ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ. ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಎಸ್ಪಿ ಮನವಿ

ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.

ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಎಸ್ಪಿ ಮನವಿ Read More
ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..!

ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..!

ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿಯಲ್ಲಿ ನಡೆದ ಕೂಲಿ ಕಾರ್ಮಿಕರಿಬ್ಬರ ಡಬ್ಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಊಟದ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಉಂಟಾದ ಗಲಾಟೆಯೇ, ಹತ್ಯೆಗೆ ಕಾರಣವಾಗಿರುವ ಅಂಶ ಬೆಳಕಿಗೆ ಬಂದಿದೆ!

ದಾವಣಗೆರೆ ಜಿಲ್ಲೆಯ ರಾಜಣ್ಣ (58) ಹತ್ಯೆ ಆರೋಪಿಯಾಗಿದ್ದಾನೆ. ಬೀರೇಶ್ (35) ಹಾಗೂ ಮಂಜುನಾಥ್ (46) ಕೊಲೆಗೀಡಾದ ಕೂಲಿ ಕಾರ್ಮಿಕರಾಗಿದ್ದಾರೆ. ಇವರೆಲ್ಲರು ದಾವಣಗೆರೆಯವರಾಗಿದ್ದಾರೆ. ಟೈಲ್ಸ್ ಕೆಲಸ ಮಾಡುವುದಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿದ್ದರು.

ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..! Read More
ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿಕಾರ್ಮಿಕರಿಬ್ಬರ ಬರ್ಬರ ಹತ್ಯೆ!

ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ!

ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿ ಪಟ್ಟಣದಲ್ಲಿ ಕೂಲಿಕಾರ್ಮಿಕರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಗುರುವಾರ   ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲೆಯ ಮಂಜಪ್ಪ (45) ಹಾಗೂ ಬೀರಪ್ಪ (46) ಕೊಲೆಗೀಡಾದ ಕೂಲಿ ಕಾರ್ಮಿಕರೆಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ವಿಠ್ಠಲನಗರಕ್ಕೆ ಹೋಗುವ ರಸ್ತೆಯಲ್ಲಿನ ಪುತ್ತಿಗೆ ಮಠ ಸಮೀಪದ, ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದೊಳಗೆ ಕೊಲೆ ನಡೆದಿದೆ.

ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ! Read More
ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ! ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ!

ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ!

ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ! Read More
ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು. ಅವರ ಫಿಟ್ನೆಸ್ ಇಷ್ಟವಾಯಿತು. ಒಂದು ಉದ್ದೇಶಕ್ಕಾಗಿ ಇಡೀ ದೇಶವನ್ನು ನಡೆದುಕೊಂಡು ಹೋದ ಅವರ ಬಗ್ಗೆ ಅಭಿಮಾನವಿದೆ.

ತೀರ್ಥಹಳ್ಳಿ – ‘ರಾಹುಲ್ ಗಾಂಧಿ ಅಭಿಮಾನಿಯಾಗಿ ಬಂದಿದ್ದೆನೆ’ : ನಟ ಶಿವರಾಜಕುಮಾರ್

ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು.

ತೀರ್ಥಹಳ್ಳಿ – ‘ರಾಹುಲ್ ಗಾಂಧಿ ಅಭಿಮಾನಿಯಾಗಿ ಬಂದಿದ್ದೆನೆ’ : ನಟ ಶಿವರಾಜಕುಮಾರ್ Read More
‘ಬಿಜೆಪಿಯವರಿಗೆ 40 ನಂಬರ್ ಮೇಲೆ ಬಹಳ ಪ್ರೀತಿಯಿದೆ. ಈ ಕಾರಣದಿಂದ ಅವರಿಗೆ 40 ಸೀಟ್ ಮಾತ್ರ ನೀಡಿ’ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಮತದಾರರಿಗೆ ಕರೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ಕಳ್ಳತನ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಹೀಗೆಯೇ ಮಾಡಲಿದೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಎಂದರು.

ತೀರ್ಥಹಳ್ಳಿ – ‘ಬಿಜೆಪಿಯವರಿಗೆ 40 ನಂಬರ್ ಎಂದರೇ ಇಷ್ಟ – ಅವರಿಗೆ 40 ಸೀಟ್ ಮಾತ್ರ ನೀಡಿ’ : ರಾಹುಲ್ ಗಾಂಧಿ

‘ಬಿಜೆಪಿಯವರಿಗೆ 40 ನಂಬರ್ ಮೇಲೆ ಬಹಳ ಪ್ರೀತಿಯಿದೆ. ಈ ಕಾರಣದಿಂದ ಅವರಿಗೆ 40 ಸೀಟ್ ಮಾತ್ರ ನೀಡಿ’ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಮತದಾರರಿಗೆ ಕರೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿ ಕಳ್ಳತನ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಹೀಗೆಯೇ ಮಾಡಲಿದೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಎಂದರು.

ತೀರ್ಥಹಳ್ಳಿ – ‘ಬಿಜೆಪಿಯವರಿಗೆ 40 ನಂಬರ್ ಎಂದರೇ ಇಷ್ಟ – ಅವರಿಗೆ 40 ಸೀಟ್ ಮಾತ್ರ ನೀಡಿ’ : ರಾಹುಲ್ ಗಾಂಧಿ Read More