Young woman's disappearance - murder case: Ainati killer who was running with the police..! ಯುವತಿಯ ನಾಪತ್ತೆ – ಹತ್ಯೆ ಪ್ರಕರಣ : ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಐನಾತಿ ಹಂತಕ..! thirthahalli agumbe ತೀರ್ಥಹಳ್ಳಿ ಆಗುಂಬೆ ವರದಿ : ಬಿ. ರೇಣುಕೇಶ್ reporter - b renukesha

ಯುವತಿಯ ನಾಪತ್ತೆ – ಹತ್ಯೆ ಪ್ರಕರಣ : ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಐನಾತಿ ಹಂತಕ..!

Young woman’s disappearance – murder case: Ainati killer who was running with the police..!
ಯುವತಿಯ ನಾಪತ್ತೆ – ಹತ್ಯೆ ಪ್ರಕರಣ : ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಐನಾತಿ ಹಂತಕ..!
thirthahalli agumbe ತೀರ್ಥಹಳ್ಳಿ ಆಗುಂಬೆ ವರದಿ : ಬಿ. ರೇಣುಕೇಶ್ reporter – b renukesha

ಯುವತಿಯ ನಾಪತ್ತೆ – ಹತ್ಯೆ ಪ್ರಕರಣ : ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಐನಾತಿ ಹಂತಕ..! Read More
Sickness among the citizens due to sewage pollution : The administration of Shimoga Corporation turned a blind eye! ಚರಂಡಿ ಅಸ್ವಚ್ಚತೆಯಿಂದ ನಾಗರೀಕರಲ್ಲಿ ಅನಾರೋಗ್ಯ : ಕಣ್ಮುಚ್ಚಿ ಕುಳಿತ ಶಿವಮೊಗ್ಗ ಪಾಲಿಕೆ ಆಡಳಿತ!
shimoga: A car collided with an electric pole on the side of the road! ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ!
ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! ಶಿವಮೊಗ್ಗ, ಜು. 6: ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ. ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾ ಡ್ಯಾಂನ ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು. ಉಳಿದಂತೆ ತುಂಗಾ ಜಲಾಶಯವು ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ. ಮಳೆ ವಿವರ : ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗದಲ್ಲಿ 10.20 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5.70 ಮಿ.ಮೀ., ತೀರ್ಥಹಳ್ಳಿ 45.80 ಮಿ.ಮೀ., ಸಾಗರ 29.10 ಮಿ.ಮೀ., ಶಿಕಾರಿಪುರ 5.20 ಮಿ.ಮೀ., ಸೊರಬ 8 ಮಿ.ಮೀ ಹಾಗೂ ಹೊಸನಗರದಲ್ಲಿ 42.50 ಮಿ.ಮೀ,. ಮಳೆಯಾಗಿದೆ. ಶನಿವಾರ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಮುಂದುವರಿದಿದೆ. ತಾಪಮಾನದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ತಣ್ಣನೆಯ ವಾತಾವರಣ ನೆಲೆಸಿದೆ. ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!

reduction in the inflow of linganamakki tunga bhadra reservoirs!
ಲಿಂಗನಮಕ್ಕಿ ತುಂಗಾ ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!
tungadam bhadradam linganamakkidam rainfall malnad shimogarain

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! Read More
Shimoga - Head-on collision between two cars: Three dead and five injured! ಶಿವಮೊಗ್ಗ - ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ!

ಶಿವಮೊಗ್ಗ – ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ!

Shimoga – Head-on collision between two cars: Three dead and five injured!
ಶಿವಮೊಗ್ಗ – ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ!
accident national highway accident

ಶಿವಮೊಗ್ಗ – ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ! Read More
Petition from the residents demanding inclusion in Shimoga Metropolitan Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಲು ಆಗ್ರಹಿಸಿ ನಿವಾಸಿಗಳಿಂದ ಮನವಿ
Increase in Bhadra Dam inflow! Continued Monsoon rains in the hills ಭದ್ರಾ ಡ್ಯಾಂ ಒಳಹರಿವಿನಲ್ಲಿ ಏರಿಕೆ! ಮಲೆನಾಡಲ್ಲಿ ಮುಂದುವರಿದ #ತುಂಗಾಡ್ಯಾಂ,ಮುಂಗಾರು ಮಳೆ
Outflow of 41 thousand cusecs from Tunga Dam to Hospet TB Dam! ತುಂಗಾ ಡ್ಯಾಂನಿಂದ 41 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ!
Dangerous National Highway: The administration does not rush to help school children! ಅಪಾಯಕಾರಿ ರಾಷ್ಟ್ರೀಯ ಹೆದ್ದಾರಿ : ಶಾಲಾ ಮಕ್ಕಳ ನೆರವಿಗೆ ಧಾವಿಸದ ಆಡಳಿತ! ವರದಿ : ಬಿ ರೇಣುಕೇಶ್ b.renukesha

ಅಪಾಯಕಾರಿ ರಾಷ್ಟ್ರೀಯ ಹೆದ್ದಾರಿ : ಶಾಲಾ ಮಕ್ಕಳ ನೆರವಿಗೆ ಧಾವಿಸದ ಆಡಳಿತ!

Dangerous National Highway: The administration does not rush to help school children!
ಅಪಾಯಕಾರಿ ರಾಷ್ಟ್ರೀಯ ಹೆದ್ದಾರಿ : ಶಾಲಾ ಮಕ್ಕಳ ನೆರವಿಗೆ ಧಾವಿಸದ ಆಡಳಿತ!
ವರದಿ : ಬಿ ರೇಣುಕೇಶ್ b.renukesha

ಅಪಾಯಕಾರಿ ರಾಷ್ಟ್ರೀಯ ಹೆದ್ದಾರಿ : ಶಾಲಾ ಮಕ್ಕಳ ನೆರವಿಗೆ ಧಾವಿಸದ ಆಡಳಿತ! Read More
Shimoga Bus Station Circle: Bangalore Majestic model development delayed! ಶಿವಮೊಗ್ಗ ಬಸ್ ನಿಲ್ದಾಣ ಸರ್ಕಲ್ : ಬೆಂಗಳೂರು ಮೆಜೆಸ್ಟಿಕ್ ಮಾದರಿ ಅಭಿವೃದ್ದಿ ನೆನೆಗುದಿಗೆ! ವರದಿ : ಬಿ. ರೇಣುಕೇಶ್ reporter : b.renukesha

ಶಿವಮೊಗ್ಗ ಬಸ್ ನಿಲ್ದಾಣ ಸರ್ಕಲ್ : ಬೆಂಗಳೂರು ಮೆಜೆಸ್ಟಿಕ್ ಮಾದರಿ ಅಭಿವೃದ್ದಿ ನೆನೆಗುದಿಗೆ!

Shimoga Bus Station Circle: Bangalore Majestic model development delayed!
ಶಿವಮೊಗ್ಗ ಬಸ್ ನಿಲ್ದಾಣ ಸರ್ಕಲ್ : ಬೆಂಗಳೂರು ಮೆಜೆಸ್ಟಿಕ್ ಮಾದರಿ ಅಭಿವೃದ್ದಿ ನೆನೆಗುದಿಗೆ!
ವರದಿ : ಬಿ. ರೇಣುಕೇಶ್ reporter : b.renukesha

ಶಿವಮೊಗ್ಗ ಬಸ್ ನಿಲ್ದಾಣ ಸರ್ಕಲ್ : ಬೆಂಗಳೂರು ಮೆಜೆಸ್ಟಿಕ್ ಮಾದರಿ ಅಭಿವೃದ್ದಿ ನೆನೆಗುದಿಗೆ! Read More