ಸಾರ್ವಜನಿಕರ ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸುಲಭಗೊಳಿಸಲು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ-2 (ಸಾಫ್ಟ್’ವೇರ್) ಅಭಿವೃದ್ದಿಪಡಿಸಿದೆ. ಆನ್’ಲೈನ್ (ಗಣಕೀಕೃತ) ಮೂಲಕ ಸ್ಥಿರಾಸ್ತಿ ನೊಂದಣಿಗೆ ಅವಕಾಶ ಕಲ್ಪಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿಯೂ ಆನ್’ಲೈನ್ ಆಧಾರಿತ ನೊಂದಣಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಮೇ 15 ರ ನಂತರ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನೋಂದಾಯಿಸಲಾಗುವ ಕ್ರಯ ಪತ್ರ/ ವಿಭಾಗ ಪತ್ರ/ ದಾನ ಪತ್ರ/ ಆಧಾರ/ ಆಧಾರ ಖುಲಾಸೆ ಇನ್ನಿತರೆ ಎಲ್ಲಾ ದಸ್ತಾವೇಜುಗಳ ಮಾಹಿತಿಯನ್ನು, ಸಾರ್ವಜನಿಕರು ವೆಬ್ ಸೈಟ್ https://kaveri.karnataka.gov.in ಮತ್ತು https://igr.karnataka.gov.in ಮೂಲಕ ಆನ್‍ಲೈನ್‍ನಲ್ಲಿಯೇ ಅಪ್‍ಲೋಡ್ ಮಾಡಿ ಮುಂದಿನ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ ಜಿಲ್ಲೆಯ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಮೇ 15 ರ ನಂತರ ಆನ್‍ಲೈನ್‍ ಆಧಾರಿತ ನೊಂದಣಿ!

ಸಾರ್ವಜನಿಕರ ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸುಲಭಗೊಳಿಸಲು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ-2 (ಸಾಫ್ಟ್’ವೇರ್) ಅಭಿವೃದ್ದಿಪಡಿಸಿದೆ. ಆನ್’ಲೈನ್ (ಗಣಕೀಕೃತ) ಮೂಲಕ ಸ್ಥಿರಾಸ್ತಿ ನೊಂದಣಿಗೆ ಅವಕಾಶ ಕಲ್ಪಿಸಿದೆ.

ಅದರಂತೆ ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿಯೂ ಆನ್’ಲೈನ್ ಆಧಾರಿತ ನೊಂದಣಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಮೇ 15 ರ ನಂತರ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನೋಂದಾಯಿಸಲಾಗುವ ಕ್ರಯ ಪತ್ರ/ ವಿಭಾಗ ಪತ್ರ/ ದಾನ ಪತ್ರ/ ಆಧಾರ/ ಆಧಾರ ಖುಲಾಸೆ ಇನ್ನಿತರೆ ಎಲ್ಲಾ ದಸ್ತಾವೇಜುಗಳ ಮಾಹಿತಿಯನ್ನು, ಸಾರ್ವಜನಿಕರು ವೆಬ್ ಸೈಟ್ https://kaveri.karnataka.gov.in ಮತ್ತು https://igr.karnataka.gov.in ಮೂಲಕ ಆನ್‍ಲೈನ್‍ನಲ್ಲಿಯೇ ಅಪ್‍ಲೋಡ್ ಮಾಡಿ ಮುಂದಿನ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ ಜಿಲ್ಲೆಯ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಮೇ 15 ರ ನಂತರ ಆನ್‍ಲೈನ್‍ ಆಧಾರಿತ ನೊಂದಣಿ! Read More
ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಪ್ರಸ್ತುತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ, ೮೦ ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (ಮತ ಪತ್ರದ ಮೂಲಕ ಮತದಾನ) ಗೆ ಚಾಲನೆ ದೊರಕಿದೆ. ಕಳೆದ ಕೆಲ ದಿನಗಳ ಹಿಂದೆಯೇ, ಚುನಾವಣಾ ಆಯೋಗವು ಮನೆಯಿಂದ ಮತದಾನ ಮಾಡಲು ಅರ್ಹತೆ ಹೊಂದಿದವರ ಪಟ್ಟಿ ಸಿದ್ದಪಡಿಸಿತ್ತು. ಸಂಬಂಧಿಸಿದವರಿಂದ ಒಪ್ಪಿಗೆ ಪತ್ರ ಪಡೆದುಕೊಂಡಿತ್ತು. ಅಂತಹವರಿಗೆ ಏ.29 ರಿಂದ ಚುನಾವಣಾಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ : ಹಿರಿಯರು, ವಿಕಲಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಶನಿವಾರದಿಂದ ವಿಧ್ಯುಕ್ತ ಚಾಲನೆ!

ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ಪ್ರಸ್ತುತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ, ೮೦ ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (ಮತ ಪತ್ರದ ಮೂಲಕ ಮತದಾನ) ಗೆ ಚಾಲನೆ ದೊರಕಿದೆ.

ಕಳೆದ ಕೆಲ ದಿನಗಳ ಹಿಂದೆಯೇ, ಚುನಾವಣಾ ಆಯೋಗವು ಮನೆಯಿಂದ ಮತದಾನ ಮಾಡಲು ಅರ್ಹತೆ ಹೊಂದಿದವರ ಪಟ್ಟಿ ಸಿದ್ದಪಡಿಸಿತ್ತು. ಸಂಬಂಧಿಸಿದವರಿಂದ ಒಪ್ಪಿಗೆ ಪತ್ರ ಪಡೆದುಕೊಂಡಿತ್ತು. ಅಂತಹವರಿಗೆ ಏ.29 ರಿಂದ ಚುನಾವಣಾಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ : ಹಿರಿಯರು, ವಿಕಲಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಶನಿವಾರದಿಂದ ವಿಧ್ಯುಕ್ತ ಚಾಲನೆ! Read More