ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! ವರದಿ : ಬಿ. ರೇಣುಕೇಶ್

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ!

ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!

ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! Read More
ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ!

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..!

ಶಿವಮೊಗ್ಗ, ಸೆ. 12: ಶಿವಮೊಗ್ಗ ಸ್ಮಾರ್ಟ್‍ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ಪರಿಹಾರಾತ್ಮಕ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..! Read More
ಇದೆಂಥಾ ಸ್ಮಾರ್ಟ್ ಸಿಟಿ ಕೆಲಸ : ನಾಗರೀಕರ ಅಮೂಲ್ಯ ತೆರಿಗೆ ಹಣದ ದುಂದು ವ್ಯರ್ಥ..! ವರದಿ : ಬಿ. ರೇಣುಕೇಶ್

ಇದೆಂಥಾ ಸ್ಮಾರ್ಟ್ ಸಿಟಿ ಕೆಲಸ : ನಾಗರೀಕರ ಅಮೂಲ್ಯ ತೆರಿಗೆ ಹಣದ ದುಂದು ವ್ಯರ್ಥ..!

ಶಿವಮೊಗ್ಗ, ಸೆ. 12: ‘ಸ್ಮಾರ್ಟ್ ಯೋಜನೆಗೆ ಶಿವಮೊಗ್ಗ ಆಯ್ಕೆಯಾದಾಗ, ಸಿಂಗಾಪೂರದಂತೆ ನಗರ ನಳನಳಿಸಲಿದೆ… ಇಡೀ ನಗರದ ಸಂಪೂರ್ಣ ಚಿತ್ರಣವೇ ಬದಲಾಗಲಿದೆ..!’ ಎಂದೆಲ್ಲ ಆಡಳಿತಗಾರರು ನಾಗರೀಕರಿಗೆ ಬಣ್ಣ ಬಣ್ಣದ ಕಥೆ ಹೇಳಿದ್ದರು..!

ಆದರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ಆರಂಭಗೊಂಡ ನಂತರ, ಯೋಜನೆ ಬಗ್ಗೆ ನಾಗರೀಕರಲ್ಲಿದ್ದ ಅಭಿಪ್ರಾಯವೇ ಬದಲಾಗಲಾರಂಭಿಸಿತು. ಹಲವೆಡೆ ನಡೆದ ಕಳಪೆ ಕಾಮಗಾರಿ, ಅಸಮರ್ಪಕ ಮೇಲ್ವಿಚಾರಣೆ, ಆಮೆವೇಗ, ಬೇಕಾಬಿಟ್ಟಿ ಅನುಷ್ಠಾನ ಸಾಲುಸಾಲು ಲೋಪದೋಷಗಳು ನಾಗರೀಕರನ್ನು ಅಕ್ಷರಶಃ ಹೈರಾಣಾಗುವಂತೆ ಮಾಡಿತ್ತು!

ಇದೆಂಥಾ ಸ್ಮಾರ್ಟ್ ಸಿಟಿ ಕೆಲಸ : ನಾಗರೀಕರ ಅಮೂಲ್ಯ ತೆರಿಗೆ ಹಣದ ದುಂದು ವ್ಯರ್ಥ..! Read More
ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ! ಭೂಗತ ಲೋಕಕ್ಕೆ ಪೊಲೀಸರ ಖಡಕ್ ವಾರ್ನಿಂಗ್!!

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಶಿವಮೊಗ್ಗ, ಸೆ. 11: ಬೆಳ್ಳಂಬೆಳಿಗ್ಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನೂರಾರು ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ತಪಾಸಣೆ ನಡೆಸಿದ ಘಟನೆ ಸೋಮವಾರ ನಡೆದಿದೆ.
ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಾಂತಿ – ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಈ ಕಾರ್ಯಾಚರಣೆ ನಡೆಸಿದೆ. ಈ ಮೂಲಕ ಭೂಗತ ಲೋಕಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ! Read More
ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!

ತೀರ್ಥಹಳ್ಳಿ, ಸೆ. 10: ನದಿಯಲ್ಲಿ ಈಜಲು ತೆರಳಿದ ಯುವರಿಬ್ಬರು ನೀರು ಪಾಲಾದ ಘಟನೆ ತೀರ್ಥಹಳ್ಳಿ ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭೀನಮಕಟ್ಟೆ ಬಳಿಯ ತುಂಗಾ ನದಿಯಲ್ಲಿ ನಡೆದಿದೆ.

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು! Read More
ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.

ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ! Read More
ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ - ಇಬ್ಬರ ಬಂಧನ! ಹೊರವಲಯದ ಪ್ರದೇಶಗಳಲ್ಲಿ ಮುಂದುವರಿದ ಪೊಲೀಸರ ವಿಶೇಷ ಗಸ್ತು ಕಾರ್ಯಾಚರಣೆ!

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ!

ಶಿವಮೊಗ್ಗ, ಸೆ. 9: ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.ಶಿವಮೊಗ್ಗ, ಆ. 9: ಜಿಲ್ಲೆಯ ವಿವಿಧೆಡೆ ಹೊರವಲಯ ಹಾಗೂ ನಿರ್ಜನ ಪ್ರದೇಶಗಳಲ್ಲಿ, ಕಳೆದ ಕೆಲ ದಿನಗಳಿಂದ ಪೊಲೀಸರು ನಡೆಸುತ್ತಿರುವ ವಿಶೇಷ ಗಸ್ತು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ! Read More
ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ - ಗಮನಹರಿಸುವರೆ ಆಹಾರ ಸಚಿವರು?

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ!

ಶಿವಮೊಗ್ಗ, ಸೆ. 8: ಸರಿಸುಮಾರು ಒಂದು ವರ್ಷದ ನಂತರ, ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ಪಡಿತರ ಚೀಟಿಯಲ್ಲಿ ಹೊಸದಾಗಿ ಕುಟುಂಬ ಸದಸ್ಯರ ಸೇರ್ಪಡೆ ಹಾಗೂ ಮಾಹಿತಿ ತಿದ್ದುಪಡಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿ ತಿದ್ದುಪಡಿ ಮಾಡಲು ಸಾಧ್ಯವಾಗದೆ ನಾಗರೀಕರು ಪರಿತಪಿಸುತ್ತಿದ್ದಾರೆ. ಇನ್ನಿಲ್ಲದ ಸಂಕಷ್ಟ ಪಡುತ್ತಿದ್ದಾರೆ!

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ! Read More