shimoga | Treat every child marriage case as a 'hot spot: Shimoga DC instructs officials shimoga | ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ ಸ್ಟಾಟ್’ ಎಂದು ಪರಿಗಣಿಸಿ : ಅಧಿಕಾರಿಗಳಿಗೆ ಶಿವಮೊಗ್ಗ ಡಿಸಿ ಸೂಚನೆ
shimoga | Illegal usury business: Police raid on 9 places – Lakhs of Rs. Capture! shimoga | ಕಾನೂನುಬಾಹಿರ ಬಡ್ಡಿ ವ್ಯವಹಾರ : 9 ಕಡೆ ಪೊಲೀಸ್ ರೈಡ್ – ಲಕ್ಷಾಂತರ ರೂ. ವಶ!
Shivamogga: Power Outage on May 26 in Various Areas shimoga news | ಶಿವಮೊಗ್ಗ : ಮೇ 26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
shimoga | Two of the surrendered Naxals are in the custody of Shimoga police! shimoga | ಶರಣಾಗತರಾದ ನಕ್ಸಲರಲ್ಲಿ ಇಬ್ಬರು ಶಿವಮೊಗ್ಗ ಪೊಲೀಸರ ವಶಕ್ಕೆ!
#powercut #ವಿದ್ಯುತ್_ವ್ಯತ್ಯಯ #ವಿದ್ಯುತ್ #ಮೆಸ್ಕಾಂ #mescom
shimoga | State budget: What are the expectations of Shimoga district? shimoga | ರಾಜ್ಯ ಬಜೆಟ್ : ಶಿವಮೊಗ್ಗ ಜಿಲ್ಲೆಯ ನಿರೀಕ್ಷೆಗಳೇನು?
shimoga | Shimoga: Allegation of lake encroachment in Gadikoppa - Deputy Lokayukta filed a voluntary complaint! shimoga | ಶಿವಮೊಗ್ಗ : ಗಾಡಿಕೊಪ್ಪದಲ್ಲಿ ಕೆರೆ ಒತ್ತುವರಿ ಆರೋಪ - ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು ದಾಖಲು!
Delhi, Feb 8: For 70 constituencies of Delhi Assembly on Feb. The counting of votes for the election held on 5th was held on 8th February. With a clear majority, after 27 years, the BJP party is on its way to power in Delhi.
An air force officer of Shimoga district died after falling from a height of 1500 feet without opening the parachute! ಪ್ಯಾರಚೂಟ್ ತೆರೆಯದೆ 1500 ಅಡಿ ಎತ್ತರದಿಂದ ಬಿದ್ದು ಶಿವಮೊಗ್ಗ ಜಿಲ್ಲೆಯ ವಾಯುಪಡೆ ಅಧಿಕಾರಿ ಸಾವು!

shimoga | ಪ್ಯಾರಚೂಟ್ ತೆರೆಯದೆ 1500 ಅಡಿ ಎತ್ತರದಿಂದ ಬಿದ್ದು ಶಿವಮೊಗ್ಗ ಮೂಲದ ವಾಯುಪಡೆ ಅಧಿಕಾರಿ ಸಾವು!

An air force officer of Shimoga district died after falling from a height of 1500 feet without opening the parachute!
ಪ್ಯಾರಚೂಟ್ ತೆರೆಯದೆ 1500 ಅಡಿ ಎತ್ತರದಿಂದ ಬಿದ್ದು ಶಿವಮೊಗ್ಗ ಜಿಲ್ಲೆಯ ವಾಯುಪಡೆ ಅಧಿಕಾರಿ ಸಾವು!

shimoga | ಪ್ಯಾರಚೂಟ್ ತೆರೆಯದೆ 1500 ಅಡಿ ಎತ್ತರದಿಂದ ಬಿದ್ದು ಶಿವಮೊಗ್ಗ ಮೂಲದ ವಾಯುಪಡೆ ಅಧಿಕಾರಿ ಸಾವು! Read More
ಶಿವಮೊಗ್ಗ : ಬಲೆಯಲ್ಲಿ ಸಿಲುಕಿಬಿದ್ದ ನಾಗರಹಾವು..! ಶಿವಮೊಗ್ಗ, ಫೆ 7: ಮನೆ ಮುಂಭಾಗದ ಹೂವಿನ ಗಿಡಗಳ ಬೇಲಿಗೆ ರಕ್ಷಣೆಗೆಂದು ಹಾಕಿದ್ದ ಮೀನಿನ ಬಲೆಗೆ ನಾಗರಹಾವೊಂದು ಸಿಲುಕಿ ಬಿದ್ದ ಘಟನೆ, ಫೆಬ್ರವರಿ 7 ರಂದು ಶಿವಮೊಗ್ಗ ನಗರದ ಹೊರವಲಯ ಗೋಂಧಿಚಟ್ನಳ್ಳಿಯಲ್ಲಿ ನಡೆದಿದೆ. ನಾಗೇಂದ್ರ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಹೂವಿನ ಗಿಡಗಳ ರಕ್ಷಣೆಗೆಂದು ಬೇಲಿಯ ಸುತ್ತಲೂ ಬಲೆ ಹಾಕಲಾಗಿತ್ತು. ಆಕಸ್ಮಿಕವಾಗಿ ಸದರಿ ಬಲೆಗೆ ಬೃಹದಾಕಾರದ ನಾಗರಹಾವು ಹಾವು ಸಿಲುಕಿ ಬಿದ್ದಿದೆ. ಬಲೆಯಲ್ಲಿ ಹಾವು ಸಿಲುಕಿ ಬಿದ್ದು ಸಂಕಷ್ಟ ಪಡುತ್ತಿರುವುದನ್ನು ಗಮನಿಸಿದ ಕುಟುಂಬದವರು, ತಕ್ಷಣವೇ ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕಾಗಮಿಸಿದ ಕಿರಣ್ ಅವರು ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ‘ಕತ್ತರಿಯ ಸಹಾಯದಿಂದ ಬಲೆ ಕತ್ತರಿಸಿ, ಸುಮಾರು 4 ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ಸಂರಕ್ಷಿಸಲಾಯಿತು’ ಎಂದು ಸ್ನೇಕ್ ಕಿರಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.