ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಬಿ ಶಿವಸ್ವಾಮಿ ಉಪಾಧ್ಯಕ್ಷರಾಗಿ ಕೆ ಚನ್ನಬಸಪ್ಪ ಆಯ್ಕೆ

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಬಿ. ಶಿವಸ್ವಾಮಿ, ಉಪಾಧ್ಯಕ್ಷರಾಗಿ ಕೆ. ಚನ್ನಬಸಪ್ಪ ಆಯ್ಕೆ

ಬೆಂಗಳೂರು, ಆ. 26: ಕರ್ನಾಟಕ ಆಡಳಿತ ಸೇವಾ ಅಧಿಕಾರಿ (ಕೆಎಎಸ್) ಗಳ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಶನಿವಾರ ನಡೆಯಿತು. ಈ ವೇಳೆ 2023-24 ನೇ ಸಾಲಿಗೆ ಸಂಘದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳ ಅವಿರೋಧ ಆಯ್ಕೆ ನಡೆಸಲಾಗಿದೆ.

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಬಿ. ಶಿವಸ್ವಾಮಿ, ಉಪಾಧ್ಯಕ್ಷರಾಗಿ ಕೆ. ಚನ್ನಬಸಪ್ಪ ಆಯ್ಕೆ Read More
‘ಕಾನೂನಿನ ದೃಷ್ಟಿಯಲ್ಲಿ ಸರ್ವರು ಸಮಾನರು : ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು’ - ಸಿದ್ದರಾಮಯ್ಯ

‘ಕಾನೂನಿನ ದೃಷ್ಟಿಯಲ್ಲಿ ಸರ್ವರು ಸಮಾನರು : ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು’ – ಸಿದ್ದರಾಮಯ್ಯ

ಬೆಂಗಳೂರು ಆ. 26: ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ   ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ, 2023ರ ಸಭೆಯಲ್ಲಿ ಮಾತನಾಡಿದರು.

‘ಕಾನೂನಿನ ದೃಷ್ಟಿಯಲ್ಲಿ ಸರ್ವರು ಸಮಾನರು : ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು’ – ಸಿದ್ದರಾಮಯ್ಯ Read More
ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಆಗಸ್ಟ್ 23: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ, ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read More
*ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ : ಉಳ್ಳವನೇ ಭೂಮಿ ಒಡೆಯ ನನ್ನಾಗಿಸಿದೆ – ಸಿಎಂ ಸಿದ್ದರಾಮಯ್ಯ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ

‘ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ ; ಉಳ್ಳವನೇ ಭೂಮಿ ಒಡೆಯನನ್ನಾಗಿಸಿದೆ’ – ಸಿಎಂ ಸಿದ್ದರಾಮಯ್ಯ ಟೀಕೆ 

ಬೆಂಗಳೂರು ಆ 20: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು. 

‘ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ ; ಉಳ್ಳವನೇ ಭೂಮಿ ಒಡೆಯನನ್ನಾಗಿಸಿದೆ’ – ಸಿಎಂ ಸಿದ್ದರಾಮಯ್ಯ ಟೀಕೆ  Read More

