ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ವಿಧಾನಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದರು. ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ದ ವಾಗ್ದಾಳಿ ನಡೆಸಿದರು. ‘ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ, ಉಳುವವನೇ ಭೂ ಒಡೆಯ ಎಂಬ ಐತಿಹಾಸಿಕ ಕಾರ್ಯಕ್ರಮ ಜಾರಿಗೆ ತಂದು ಲಕ್ಷಾಂತರ ಜನರಿಗೆ ಭೂ ಒಡೆತನದ ಹಕ್ಕು ನೀಡಲಾಯಿತು. ಇದೇನು ಮೋದಿ, ಅಮಿತ್ ಶಾ ಜಾರಿಗೆ ತಂದಿದ್ದರಾ? ಇವರು ಒಂದಿಂಚು ಭೂಮಿಯನ್ನುಕೂಡ ಯಾರಿಗೂ ಕೊಟ್ಟಿಲ್ಲ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನರೇಂದ್ರ ಮೋದಿ, ಅಮಿತ್ ಶಾ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ವಿಧಾನಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದರು. ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ದ ವಾಗ್ದಾಳಿ ನಡೆಸಿದರು.

‘ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ, ಉಳುವವನೇ ಭೂ ಒಡೆಯ ಎಂಬ ಐತಿಹಾಸಿಕ ಕಾರ್ಯಕ್ರಮ ಜಾರಿಗೆ ತಂದು ಲಕ್ಷಾಂತರ ಜನರಿಗೆ ಭೂ ಒಡೆತನದ ಹಕ್ಕು ನೀಡಲಾಯಿತು. ಇದೇನು ಮೋದಿ, ಅಮಿತ್ ಶಾ ಜಾರಿಗೆ ತಂದಿದ್ದರಾ? ಇವರು ಒಂದಿಂಚು ಭೂಮಿಯನ್ನುಕೂಡ ಯಾರಿಗೂ ಕೊಟ್ಟಿಲ್ಲ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನರೇಂದ್ರ ಮೋದಿ, ಅಮಿತ್ ಶಾ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ Read More
ಹೆಚ್ಚುತ್ತಿರುವ ಬಿಸಿಲ ಝಳದ ನಡುವೆಯೇ, ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಬೇಸಿಗೆ ಮಳೆಯು, ತಂಪನೆ ವಾತಾವರಣ ನೆಲೆಸುವಂತೆ ಮಾಡಿದೆ. ಶಿವಮೊಗ್ಗ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಕೆಲ ದಿನಗಳಿಂದ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಭಾನುವಾರ ಸಂಜೆ ಹಲವೆಡೆ ಚದುರಿದಂತೆ ಮಳೆಯಾದ ವರದಿಗಳು ಬಂದಿವೆ.

ಶಿವಮೊಗ್ಗ : ವಿವಿಧೆಡೆ ಮುಂದುವರಿದ ಬೇಸಿಗೆ ಮಳೆ

ಹೆಚ್ಚುತ್ತಿರುವ ಬಿಸಿಲ ಝಳದ ನಡುವೆಯೇ, ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಬೇಸಿಗೆ ಮಳೆಯು, ತಂಪನೆ ವಾತಾವರಣ ನೆಲೆಸುವಂತೆ ಮಾಡಿದೆ.

ಶಿವಮೊಗ್ಗ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಕೆಲ ದಿನಗಳಿಂದ ಪೂರ್ವ ಮುಂಗಾರು ಮಳೆಯಾಗುತ್ತಿದೆ.  ಭಾನುವಾರ ಸಂಜೆ ಹಲವೆಡೆ ಚದುರಿದಂತೆ ಮಳೆಯಾದ ವರದಿಗಳು ಬಂದಿವೆ.

ಶಿವಮೊಗ್ಗ : ವಿವಿಧೆಡೆ ಮುಂದುವರಿದ ಬೇಸಿಗೆ ಮಳೆ Read More