Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ?

shimoga | ಶಿವಮೊಗ್ಗ ನಗರ – ಹೊರವಲಯದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ : ಯಾವಾಗ? ಎಲ್ಲೆಲ್ಲಿ?

ಶಿವಮೊಗ್ಗ (shivamogga), ಡಿ. 4: ಶಿವಮೊಗ್ಗ ನಗರದ ಎಲೆ ರೇವಣ್ಣಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಡಿ. 6 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರ್ ರಸ್ತೆ, ಲಷ್ಕರ್ ಮೊಹಲ್ಲಾ,

ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ, ಡಿ. 4: ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ  ನಿರ್ವಹಣಾ ಕಾಮಗಾರಿಯನ್ನು ಡಿ. 5 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್ ಕಾಲೋನಿ, ಓತಿಘಟ್ಟ,

ಜಯಂತಿಗ್ರಾಮ, ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ. ಪಾರ್ಕ್,

ಮಲ್ನಾಡ್ ಆಸ್ಪತ್ರೆ, ನವುಲೆಬಸವಾಪುರ, ಕೆ.ಎಸ್.ಆರ್.ಪಿ.ಕಾಲೋನಿ, ಕೆ.ಎಂ.ಎಫ್ ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

shimoga | Yatnal Rebellion: BS Yediyurappa's cold response! ಯತ್ನಾಳ್ ಬಂಡಾಯ : ಬಿ ಎಸ್ ಯಡಿಯೂರಪ್ಪರ ತಣ್ಣನೆಯ ಪ್ರತಿಕ್ರಿಯೆ! Previous post shimoga | ಯತ್ನಾಳ್ ಬಂಡಾಯ : ಬಿ ಎಸ್ ಯಡಿಯೂರಪ್ಪರ ತಣ್ಣನೆಯ ಪ್ರತಿಕ್ರಿಯೆ!
shimoga | Why did BS Yeddyurappa say that CM Siddaramaiah is shocked? ಸಿಎಂ ಸಿದ್ದರಾಮಯ್ಯ ಗಾಬರಿಯಾಗಿದ್ದಾರೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದೇಕೆ? Next post shimoga | ಸಿಎಂ ಸಿದ್ದರಾಮಯ್ಯ ಗಾಬರಿಯಾಗಿದ್ದಾರೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದೇಕೆ?