
bengaluru | ಬೆಂಗಳೂರು : ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಭದ್ರಾವತಿ ಮುಖಂಡರು!
ಬೆಂಗಳೂರು (bengaluru), ಸೆ. 8: ಭದ್ರಾವತಿ ನಗರಸಭೆ (bhadravathi municipality) ಯ ಮೂವರು ಸದಸ್ಯರು, ಬೆಂಗಳೂರಿನಲ್ಲಿ ಭಾನುವಾರ ಸಿಎಂ ಸಿದ್ದರಾಮಯ್ಯ (cm siddaramaiah) ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ನಗರಸಭಾ ಸದಸ್ಯ ವಿ.ಕದಿರೇಶ್, ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ ಅವರು ಕಾಂಗ್ರೆಸ್ (congress party) ಸೇರ್ಪಡೆಗೊಂಡಿದ್ದಾರೆ.
ಇವರ ಜೊತೆಗೆ ವಿ.ಕದಿರೇಶ್ ಅವರ ಪುತ್ರ, ಬಿಜೆಪಿಯ ಹಿಂದುಳಿದ ವರ್ಗ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ್ ಅವರು ಕೂಡ, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ಸಿಎಂ ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ (mla B. K. Sangameshwara), ಮುಖಂಡರಾದ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಸದಸ್ಯರು : ಪ್ರಸ್ತುತ ಕಾಂಗ್ರೆಸ್ ಸೇರ್ಪಡೆಯಾಗಿರುವ ಮೂವರು ನಗರಸಭಾ ಸದಸ್ಯರು ಬಿಜೆಪಿ (bjp party) ಪಕ್ಷದವರಾಗಿದ್ದಾರೆ. ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ವೇಳೆ, ಈ ಮೂವರು ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಬಿಜೆಪಿ (bjp) ಪಕ್ಷವು ಈ ಮೂವರು ಸದಸ್ಯರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ (expulsion) ಮಾಡಿತ್ತು.
More Stories
bengaluru | ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದೇನು?
Good news for state government employees : What did state president CS Shadakshari say?
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದೇನು?
bengaluru | ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ
Appeal to Supreme Court: Saujanya’s mother should decide – CM’s statement
ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ
bengaluru news | ಬೆಂಗಳೂರು | ಆಗಸ್ಟ್ 31 ರಿಂದ ನೋಂದಣಿ – ಮುದ್ರಾಂಕ ಶುಲ್ಕ ಏರಿಕೆ : ಆಯುಕ್ತ ಮುಲ್ಲೈ ಮುಗಿಲನ್ ಹೇಳಿದ್ದೇನು?
Registration – Stamp duty hike from August 31st: What did Commissioner Mullai Mugilan say?
ಬೆಂಗಳೂರು | ಆಗಸ್ಟ್ 31 ರಿಂದ ನೋಂದಣಿ – ಮುದ್ರಾಂಕ ಶುಲ್ಕ ಏರಿಕೆ : ಆಯುಕ್ತ ಮುಲ್ಲೈ ಮುಗಿಲನ್ ಹೇಳಿದ್ದೇನು?
bengaluru | ‘ಪೊಲೀಸರಿಗೆ ಸಾಮಾಜಿಕ ಬದ್ಧತೆಯಿರಬೇಕು’ : ಸಿಎಂ ಸಿದ್ದರಾಮಯ್ಯ
Peace can be established in society through social commitment of the police: CM Siddaramaiah
‘ಪೊಲೀಸರಿಗೆ ಸಾಮಾಜಿಕ ಬದ್ಧತೆಯಿರಬೇಕು’ : ಸಿಎಂ ಸಿದ್ದರಾಮಯ್ಯ
bengaluru | ಬೆಂಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ : ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಸೂಚನೆ – ಪರಿಹಾರ ಘೋಷಣೆ
Bengaluru cylinder explosion: Instructions to repair damaged houses – Compensation announced
ಬೆಂಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ : ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಸೂಚನೆ – ಪರಿಹಾರ ಘೋಷಣೆ
prajwal revanna | ಪ್ರಜ್ವಲ್ ರೇವಣ್ಣ ಅಪರಾಧಿ – ಯಾವಾಗ ಪ್ರಕಟವಾಗಲಿದೆ ಶಿಕ್ಷೆ?
Prajwal Revanna found guilty – when will the sentence be announced?
ಪ್ರಜ್ವಲ್ ರೇವಣ್ಣ ಅಪರಾಧಿ – ಯಾವಾಗ ಪ್ರಕಟವಾಗಲಿದೆ ಶಿಕ್ಷೆ?