traffic chaos on Kuvempu road in Shimoga city! ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಟ್ರಾಫಿಕ್ ಅವ್ಯವಸ್ಥೆ! ವರದಿ : ಬಿ. ರೇಣುಕೇಶ್ reporter - b.renukesha

ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಟ್ರಾಫಿಕ್ ಅವ್ಯವಸ್ಥೆ!

traffic chaos on Kuvempu road in Shimoga city!
ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಟ್ರಾಫಿಕ್ ಅವ್ಯವಸ್ಥೆ!
ವರದಿ : ಬಿ. ರೇಣುಕೇಶ್ reporter – b.renukesha

ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಟ್ರಾಫಿಕ್ ಅವ್ಯವಸ್ಥೆ! Read More
Shimoga - The theft of a bike parked in front of the house: The act was caught on the CC camera! ಶಿವಮೊಗ್ಗ - ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕೃತ್ಯ!

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕೃತ್ಯ!

Shimoga – The theft of a bike parked in front of the house: The act was caught on the CC camera!
ಶಿವಮೊಗ್ಗ – ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕೃತ್ಯ!

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕೃತ್ಯ! Read More
shimoga palike commissioner dr kavitha yogappanavar Hidden people-friendly administration in Shimoga Corporation: Focus on the new commissioner? ಶಿವಮೊಗ್ಗ ಪಾಲಿಕೆಯಲ್ಲಿ ಮರೆಯಾದ ಜನಸ್ನೇಹಿ ಆಡಳಿತ : ಗಮನಹರಿಸುವರೆ ನೂತನ ಆಯುಕ್ತರು? ವರದಿ : ಬಿ. ರೇಣುಕೇಶ್ reporter - b.renukesha

ಶಿವಮೊಗ್ಗ ಪಾಲಿಕೆಯಲ್ಲಿ ಮರೆಯಾದ ಜನಸ್ನೇಹಿ ಆಡಳಿತ : ಗಮನಹರಿಸುವರೆ ನೂತನ ಆಯುಕ್ತರು?

shimoga palike commissioner dr kavitha yogappanavar Hidden people-friendly administration in Shimoga Corporation: Focus on the new commissioner? ಶಿವಮೊಗ್ಗ ಪಾಲಿಕೆಯಲ್ಲಿ ಮರೆಯಾದ ಜನಸ್ನೇಹಿ ಆಡಳಿತ : ಗಮನಹರಿಸುವರೆ ನೂತನ ಆಯುಕ್ತರು? ವರದಿ : ಬಿ. ರೇಣುಕೇಶ್ reporter – b.renukesha

ಶಿವಮೊಗ್ಗ ಪಾಲಿಕೆಯಲ್ಲಿ ಮರೆಯಾದ ಜನಸ್ನೇಹಿ ಆಡಳಿತ : ಗಮನಹರಿಸುವರೆ ನೂತನ ಆಯುಕ್ತರು? Read More
Knife attack on the police who came to arrest : Rowdy sheeter shot in the leg! ಬಂಧಿಸಲು ಆಗಮಿಸಿದ ಪೊಲೀಸರ ಮೇಲೆ ಚಾಕುವಿನಿಂದ ದಾಳಿ : ರೌಡಿ ಶೀಟರ್ ಕಾಲಿಗೆ ಗುಂಡೇಟು!
Shimoga: Massive protest by women staff of Swachhata Vahini in the rain! ಶಿವಮೊಗ್ಗ : ಮಳೆಯಲ್ಲಿಯೇ ಸ್ವಚ್ಚತಾ ವಾಹಿನಿ ಮಹಿಳಾ ಸಿಬ್ಬಂದಿಗಳಿಂದ ಬೃಹತ್ ಪ್ರತಿಭಟನೆ!
Young woman's disappearance - murder case: Ainati killer who was running with the police..! ಯುವತಿಯ ನಾಪತ್ತೆ – ಹತ್ಯೆ ಪ್ರಕರಣ : ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಐನಾತಿ ಹಂತಕ..! thirthahalli agumbe ತೀರ್ಥಹಳ್ಳಿ ಆಗುಂಬೆ ವರದಿ : ಬಿ. ರೇಣುಕೇಶ್ reporter - b renukesha

ಯುವತಿಯ ನಾಪತ್ತೆ – ಹತ್ಯೆ ಪ್ರಕರಣ : ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಐನಾತಿ ಹಂತಕ..!

Young woman’s disappearance – murder case: Ainati killer who was running with the police..!
ಯುವತಿಯ ನಾಪತ್ತೆ – ಹತ್ಯೆ ಪ್ರಕರಣ : ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಐನಾತಿ ಹಂತಕ..!
thirthahalli agumbe ತೀರ್ಥಹಳ್ಳಿ ಆಗುಂಬೆ ವರದಿ : ಬಿ. ರೇಣುಕೇಶ್ reporter – b renukesha

ಯುವತಿಯ ನಾಪತ್ತೆ – ಹತ್ಯೆ ಪ್ರಕರಣ : ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಐನಾತಿ ಹಂತಕ..! Read More
Sickness among the citizens due to sewage pollution : The administration of Shimoga Corporation turned a blind eye! ಚರಂಡಿ ಅಸ್ವಚ್ಚತೆಯಿಂದ ನಾಗರೀಕರಲ್ಲಿ ಅನಾರೋಗ್ಯ : ಕಣ್ಮುಚ್ಚಿ ಕುಳಿತ ಶಿವಮೊಗ್ಗ ಪಾಲಿಕೆ ಆಡಳಿತ!
shimoga: A car collided with an electric pole on the side of the road! ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ!
ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! ಶಿವಮೊಗ್ಗ, ಜು. 6: ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ. ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾ ಡ್ಯಾಂನ ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು. ಉಳಿದಂತೆ ತುಂಗಾ ಜಲಾಶಯವು ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ. ಮಳೆ ವಿವರ : ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗದಲ್ಲಿ 10.20 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5.70 ಮಿ.ಮೀ., ತೀರ್ಥಹಳ್ಳಿ 45.80 ಮಿ.ಮೀ., ಸಾಗರ 29.10 ಮಿ.ಮೀ., ಶಿಕಾರಿಪುರ 5.20 ಮಿ.ಮೀ., ಸೊರಬ 8 ಮಿ.ಮೀ ಹಾಗೂ ಹೊಸನಗರದಲ್ಲಿ 42.50 ಮಿ.ಮೀ,. ಮಳೆಯಾಗಿದೆ. ಶನಿವಾರ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಮುಂದುವರಿದಿದೆ. ತಾಪಮಾನದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ತಣ್ಣನೆಯ ವಾತಾವರಣ ನೆಲೆಸಿದೆ. ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!

reduction in the inflow of linganamakki tunga bhadra reservoirs!
ಲಿಂಗನಮಕ್ಕಿ ತುಂಗಾ ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!
tungadam bhadradam linganamakkidam rainfall malnad shimogarain

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! Read More