ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಶಿಕಾರಿಪುರ, ಸೆ. 17: ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಅಳವಡಿಸಿಕೊಂಡು, ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದ್ದ, ಬೈಕ್ ಸವಾರರಿಗೆ ಶಾಕ್ ನೀಡುವ ಕಾರ್ಯಕ್ಕೆ ಜಿಲ್ಲೆಯ ಶಿಕಾರಿಪುರ ಉಪ ವಿಭಾಗ ಪೊಲೀಸರು ಚಾಲನೆ ನೀಡಿದ್ದಾರೆ!

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ! Read More
ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಶಿಕಾರಿಪುರ, ಸೆ. 17: ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಅಳವಡಿಸಿಕೊಂಡು, ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದ್ದ, ಬೈಕ್ ಸವಾರರಿಗೆ ಶಾಕ್ ನೀಡುವ ಕಾರ್ಯಕ್ಕೆ ಜಿಲ್ಲೆಯ ಶಿಕಾರಿಪುರ ಉಪ ವಿಭಾಗ ಪೊಲೀಸರು ಚಾಲನೆ ನೀಡಿದ್ದಾರೆ!

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ! Read More
ಶಿಕಾರಿಪುರ ಪೊಲೀಸರಿಂದ 101 ರೌಡಿ ಶೀಟರ್ ಗಳ ಪರೇಡ್ : ದುಷ್ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ!

ಶಿಕಾರಿಪುರ ಪೊಲೀಸರಿಂದ 101 ರೌಡಿ ಶೀಟರ್ ಗಳ ಪರೇಡ್ : ದುಷ್ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ!

ಶಿಕಾರಿಪುರ, ಸೆ. 15: ಮುಂಬರುವ ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ, ಶಾಂತಿ-ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ಪೊಲೀಸರು ರೌಡಿ ಶೀಟರ್ ಗಳ ಪರೇಡ್ ನಡೆಸಿ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದಂತೆ ಎಚ್ಚರಿಕೆ ನೀಡುತ್ತಿದ್ದಾರೆ.

ಶಿಕಾರಿಪುರ ಪೊಲೀಸರಿಂದ 101 ರೌಡಿ ಶೀಟರ್ ಗಳ ಪರೇಡ್ : ದುಷ್ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ! Read More

ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಿವಮೊಗ್ಗ ಎಸ್ಪಿ!

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು, ಬೃಹತ್ ರಕ್ತದಾನ ಶಿಬಿರವನ್ನು ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಿವಮೊಗ್ಗ ಎಸ್ಪಿ! Read More
ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಪೊಲೀಸರಲ್ಲಿ ದೈಹಿಕ ಸದೃಢತೆ ಹಾಗೂ ಆರೋಗ್ಯ ಕಾಯ್ದುಕೊಳ್ಳುವ ಉದ್ದೇಶದಿಂದ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ವಾಕಿಂಗ್ – ರನ್ನಿಂಗ್ ಎಂಬ ಪರಿಕಲ್ಪನೆಯನ್ನು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪರಿಚಯಿಸಿದ್ದಾರೆ.

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್! Read More
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ - ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ!
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ! ‘ಕುಟುಂಬದವರಿಗೆ ಕೆಡಕುಂಟು ಮಾಡಲು ವಿರೋಧಿಗಳಿಂದ ಮಾಟಮಂತ್ರ’ – ಬಿ.ವೈ.ರಾಘವೇಂದ್ರ ಆರೋಪ ಶಿಕಾರಿಪುರ, ಮೇ 15: ಶಿಕಾರಿಪುರ ತಾಲೂಕಿನ ಬಂಡಿಭೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಅಡಕೆ ತೋಟದಲ್ಲಿ ವಾಮಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ! ಈ ಸಂಬಂಧ ತೋಟದದಲ್ಲಿ ಕಾರ್ಯನಿರ್ವಹಿಸುವ ಎಸ್.ಕೆ.ರಮೇಶ್ ಅವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನೆ ಹಿನ್ನೆಲೆ: ಮೇ 11 ರಂದು ರಾತ್ರಿ ಸರಿಸುಮಾರು 10 ಗಂಟೆಯಿಂದ 10.30 ರೊಳಗೆ ವಾಮಾಚಾರ ನಡೆಸಲಾಗಿದೆ. ಪುನಗು ಬೆಕ್ಕನ್ನು ಸಾಯಿಸಿ ತೋಟದಲ್ಲಿ ಗುಂಡಿ ತೆಗೆದು ಹೂಳಲಾಗಿದೆ. ಅದರ ಮೇಲೆ ಹೂವು ಮತ್ತೀತರ ಪೂಜಾ ಸಾಮಗ್ರಿಗಳನ್ನು ಹಾಕಲಾಗಿದೆ. ಅಂದು ರಾತ್ರಿಯೇ ವಾಮಾಚಾರ ನಡೆದಿರುವ ವಿಷಯ ಬಿ.ಎಸ್.ಯಡಿಯೂರಪ್ಪರ ಕುಟುಂಬ ಸದಸ್ಯರಿಗೆ ಗೊತ್ತಾಗಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ!

