ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ! Read MoreNews Website
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ! Read More
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ – ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ!
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ – ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ! Read More
ಶಿಕಾರಿಪುರ, ಮೇ 15: ಶಿಕಾರಿಪುರ ತಾಲೂಕಿನ ಬಂಡಿಭೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಅಡಕೆ ತೋಟದಲ್ಲಿ ವಾಮಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ!
ಈ ಸಂಬಂಧ ತೋಟದದಲ್ಲಿ ಕಾರ್ಯನಿರ್ವಹಿಸುವ ಎಸ್.ಕೆ.ರಮೇಶ್ ಅವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಘಟನೆ ಹಿನ್ನೆಲೆ: ಮೇ 11 ರಂದು ರಾತ್ರಿ ಸರಿಸುಮಾರು 10 ಗಂಟೆಯಿಂದ 10.30 ರೊಳಗೆ ವಾಮಾಚಾರ ನಡೆಸಲಾಗಿದೆ. ಪುನಗು ಬೆಕ್ಕನ್ನು ಸಾಯಿಸಿ ತೋಟದಲ್ಲಿ ಗುಂಡಿ ತೆಗೆದು ಹೂಳಲಾಗಿದೆ. ಅದರ ಮೇಲೆ ಹೂವು ಮತ್ತೀತರ ಪೂಜಾ ಸಾಮಗ್ರಿಗಳನ್ನು ಹಾಕಲಾಗಿದೆ. ಅಂದು ರಾತ್ರಿಯೇ ವಾಮಾಚಾರ ನಡೆದಿರುವ ವಿಷಯ ಬಿ.ಎಸ್.ಯಡಿಯೂರಪ್ಪರ ಕುಟುಂಬ ಸದಸ್ಯರಿಗೆ ಗೊತ್ತಾಗಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ! Read More
ಶಿಕಾರಿಪುರ, ಮೇ 13: ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ!
ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.
ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು! Read More
ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು.
ಶಿಕಾರಿಪುರ – ‘ಮನೆ ಮೇಲೆ ಕಲ್ಲುತೂರಾಟ ನಡೆದಾಗ ಕಣ್ಣೀರು ಹಾಕಿದ್ದೆವೆ’ : ಸಂಸದ ಬಿ.ವೈ.ರಾಘವೇಂದ್ರ Read More