sagara news | ಸಾಗರ ಬಸ್ ನಿಲ್ದಾಣದಲ್ಲಿ ಬಂಗಾರದ ಸರ ಕಳ್ಳತನ : ಮೈಸೂರು ಜಿಲ್ಲೆ ಮಹಿಳೆ ಬಂಧನ!
Gold chain theft at Sagar bus stand: Woman arrested from Mysore district!
ಸಾಗರ ಬಸ್ ನಿಲ್ದಾಣದಲ್ಲಿ ಬಂಗಾರದ ಸರ ಕಳ್ಳತನ : ಮೈಸೂರು ಜಿಲ್ಲೆ ಮಹಿಳೆ ಬಂಧನ!
News Website
Gold chain theft at Sagar bus stand: Woman arrested from Mysore district!
ಸಾಗರ ಬಸ್ ನಿಲ್ದಾಣದಲ್ಲಿ ಬಂಗಾರದ ಸರ ಕಳ್ಳತನ : ಮೈಸೂರು ಜಿಲ್ಲೆ ಮಹಿಳೆ ಬಂಧನ!
Murder case over mobile phone charging: Man sentenced to rigorous imprisonment!
ಸಾಗರ | ಮೊಬೈಲ್ ಪೋನ್ ಚಾರ್ಜ್ ಹಾಕುವ ವಿಚಾರದಲ್ಲಿ ನಡೆದಿದ್ದ ಕೊಲೆ ಪ್ರಕರಣ : ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ!
Sagara: Head-on collision between government bus and school bus!
ಸಾಗರ : ಸರ್ಕಾರಿ ಬಸ್ – ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿ!
Police parade in Kargal town!
ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ
Water out of Linganamakki reservoir!
ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಕ್ಕೆ
What is the truth behind the viral video of the gun show? : The fake air pistol of Maklaklata was shown to the light!
ಗನ್ ಪ್ರದರ್ಶನದ ವೈರಲ್ ವೀಡಿಯೋದ ಸತ್ಯಾಂಶವೇನು? : ಮಕ್ಕಳಾಟದ ನಕಲಿ ಏರ್ ಪಿಸ್ತೂಲ್ ತೋರಿಸಿದ್ದು ಬೆಳಕಿಗೆ!
Thieves stole the sandalwood trees in front of the house of an environmental lover!
ಪರಿಸರ ಪ್ರೇಮಿ ಮನೆ ಮುಂಭಾಗವಿದ್ದ ಶ್ರೀಗಂಧದ ಮರಗಳನ್ನೇ ಕಳವು ಮಾಡಿದ ಕಳ್ಳರು!
ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!
ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.
ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! Read More
‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜು. 18 ರಂದು ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ Read More
‘ಹಳೇ ದೋಸ್ತಿ’ಗಳ ನಡುವೆ ಭಾರೀ ಹಣಾಹಣಿಗೆ ವೇದಿಕೆಯಾಗಿದ್ದ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಜಯದ ನಗೆ ಬೀರಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರಾಭವಗೊಂಡಿದ್ದಾರೆ!
ವಿಜೇತ ಬೇಳೂರು ಗೋಪಾಲಕೃಷ್ಣ ಅವರು 88,179 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬೇಳೂರು ಗೋಪಾಲಕೃಷ್ಣ ಅವರು 72,263 ಮತ ಗಳಿಸಿದ್ದಾರೆ. ಬೇಳೂರು ಅವರು 15,916 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಕೇವಲ 345 ಮತ ಪಡೆದರೆ, ಎಎಪಿ ಅಭ್ಯರ್ಥಿ ಕೆ.ದಿವಾಕರ್’ಗೆ 1029 ಮತ ಸಂದಾಯವಾಗಿದೆ.
ಸಾಗರ : ಬೆಂಬಲಿಗರ ಬಲದ ಮೇಲೆ ವಿಜಯದ ನಗೆ ಬೀರಿದ ಬೇಳೂರು ಗೋಪಾಲಕೃಷ್ಣ! Read More