ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.

ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ! Read More
ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ - ಇಬ್ಬರ ಬಂಧನ! ಹೊರವಲಯದ ಪ್ರದೇಶಗಳಲ್ಲಿ ಮುಂದುವರಿದ ಪೊಲೀಸರ ವಿಶೇಷ ಗಸ್ತು ಕಾರ್ಯಾಚರಣೆ!

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ!

ಶಿವಮೊಗ್ಗ, ಸೆ. 9: ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.ಶಿವಮೊಗ್ಗ, ಆ. 9: ಜಿಲ್ಲೆಯ ವಿವಿಧೆಡೆ ಹೊರವಲಯ ಹಾಗೂ ನಿರ್ಜನ ಪ್ರದೇಶಗಳಲ್ಲಿ, ಕಳೆದ ಕೆಲ ದಿನಗಳಿಂದ ಪೊಲೀಸರು ನಡೆಸುತ್ತಿರುವ ವಿಶೇಷ ಗಸ್ತು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ! Read More
ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ - ಗಮನಹರಿಸುವರೆ ಆಹಾರ ಸಚಿವರು?

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ!

ಶಿವಮೊಗ್ಗ, ಸೆ. 8: ಸರಿಸುಮಾರು ಒಂದು ವರ್ಷದ ನಂತರ, ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ಪಡಿತರ ಚೀಟಿಯಲ್ಲಿ ಹೊಸದಾಗಿ ಕುಟುಂಬ ಸದಸ್ಯರ ಸೇರ್ಪಡೆ ಹಾಗೂ ಮಾಹಿತಿ ತಿದ್ದುಪಡಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿ ತಿದ್ದುಪಡಿ ಮಾಡಲು ಸಾಧ್ಯವಾಗದೆ ನಾಗರೀಕರು ಪರಿತಪಿಸುತ್ತಿದ್ದಾರೆ. ಇನ್ನಿಲ್ಲದ ಸಂಕಷ್ಟ ಪಡುತ್ತಿದ್ದಾರೆ!

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ! Read More
ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಸೆ.15 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನ್ಯಾಯವಾದಿ ವೃತ್ತಿ ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ ಕಂದುರೋಗದ ವಿರುದ್ಧ ಜಾನುವಾರುಗಳಿಗೆ ಲಸಿಕೆ ಅಭಿಯಾನ

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಸೆ. 8: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಸೆ. 10 ರಂದು ಬೆಳಿಗ್ಗೆ 10 ರಿಂದ ಸಂಜೆ 6  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ, ಸೆ. 8: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್‍ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶಿವಮೊಗ್ಗ, ಸೆ. 8:  2023-24 ನೇ ಸಾಲಿನಲ್ಲಿ  ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ, ಸೆ. 8:  ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ 25 ರವರೆಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತಿದೆ. 

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ Read More
ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ, ಸೆ. 7: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 27 ನೇ ವಾರ್ಡ್ ಮಿಳಘಟ್ಟದ ಕೆ.ಎಸ್.ಆರ್.ಟಿ.ಸಿ ಡಿಪೋ ಸಮೀಪ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂತೆ ಮಾರುಕಟ್ಟೆ ಕಟ್ಟಡವು ಪಾಳು ಬೀಳಲಾರಂಭಿಸಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಲಾರಂಭಿಸಿದೆ.

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ? Read More
ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ!

ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ!

