
shiralkoppa | ನೀರಿನ ಕೊಳಕ್ಕೆ ಕಾಲು ಜಾರಿ ಬಿದ್ದು ಯುವಕನ ದಾರುಣ ಸಾವು!
ಶಿಕಾರಿಪುರ (shikaripura), ಆ. 25: ಆಕಸ್ಮಿಕವಾಗಿ ನೀರಿನ ಕೊಳಕ್ಕೆ ಕಾಲು ಜಾರಿ ಬಿದ್ದು, ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಶಿಕಾರಿಪುರ ತಾಲೂಕು ಉಡುಗಣಿಯ ಅಕ್ಕಮಹಾದೇವಿ ದೇವಾಲಯ (udugani akkamahadevi temple) ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ.
ಶಿರಾಳಕೊಪ್ಪ (shiralkoppa) ಪಟ್ಟಣದ ಗಡಂಗಡಕೇರಿ ನಿವಾಸಿ ತಾಹೀರ್ (20) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಜೆಯಿದ್ದ ಕಾರಣದಿಂದ ಮೃತ ತಾಹೀರ್ ಅವರು ಸ್ನೇಹಿತರೊಂದಿಗೆ ಕೊಳದ ಬಳಿ ಆಗಮಿಸಿದ್ದರು.
ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೊಳಕ್ಕೆ ಬಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸ್ಥಳದಲ್ಲಿದ್ದವರು ಅವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ. ಕೊಳದಿಂದ ಶವವನ್ನು ಹೊರ ತೆಗೆಯಲಾಗಿದೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ (shiralkoppa police station) ಪ್ರಕರಣ ದಾಖಲಾಗಿದೆ.
More Stories
shikaripura | ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
Attack on Kotipura KSRTC Bus Conductor of Shikaripura Taluk – What is the reason?
ಶಿಕಾರಿಪುರ ತಾಲೂಕಿನ ಕೋಟಿಪುರ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
shikaripura | ಶಿಕಾರಿಪುರ | ದೇವಾಲಯಕ್ಕೆ ಹೊರಟವರು ಮಸಣಕ್ಕೆ..! : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!!
ಶಿಕಾರಿಪುರ : shikaripura – Those who went to the temple ended up in the cemetery: A young man and a young woman who were engaged to be married met a tragic end!
ದೇವಾಲಯಕ್ಕೆ ಹೊರಟವರು ಸ್ಮಶಾನಕ್ಕೆ : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!
ಸಾಗರ, ಶಿರಾಳಕೊಪ್ಪದಲ್ಲಿ ಶಾಂತಿ ಸಮಿತಿ ಸಭೆ : ಸೌಹಾರ್ದತೆಯಿಂದ ಹಬ್ಬ ಆಚರಣೆಗೆ ಎಸ್ಪಿ ಕರೆ
Peace Committee meeting in Sagar, Shiralakoppa: SP calls for celebrating festivals with harmony
ಸಾಗರ, ಶಿರಾಳಕೊಪ್ಪದಲ್ಲಿ ಶಾಂತಿ ಸಮಿತಿ ಶಾಂತಿ ಸಮಿತಿ ಸಭೆ : ಸೌಹಾರ್ದತೆಯಿಂದ ಹಬ್ಬ ಆಚರಣೆಗೆ ಎಸ್ಪಿ ಕರೆ
shiralkoppa news | ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
Mysterious disappearance of a fishmonger in Shiralakoppa Shikaripura taluk!
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
shikaripura | ಕಳ್ಳತನ ಪ್ರಕರಣ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – ಓರ್ವ ಅರೆಸ್ಟ್!
Theft case: Gold ornaments worth lakhs of rupees seized – one arrested!
ಕಳ್ಳತನ ಪ್ರಕರಣ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – ಓರ್ವ ಅರೆಸ್ಟ್!
shiralkoppa | ಶಿರಾಳಕೊಪ್ಪ : ಮೆಕ್ಕೆಜೋಳ ಕಳವು ಮಾಡಿದ್ದ ಆರೋಪಿಗಳ ಬಂಧನ!
Shiralakoppa: Maize theft accused arrested!
ಶಿರಾಳಕೊಪ್ಪ : ಮೆಕ್ಕೆಜೋಳ ಕಳವು ಮಾಡಿದ್ದ ಆರೋಪಿಗಳ ಬಂಧನ!