
ರಾತ್ರಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ, ಬೆಳಿಗ್ಗೆ ಬಾವಿಯಲ್ಲಿ ಶವವಾಗಿ ಪತ್ತೆ!
ಹೊಸನಗರ (hosanagara), ಆ. 9: ಮನೆಯಿಂದ ಕಣ್ಮರೆಯಾಗಿದ್ದ (missing) ಮಹಿಳೆ ಹಾಗೂ ಇಬ್ಬರು ಮಕ್ಕಳು, ಮನೆಯೊಂದರ ಸಮೀಪದ ಬಾವಿಯಲ್ಲಿ (well) ಶವವಾಗಿ ಪತ್ತೆಯಾದ ಘಟನೆ, ಶಿವಮೊಗ್ಗ (shimoga) ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಕೈ ಸಮೀಪದ ಚಂಪಾಪುರ ಗ್ರಾಮದಲ್ಲಿ ನಡೆದಿದೆ.
ರಾಜೇಶ್ ಎಂಬುವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತಪಟ್ಟವರೆಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಮಹಿಳೆಯು ಇಬ್ಬರು ಮಕ್ಕಳೊಂದಿಗೆ ಮನೆಯಿಂದ (house) ಹೊರಹೋಗಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ. ಕುಟುಂಬದವರು ಎಲ್ಲೆಡೆ ಹುಡುಕಿದರೂ ಸುಳಿವು ಲಭ್ಯವಾಗಿರಲಿಲ್ಲ.
ಶುಕ್ರವಾರ ಬೆಳಿಗ್ಗೆ ನೆರೆಮನೆಯ ಸಮೀಪದ ಬಾವಿಯಲ್ಲಿ ತಾಯಿ ಹಾಗೂ ಮಕ್ಕಳ (mother and two childrens) ಶವಗಳು ತೇಲುತ್ತಿರುವುದು ಕಂಡುಬಂದಿದೆ. ಮೃತದೇಹಗಳನ್ನು (dead bodies) ಬಾವಿಯಿಂದ ಮೇಲಕ್ಕೇತ್ತಲಾಗಿದೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆ ಶಂಕೆ (Suspect suicide) ವ್ಯಕ್ತಪಡಿಸಲಾಗಿದೆ. ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣೆ (ngara police station) ಸಬ್ ಇನ್ಸ್’ಪೆಕ್ಟರ್ ರಮೇಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
More Stories
hosanagara | ಹೊಸನಗರ : ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ!
Hosanagara : Man killed by accidental discharge from a loaded gun!
ಹೊಸನಗರ : ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ!
hosanagara accident | ಎರಡು ಪತ್ಯೇಕ ರಸ್ತೆ ಅಪಘಾತ : ಚಾಲಕ ಸಾವು – ಇಬ್ಬರಿಗೆ ಗಾಯ!
Two separate road accidents: Driver dies, two injured!
ಎರಡು ಪತ್ಯೇಕ ರಸ್ತೆ ಅಪಘಾತ : ಚಾಲಕ ಸಾವು – ಇಬ್ಬರಿಗೆ ಗಾಯ!
yadur abbi falls | ನೋಡ ನೋಡುತ್ತಿದ್ದಂತೆ ಅಬ್ಬಿ ಫಾಲ್ಸ್ ನಲ್ಲಿ ಕೊಚ್ಚಿ ಹೋದ ಬೆಂಗಳೂರಿನ ಯುವಕ!
shimoga | hosanagara | A young man from Bangalore who was crushed in Abby Falls! ನೋಡ ನೋಡುತ್ತಿದ್ದಂತೆ ಅಬ್ಬಿ ಫಾಲ್ಸ್ ನಲ್ಲಿ ಕೊಚ್ಚಿ ಹೋದ ಬೆಂಗಳೂರಿನ ಯುವಕ!
hosanagara | ripponpet | ರಿಪ್ಪನ್ ಪೇಟೆ : ಬೈಕ್ ಗಳ ಮುಖಾಮುಖಿ ಡಿಕ್ಕಿ – ಶಿಕ್ಷಕ ಸಾ**ವು!
Ripponpet : Head-on collision of bikes – teacher dead!
ರಿಪ್ಪನ್ ಪೇಟೆ : ಬೈಕ್ ಗಳ ಮುಖಾಮುಖಿ ಡಿಕ್ಕಿ – ಶಿಕ್ಷಕ ಸಾವು!
hosanagara BREAKING NEWS | ಭಾರೀ ಮಳೆ : ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜೂ. 25 ರಂದು ರಜೆ ಘೋಷಣೆ!
Heavy rain: Holiday declared for schools and colleges in Hosanagar taluk!
ಭಾರೀ ಮಳೆ : ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜೂ. 25 ರಂದು ರಜೆ ಘೋಷಣೆ!
hosanagara | ಸಿಗಂದೂರು ಸೇತುವೆ ಉದ್ಘಾಟನೆ ಯಾವಾಗ? ಬಿ ವೈ ರಾಘವೇಂದ್ರ ಹೇಳಿದ್ದೇನು?
When will the Sigandur Bridge be inaugurated? What did MP BY Raghavendra say?
hosanagara | ಸಿಗಂದೂರು ಸೇತುವೆ ಉದ್ಘಾಟನೆ ಯಾವಾಗ? ಬಿ ವೈ ರಾಘವೇಂದ್ರ ಹೇಳಿದ್ದೇನು?