ಶಿವಮೊಗ್ಗ, ಸೆ. 9: ಶಿವಮೊಗ್ಗದ ಸಹ್ಯಾದ್ರಿ ನಗರ ಬಡಾವಣೆ ಸಮೀಪ ಹಾದು ಹೋಗಿರುವ ರಾಜ್ಯ ಹೆದ್ದಾರಿಗೆ ನಿರ್ಮಿಸಲಾಗುತ್ತಿದ್ದ ಸೇತುವೆ ಕಾಮಗಾರಿ ಪೂರ್ಣಗೊಂಡು ಸುಮಾರು ಎರಡು ತಿಂಗಳಾಗುತ್ತಿದೆ. ಆದರೆ ಇಲ್ಲಿಯವರೆಗೂ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ! Read More

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಶ್ರೀಕೃಷ್ಣ ಜನಿಸಿದ ದಿನವನ್ನು ಕೃಷ್ಣ ಜನ್ಮಾಷ್ಠಮಿಯಾಗಿ ಆಚರಿಸಲಾಗುತ್ತಿದೆ. ಬುಧವಾರ ನಾಡಿನಾದ್ಯಂತ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ-ಸಂಭ್ರಮ, ಭಕ್ತಿಭಾವದಿಂದ ಆಚರಿಸಲಾಯಿತು. ಕೃಷ್ಣ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು.

ಶ್ರೀಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಕೆಲ ಪೋಷಕರು ತಮ್ಮ ಪುಟಾಣಿ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಡಿಸಿ ಸಂಭ್ರಮಿಸಿದರು.

ಹಲವು ಸಂಘಸಂಸ್ಥೆಗಳು ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆ ಆಯೋಜಿಸಿದ್ದವು. ಆಕರ್ಷಕ ವೇಷಭೂಷಣ ಧರಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದವು.

ಹಲವೆಡೆ ವಿವಿಧ ಸಾಂಪ್ರದಾಯಿಕ ಆಟೋಟ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು. ಶ್ರೀಕೃಷ್ಣ ಜನ್ಮಾಷ್ಠಮಿಗೆ ಗಣ್ಯರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಶುಭ ಹಾರೈಸಿದ್ದಾರೆ.

ಫಸ್ಟ್ ಸ್ಟೆಪ್ ಪ್ರೀ ಸ್ಕೂಲ್ ನಲ್ಲಿ ಆಚರಣೆ

ಶಿವಮೊಗ್ಗದ ಕುವೆಂಪು ನಗರದಲ್ಲಿರುವ ಫಸ್ಟ್ ಸ್ಟೆಪ್ ಪ್ರೀಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಸಂಭ್ರಮ ಕಳೆಗಟ್ಟಿತ್ತು. ಶಾಲೆಯ ಪುಟಾಣಿಗಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಟ್ಟು ಕಂಗೊಳಿಸಿದರು.

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ Read More

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಶ್ರೀಕೃಷ್ಣ ಜನಿಸಿದ ದಿನವನ್ನು ಕೃಷ್ಣ ಜನ್ಮಾಷ್ಠಮಿಯಾಗಿ ಆಚರಿಸಲಾಗುತ್ತಿದೆ. ಬುಧವಾರ ನಾಡಿನಾದ್ಯಂತ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ-ಸಂಭ್ರಮ, ಭಕ್ತಿಭಾವದಿಂದ ಆಚರಿಸಲಾಯಿತು. ಕೃಷ್ಣ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು.

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ Read More
ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ!

ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ!

ಶಿವಮೊಗ್ಗ, ಸೆ. 6: ಶಿವಮೊಗ್ಗ ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದ ಜಮೀನುಗಳ ಬಳಿ ಇತ್ತೀಚೆಗೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಬಿದ್ದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ! Read More
ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ - ಕೊನೆ ಹಂತದ ಕಾಮಗಾರಿಗಳು ವಿಳಂಬ!

ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ – ಕೊನೆ ಹಂತದ ಕಾಮಗಾರಿಗಳು ವಿಳಂಬ!

ಶಿವಮೊಗ್ಗ, ಸೆ. 5: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಶಿವಮೊಗ್ಗ ನಗರದ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಕಳೆದ ಕೆಲ ದಿನಗಳಿಂದ ಫ್ಲೈ ಓವರ್ ಮೇಲೆ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ – ಕೊನೆ ಹಂತದ ಕಾಮಗಾರಿಗಳು ವಿಳಂಬ! Read More