ಶಿಕಾರಿಪುರ, ಮೇ 15: ಶಿಕಾರಿಪುರ ತಾಲೂಕಿನ ಬಂಡಿಭೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಅಡಕೆ ತೋಟದಲ್ಲಿ ವಾಮಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ!

ಈ ಸಂಬಂಧ ತೋಟದದಲ್ಲಿ ಕಾರ್ಯನಿರ್ವಹಿಸುವ ಎಸ್.ಕೆ.ರಮೇಶ್ ಅವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಘಟನೆ ಹಿನ್ನೆಲೆ: ಮೇ 11 ರಂದು ರಾತ್ರಿ ಸರಿಸುಮಾರು 10 ಗಂಟೆಯಿಂದ 10.30 ರೊಳಗೆ ವಾಮಾಚಾರ ನಡೆಸಲಾಗಿದೆ. ಪುನಗು ಬೆಕ್ಕನ್ನು ಸಾಯಿಸಿ ತೋಟದಲ್ಲಿ ಗುಂಡಿ ತೆಗೆದು ಹೂಳಲಾಗಿದೆ. ಅದರ ಮೇಲೆ ಹೂವು ಮತ್ತೀತರ ಪೂಜಾ ಸಾಮಗ್ರಿಗಳನ್ನು ಹಾಕಲಾಗಿದೆ. ಅಂದು ರಾತ್ರಿಯೇ ವಾಮಾಚಾರ ನಡೆದಿರುವ ವಿಷಯ ಬಿ.ಎಸ್.ಯಡಿಯೂರಪ್ಪರ ಕುಟುಂಬ ಸದಸ್ಯರಿಗೆ ಗೊತ್ತಾಗಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ! Read More
ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ! ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.

ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು!

ಶಿಕಾರಿಪುರ, ಮೇ 13: ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ!

ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.

ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು! Read More
ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು. ನಾನು ಏನಾದರೂ ತಪ್ಪು ಮಾತಾಡಿದರೆ ನನ್ನ ಮನೆತನ ಹಾಳಾಗಲಿ. ದೇವಾಲಯದ ಮುಂದೆ ನಿಂತುಕೊಂಡು ಮಾತಾಡುತ್ತಿದ್ದೆನೆ. ಸೇವೆ ಮಾಡಿದ ಮನೆತನಕ್ಕೆ ಕಲ್ಲು ಹೊಡೆಸುವ ಕೆಲಸವನ್ನು ವಿರೋಧಿಗಳು ಮಾಡಿದ್ದಾರೆ ಎಂದು ಹೇಳಿದರು.

ಶಿಕಾರಿಪುರ – ‘ಮನೆ ಮೇಲೆ ಕಲ್ಲುತೂರಾಟ ನಡೆದಾಗ ಕಣ್ಣೀರು ಹಾಕಿದ್ದೆವೆ’ : ಸಂಸದ ಬಿ.ವೈ.ರಾಘವೇಂದ್ರ

ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು.

ಶಿಕಾರಿಪುರ – ‘ಮನೆ ಮೇಲೆ ಕಲ್ಲುತೂರಾಟ ನಡೆದಾಗ ಕಣ್ಣೀರು ಹಾಕಿದ್ದೆವೆ’ : ಸಂಸದ ಬಿ.ವೈ.ರಾಘವೇಂದ್ರ Read More