ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕರಾದ, ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಆ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ Read More
ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು!

ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು! Read More
ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ! Read More
ರಾಷ್ಟ್ರೀಯ ಹೆದ್ಧಾರಿ ಬದಿಯ ಆಲದ ಮರವೊಂದರ ಬಳಿ ವಾಮಾಚಾರ ನಡೆಸಿ, ಸದರಿ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದ ಘಟನೆ, ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಭೋವಿ ಕಾಲೋನಿ ಸಮೀಪ ನಡೆದಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ! ತಡರಾತ್ರಿ ವೇಳೆ ವಾಮಾಚಾರ ನಡೆಸಲಾಗಿದೆ. ವಾಮಾಚಾರ ನಡೆಸಿದ ಸ್ಥಳದಲ್ಲಿ ಮಡಕೆಗಳು, ಅನ್ನ, ಬಿದಿರಿನ ಮರ ಹಾಗೂ ಪುಟ್ಟಿಗಳು, ಮೊಟ್ಟೆ, ಬಟ್ಟೆಗಳು, ಅರಿಷಿಣ-ಕುಂಕುಮ, ಗೊಂಬೆ ಸೇರಿದಂತೆ ಮೊದಲಾದ ಪೂಜಾ ಸಾಮಗ್ರಿಗಳಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಾಮಾಚಾರ ಮಾಡಿದ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದರು..!

ರಾಷ್ಟ್ರೀಯ ಹೆದ್ಧಾರಿ ಬದಿಯ ಆಲದ ಮರವೊಂದರ ಬಳಿ ವಾಮಾಚಾರ ಮಾಡಿ, ಸದರಿ ಸ್ಥಳದಲ್ಲಿ ಜೀವಂತ ಕುರಿ ಬಿಟ್ಟು ಹೋದ ಘಟನೆ, ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮದಲ್ಲಿ ನಡೆದಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ!

ವಾಮಾಚಾರ ಮಾಡಿದ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದರು..! Read More