ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಅಡೆತಡೆ – ಬೆಂಗಳೂರಿನಲ್ಲಿ ಅಮುಲ್ ವಿರುದ್ಧ ಪ್ರತಿಭಟನೆ!
ಬೆಂಗಳೂರು (bengaluru), ಡಿ. 5: ಕರ್ನಾಟಕದ ನಂದಿನಿ ಹಾಲಿನ ಉತ್ಪನ್ನಗಳನ್ನು ದೆಹಲಿಯಲ್ಲಿ ಮಾರಾಟ ಮಾಡಲು ಅಡೆತಡೆ ಸೃಷ್ಟಿಸುತ್ತಿದ್ದಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ, ಇಂದು ಕನ್ನಡಪರ ಸಂಘಟನೆಗಳು ಹಾಗೂ ರೈತ ಪ್ರತಿನಿಧಿಗಳು ಕೋರಮಂಗಲದಲ್ಲಿರುವ ಅಮುಲ್ ಕಚೇರಿಗೆ ತೆರಳಿ ಪ್ರತಿಭಟಿಸಿದರು.
ಕನ್ನಡ ಚಳವಳಿಯ ಹಿರಿಯ ಮುಖಂಡರಾದ ಶೆ ಬೊ ರಾಧಾಕೃಷ್ಣ, ನಾವೇ ಕರ್ನಾಟಕ ಸಂಘಟನೆಯ ಮುಖಂಡ ಪಾರ್ವತೀಶ ಬಿಳಿದಾಳೆ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
ನಂದಿನಿ ಉತ್ಪನ್ನಗಳಿಗೆ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಾಗಲಿ ಅಥವಾ ಉತ್ತರ ಭಾರತದ ಯಾವುದೇ ರಾಜ್ಯಗಳಲ್ಲಾಗಲಿ ವ್ಯಾಪಾರ ವಹಿವಾಟು ನಡೆಸಲು ಅಡೆತಡೆ ಉಂಟು ಮಾಡಿದಲ್ಲಿ ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿ ಪ್ರಚಾರಾಂದೋಲನವನ್ನು ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಪರ ಸಂಘಟನೆಗಳ ನೀಡಿದ ಆಗ್ರಹ ಪತ್ರವನ್ನು ಸ್ವೀಕರಿಸಿದ ಅಮುಲ್ ಕಂಪನಿಯ ಬೆಂಗಳೂರು ಮಾರುಕಟ್ಟೆ ವಿಭಾಗ ಮುಖ್ಯಸ್ಥರಾದ ನಾಗೇಶ್ ರವರು, ಈ ವಿಚಾರದ ಕುರಿತಂತೆ ಗುಜರಾತ್ ನ ಕೇಂದ್ರ ಕಚೇರಿಗೆ ಮಾಹಿತಿ ನೀಡುವುದಾಗಿ ತಿಳಿಸಿದರು.
In the wake of the news that Karnataka’s Nandini is creating a barrier to sell milk products in Delhi, pro-Kannada organizations and farmers’ representatives today protested at the Amul office in Koramangala. The protest was led by She Bo Radhakrishna, a senior leader of the Kannada movement, and Parvatish Bilidale, leader of Nawe Karnataka organization.
More Stories
bengaluru news | ಬೆಂಗಳೂರು | ತಾಂಡ, ಹಟ್ಟಿ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!
Bengaluru | Good news for residents of Thanda, Hatti Gollarahatti : Title deeds for 1.10 lakh families in February – a significant step by the Revenue Department!
ಬೆಂಗಳೂರು | ತಾಂಡ, ಹಟ್ಟಿ ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!
Bengaluru news | ಬೆಂಗಳೂರು | ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ : ಹಲವು ಮಹತ್ವದ ಬದಲಾವಣೆ!
Final notification on December 23 for amendment of Karnataka Land Revenue Act 1964: Many important changes! ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ : ಹಲವು ಮಹತ್ವದ ಬದಲಾವಣೆ!
Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
Shamanur Shivashankarappa Death : Senior Congress MLA Shamanur Shivashankarappa passes away
Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
bengaluru news | ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ : CM ಸಿದ್ದರಾಮಯ್ಯ ಭರವಸೆ
Women’s Workers’ Day to be declared on September 13: Chief Minister Siddaramaiah promises
ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’| ‘ನಾವಿಬ್ಬರೂ ಸಹೋದರರಿದ್ದಂತೆ’ | DCM ಡಿಕೆಶಿ ನಿವಾಸದಲ್ಲಿ CM ಸಿದ್ದರಾಮಯ್ಯ ಹೇಳಿಕೆ!
‘Brothers Breakfast Meeting – 2’! : ‘We are both like brothers’ – CM Siddaramaiah’s new statement at DCM DKshi’s residence!!
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’! : ‘ನಾವಿಬ್ಬರೂ ಸಹೋದರರಿದ್ದಂತೆ’ – ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ಹೇಳಿಕೆ!!
bengaluru | ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
Bengaluru: Senior comedian of Kannada cinema industry MS Umesh passes away!
ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
