'Expansion of Shivamogga Corporation - Action to be taken to discuss establishment of Police Commissionerate': Minister Madhu Bangarappa ‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ - ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗದ ಪ್ರೆಸ್ ಕಾಲೋನಿ ಸುತ್ತಮುತ್ತ ಹೆಚ್ಚಾದ ಕಳ್ಳಕಾಕರು : ಗಮನಹರಿಸುವರೆ ಪೊಲೀಸರು?! ಶಿವಮೊಗ್ಗ, ಜ. 15: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮಿನಕೊಪ್ಪದ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಕಳ್ಳಕಾಕರ ಹಾವಳಿ ವಿಪರೀತವಾಗಿದೆ. ಸ್ಥಳೀಯ ನಾಗರೀಕರ ನಿದ್ದೆಗೆಡುವಂತೆ ಮಾಡಿದೆ. ಭಾನುವಾರ ರಾತ್ರಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಯ, ಮೂರ್ನಾಲ್ಕು ಕಡೆ ಕಳವು ಕೃತ್ಯಗಳು ನಡೆದಿವೆ. ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ವಾಹನದಿಂದ ಪೆಟ್ರೋಲ್ ತೆಗೆಯುವುದರ ಜೊತೆಗೆ, ಕೆಲ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಇದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಉಳಿದಂತೆ ಕೆಲವೆಡೆ ನಿರ್ಮಾಣ ಹಂತದ ಕಟ್ಟಡಗಳ ಸ್ಥಳದ ಶೆಡ್ ಗಳ ಶೀಟ್ ಗಳನ್ನು ಕಿತ್ತು ಹಾಕಿ ಕಳವಿಗೆ ಯತ್ನಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಗಣಪತಿ ದೇವಾಲಯದ ಹುಂಡಿ ಒಡೆದು ಅದರೊಳಗಿದ್ದ ಸಾವಿರಾರು ರೂ. ಗಳನ್ನು ಕಳ್ಳರು ಅಪಹರಿಸಿದ್ದರು. ಮನೆಯೊಂದರ ಮುಂಭಾಗವಿದ್ದ ಕಬ್ಬಿಣದ ನೆಲಹಾಸನ್ನು ಕಳವು ಮಾಡಲಾಗಿತ್ತು ಎಂದು ನಿವಾಸಿಗಳು ತಿಳಿಸಿದ್ದಾರೆ. ‘ಬಡಾವಣೆಯ ಸುತ್ತಮುತ್ತ ಕಳ್ಳಕಾಕರ ಕಾಟ ಹೆಚ್ಚಾಗಿದೆ. ಇದರ ಜೊತೆಗೆ ಗಾಂಜಾ, ಮದ್ಯ ವ್ಯಸನಿಗಳ ಹಾವಳಿಯಿದೆ. ಕ್ರಿಮಿನಲ್ಸ್ ಗಳಿಗೆ ಯಾವುದೇ ಭಯವಿಲ್ಲವಾಗಿದೆ. ಇದು ಸಹಜವಾಗಿಯೇ ಆತಂಕ ಉಂಟು ಮಾಡಿದೆ. ಪೊಲೀಸರು ಕಳ್ಳಕಾಕರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
The accused of Shikaripura who cheated Tarikere old woman in Shimoga with a fake gold chain was arrested! ಶಿವಮೊಗ್ಗದಲ್ಲಿ ತರೀಕೆರೆ ವೃದ್ದೆಗೆ ನಕಲಿ ಬಂಗಾರದ ಸರ ನೀಡಿ ವಂಚಿಸಿದ್ದ ಶಿಕಾರಿಪುರದ ಆರೋಪಿ ಸೆರೆ!
Sexual harassment of 15-year-old girl: 19-year-old man sentenced to 20 years of rigorous imprisonment! 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : 19 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
Youth fund scheme launched in Shimoga: 5 guarantees implemented as announced in elections - CM Siddaramaiah ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ : ಚುನಾವಣೆಯಲ್ಲಿ ಘೋಷಿಸಿದಂತೆ 5 ಗ್ಯಾರಂಟಿ ಜಾರಿ - ಸಿಎಂ ಸಿದ್ದರಾಮಯ್ಯ
‘We will visit Ayodhya after 22 nd and offer puja': Chief Minister Siddaramaiah's statement in Shimoga ‘ಜ. 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ’ : ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
Youth fund ceremony in Shimoga: More than 1 lakh people expected to participate! ಶಿವಮೊಗ್ಗದಲ್ಲಿ ಯುವನಿಧಿ ಸಮಾರಂಭ : 1 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ!
Yuva Jyoti Jatha in Shimoga ಯುವ ನಿಧಿ ಚಾಲನೆ ಸಮಾರಂಭ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವ ಜ್ಯೋತಿ ಜಾಥಾ
Outrage against Shimoga, Davangere, Chitradurga Milk Union Reduction in purchase price of milk: Massive protest by farmers pouring milk on the road! ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ವಿರುದ್ದ ಆಕ್ರೋಶ ಹಾಲಿನ ಖರೀದಿ ದರ ಇಳಿಕೆ : ರಸ್ತೆಗೆ ಹಾಲು ಸುರಿದು ರೈತರಿಂದ ಬೃಹತ್ ಪ್ರತಿಭಟನೆ!

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ವಿರುದ್ಧ ಆಕ್ರೋಶ!

Outrage against Shimoga, Davangere, Chitradurga Milk Union
Reduction in purchase price of milk: Massive protest by farmers pouring milk on the road!
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ವಿರುದ್ದ ಆಕ್ರೋಶ
ಹಾಲಿನ ಖರೀದಿ ದರ ಇಳಿಕೆ : ರಸ್ತೆಗೆ ಹಾಲು ಸುರಿದು ರೈತರಿಂದ ಬೃಹತ್ ಪ್ರತಿಭಟನೆ!

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ವಿರುದ್ಧ ಆಕ್ರೋಶ! Read More
Lok Sabha election effect : corporation election that fell into confusion! ಲೋಕಸಭೆ ಚುನಾವಣೆ ಎಫೆಕ್ಟ್ : ನೆನೆಗುದಿಗೆ ಬಿದ್ದ ಮಹಾನಗರ ಪಾಲಿಕೆ ಎಲೆಕ್ಷನ್!