ತೀರ್ಥಹಳ್ಳಿ, ಸೊರಬದಲ್ಲಿ ಅರಣ್ಯ ನಾಶಕ್ಕೆ ಕಡಿವಾಣ : ಸಚಿವ ಈಶ್ವರ ಖಂಡ್ರೆ

ಕಾಡಿಲ್ಲದ ಕಲ್ಯಾಣ ಕರ್ನಾಟಕ ಭಾಗದಿಂದ ಬಂದ ನನಗೆ ಮರಗಿಡಗಳ ಬಗ್ಗೆ ತಿಳಿದಿಲ್ಲ ಎಂದು ಮಲೆನಾಡಿನ ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ. ಆದರೆ, ತಾವು ಅರಣ್ಯ ಸಚಿವರಾದ ಬಳಿಕ ಅವರದೇ ಕ್ಷೇತ್ರ ತೀರ್ಥಹಳ್ಳಿಯ ಮೇಗರವಳ್ಳಿ ವ್ಯಾಪ್ತಿಯ ಕೊಕ್ಕೊಡು ಮತ್ತು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿನ ಅರಣ್ಯ ನಾಶ ತಡೆದಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತೀರ್ಥಹಳ್ಳಿ, ಸೊರಬದಲ್ಲಿ ಅರಣ್ಯ ನಾಶಕ್ಕೆ ಕಡಿವಾಣ : ಸಚಿವ ಈಶ್ವರ ಖಂಡ್ರೆ Read More

ಚಿತ್ರದುರ್ಗ : ಕಲುಷಿತ ನೀರು ಸೇವನೆ ಪ್ರಕರಣ – ತನಿಖೆಗೆ ಸಿಎಂ ಆದೇಶ

ಬೆಂಗಳೂರು / ಚಿತ್ರದುರ್ಗ, ಆ. 2: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.‌

ಚಿತ್ರದುರ್ಗ : ಕಲುಷಿತ ನೀರು ಸೇವನೆ ಪ್ರಕರಣ – ತನಿಖೆಗೆ ಸಿಎಂ ಆದೇಶ Read More

ನಿಗಮ – ಮಂಡಳಿ, ನಾಮ ನಿರ್ದೇಶನ ಸ್ಥಾನಗಳಿಗೆ ‘ಕೈ’ ಪಾಳೇಯದಲ್ಲಿ ಶುರುವಾಗಿದೆ ಭಾರೀ ಲಾಬಿ!

ಇಷ್ಟರಲ್ಲಿಯೇ ನಿಗಮ ಮಂಡಳಿ ಹಾಗೂ ನಾಮ ನಿರ್ದೇಶನ ಸ್ಥಾನಗಳಿಗೆ ನೇಮಕ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆಗಳು ಗರಿಗೆದರುವಂತೆ ಮಾಡಿದೆ. ಲಾಬಿಗಳು ಜೋರಾಗಿವೆ.
ಕಾಂಗ್ರೆಸ್ ನ ಹಾಲಿ-ಮಾಜಿ ಶಾಸಕರುಗಳು, ಪಕ್ಷದ ಜಿಲ್ಲಾಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ನಾಯಕರುಗಳು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಸದಸ್ಯ, ನಿರ್ದೇಶಕ ಸ್ಥಾನ ಗಿಟ್ಟಿಸಿಕೊಳ್ಳಲು ಕಾರ್ಯಕರ್ತರು ಕಸರತ್ತು ನಡೆಸಲಾರಂಭಿಸಿದ್ದಾರೆ.
ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಶಾಸಕರಿಗೆ ಶೇ. 70 ರಷ್ಟು ಹಾಗೂ ಪಕ್ಷದ ಮುಖಂಡರು-ಕಾರ್ಯಕರ್ತರಿಗೆ ಶೇ. 30 ರಷ್ಟು ಆದ್ಯತೆ ನೀಡುವ ನಿರ್ಧಾರ ಮಾಡಲಾಗಿದೆ. ಎರಡೂವರೆ ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ.

ನಿಗಮ – ಮಂಡಳಿ, ನಾಮ ನಿರ್ದೇಶನ ಸ್ಥಾನಗಳಿಗೆ ‘ಕೈ’ ಪಾಳೇಯದಲ್ಲಿ ಶುರುವಾಗಿದೆ ಭಾರೀ ಲಾಬಿ! Read More
ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ ಉಡಾನ್ ಯೋಜನೆಯಡಿ ತಿರುಪತಿ ಗೋವಾ ಹೈದರಾಬಾದ್ ಗೂ ವಿಮಾನ : ಸಚಿವ ಎಂ.ಬಿ.ಪಾಟೀಲ್

ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.

ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ‌ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ Read More
ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು. 26: ಹಿಂದಿನ ಪ್ರವಾಹದ  ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. 

ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ Read More