ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ನ್ಯಾಯಬೆಲೆ ಅಂಗಡಿ ತೆರೆಯಲು ಆಹಾರ ಇಲಾಖೆಯಿಂದ ಅರ್ಜಿ ಆಹ್ವಾನ

ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಮತ್ತು ಭದ್ರಾವತಿ  ತಾಲ್ಲೂಕುಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹರು ಶಿವಮೊಗ್ಗ ಮತ್ತು ಭದ್ರಾವತಿಯ ಆಹಾರ ಇಲಾಖೆಯ ಅನೌಪಚಾರಿಕ ಪಡಿತರ ಪ್ರದೇಶ / ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ Read More
ಶಿವಮೊಗ್ಗ : ಗಾಂಜಾ ಮಾರಾಟ - ಇಬ್ಬರು ಯುವಕರ ಬಂಧನ ತೀರ್ಥಹಳ್ಳಿ : ಶಾಲಾ ಮೈದಾನದಲ್ಲಿ ಇಸ್ಪೀಟ್ ಜೂಜು - 10 ಜನರು ವಶಕ್ಕೆ ಶಿವಮೊಗ್ಗ – ಭದ್ರಾವತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಪಥ ಸಂಚಲನ

ಶಿವಮೊಗ್ಗ : ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ

ಶಿವಮೊಗ್ಗ : ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ
ತೀರ್ಥಹಳ್ಳಿ : ಶಾಲಾ ಮೈದಾನದಲ್ಲಿ ಇಸ್ಪೀಟ್ ಜೂಜು – 10 ಜನರು ವಶಕ್ಕೆ
ಶಿವಮೊಗ್ಗ – ಭದ್ರಾವತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಪಥ ಸಂಚಲನ

ಶಿವಮೊಗ್ಗ : ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ Read More
ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ

ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ

ಬೈಕ್ ಕಳವು ಮಾಡಿದ್ದ ಆರೋಪದ ಮೇರೆಗೆ, ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದ ಪ್ರಭು ಯಾನೆ ಕೋಳಿ (28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 80 ಸಾವಿರ ರೂ. ಮೌಲ್ಯದ ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ Read More
ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.

ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ Read More
ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ! ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು!

ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ!

ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು! Read More