
bengaluru | ಬೆಂಗಳೂರು : ಭದ್ರಾವತಿ ಮೂಲದ ಯುವತಿ ಕೊಲೆ – ಪತಿಯ ಬಂಧನ!
ಬೆಂಗಳೂರು (bengaluru), ಆ. 29: ಪ್ರೀತಿಸಿ ವಿವಾಹವಾಗಿದ್ದ ಭದ್ರಾವತಿ (bhadravati) ಮೂಲದ ಯುವತಿಯನ್ನು, ಪತಿಯೇ ಕೊಲೆ (murder) ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವೇಶ್ವರ ಲೇಔಟ್ ನಲ್ಲಿ ನಡೆದಿದೆ.
ನವ್ಯಾ (28) ಕೊಲೆಗೀಡಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಸಿನಿಮಾ ರಂಗದಲ್ಲಿ ಕೊರಿಯೋಗ್ರಾಫರ್s (cinema choreographer) ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಕ್ಯಾಬ್ ಚಾಲಕ, ಚಿಕ್ಕಬಳ್ಳಾಪುರ ಮೂಲದ ಪತಿ ಕಿರಣ್ (31) ಕೊಲೆ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಪರಸ್ಪರ ಪ್ರೀಸುತ್ತಿದ್ದ ನವ್ಯಾ ಹಾಗೂ ಕಿರಣ್, ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಭದ್ರಾವತಿ ನಿವಾಸಿಯಾದ ನವ್ಯಾ ಮದುವೆಯ ನಂತರ, ಬೆಂಗಳೂರಿನಲ್ಲಿ ಪತಿಯೊಂದಿಗೆ ನೆಲೆಸಿದ್ದರು.
ಇತ್ತೀಚೆಗೆ ನವ್ಯಾಳ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಕಿರಣ್ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಆ. 27 ರ ರಾತ್ರಿ ಮನೆಯಲ್ಲಿಯೇ ನವ್ಯಾಳಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದಾನೆ. ಆ. 28 ರಂದು ಪ್ರಕರಣ ಬೆಳಕಿಗೆ ಎಂದು ಹೇಳಲಾಗಿದೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆ (kengeri police station) ಯಲ್ಲಿ ಪ್ರಕರಣ ದಾಖಲಾಗಿದೆ.
More Stories
bengaluru news | ‘ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿ ವಿರೋಧಿಗಳು’ – ಸಿಎಂ ಸಿದ್ದರಾಮಯ್ಯ ಟೀಕೆ
‘BJP members who missed the GBA meeting are opponents of Bengaluru’s development’ – CM Siddaramaiah criticizes
‘ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು’ – ಸಿಎಂ ಸಿದ್ದರಾಮಯ್ಯ ಟೀಕೆ
bengaluru | ಸಮೀಕ್ಷೆ : ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – PUC ಉಪನ್ಯಾಸಕರಿಗೆ ವಿನಾಯ್ತಿ!
Survey: Holiday for government and aided schools till October 18 – Exemption for PUC lecturers!
ಸಮೀಕ್ಷೆ : ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – PUC ಉಪನ್ಯಾಸಕರಿಗೆ ವಿನಾಯ್ತಿ!
bengaluru news | ಗ್ರೇಟರ್ ಬೆಂಗಳೂರು : 5 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 368 ವಾರ್ಡ್ ರಚನೆ!
Greater Bengaluru: A total of 368 wards have been formed under the jurisdiction of 5 municipal corporations!ಗ್ರೇಟರ್ ಬೆಂಗಳೂರ : 5 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 368 ವಾರ್ಡ್ ರಚನೆ!
bengaluru | ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದೇನು?
Good news for state government employees : What did state president CS Shadakshari say?
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದೇನು?
bengaluru | ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ
Appeal to Supreme Court: Saujanya’s mother should decide – CM’s statement
ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ
bengaluru news | ಬೆಂಗಳೂರು | ಆಗಸ್ಟ್ 31 ರಿಂದ ನೋಂದಣಿ – ಮುದ್ರಾಂಕ ಶುಲ್ಕ ಏರಿಕೆ : ಆಯುಕ್ತ ಮುಲ್ಲೈ ಮುಗಿಲನ್ ಹೇಳಿದ್ದೇನು?
Registration – Stamp duty hike from August 31st: What did Commissioner Mullai Mugilan say?
ಬೆಂಗಳೂರು | ಆಗಸ್ಟ್ 31 ರಿಂದ ನೋಂದಣಿ – ಮುದ್ರಾಂಕ ಶುಲ್ಕ ಏರಿಕೆ : ಆಯುಕ್ತ ಮುಲ್ಲೈ ಮುಗಿಲನ್ ಹೇಳಿದ್ದೇನು?