ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ, ಮೇ 12: ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ  ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಭಾರೀ ವಾಹನ, ಬಸ್, ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಸಂಚರಿಸಬೇಕು.

ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ Read More
ಶಿವಮೊಗ್ಗ, ಮೇ.11: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ!

ಶಿವಮೊಗ್ಗ, ಮೇ.12: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅಂಚೆ ಮತ ಎಣಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ.

ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ! Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ - 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ! ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ. ಮತ್ತೊಂದೆಡೆ, ಕೆಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಅಸೆಂಬ್ಲಿ ಕ್ಷೇತ್ರಗಳ ಪ್ರತಿಯೊಂದು ಬೂತ್ ನಲ್ಲಿ ಆಗಿರುವ ಮತದಾನದ ವಿವರ ಕಲೆ ಹಾಕುತ್ತಿದ್ದಾರೆ. ತಮ್ಮ ಪಕ್ಷಗಳ ಬೂತ್ ಏಜೆಂಟ್ ಗಳ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದರ ಆಧಾರದ ಮೇಲೆ ಯಾವ್ಯಾವ ಭಾಗದಲ್ಲಿ ಎಷ್ಟೆಷ್ಟು ಮತ ತಮಗೆ ಬಿದ್ದಿರಬಹುದು? ಎದುರಾಳಿಗಳ ಮತ ಗಳಿಕೆ ಎಷ್ಟಿರಬಹುದು? ಎಂಬ ಊಹಾತ್ಮಕ ಲೆಕ್ಕಾಚಾರದಲ್ಲಿ ಮುಳುಗಿರುವುದು ಕಂಡುಬರುತ್ತಿದೆ.

ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು!

ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ!

ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ.

ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು! Read More
ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ. ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ

ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ.

ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ Read More
ಶಿವಮೊಗ್ಗ, ಮೇ 9: ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್!

ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ತಾಲೂಕು ಬಿ.ಆರ್.ಪಿ. ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಬಿ.ರಮೇಶ್ ಹಾಗೂ ಸೊರಬ ತಾಲೂಕು ಹುರುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಮಾಲತೇಶ್ ಎನ್ ಅಮಾನತ್ತುಗೊಂಡವರೆಂದು ಗುರುತಿಸಲಾಗಿದೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್! Read More
2023 ನೇ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು. ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು

ಮದುವೆ ಮನೆಯಲ್ಲಿ ಮತದಾನ ಜಾಗೃತಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು.

ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್‌ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು.

ಮದುವೆ ಮನೆಯಲ್ಲಿ ಮತದಾನ ಜಾಗೃತಿ! Read More
‘ವಿಧಾನಸಭೆ ಚುನಾವಣೆ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು, ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.

ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ!

‘ವಿಧಾನಸಭೆ ಚುನಾವಣೆ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು, ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.

ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಮತದಾನದ ಸಿದ್ದತೆ ಕುರಿತಂತೆ, ಶನಿವಾರ ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ! Read More
ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಬೆಂಗಳೂರು/ಶಿವಮೊಗ್ಗ, ಎ. 21: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೆ.ಬಿ.ಪ್ರಸನ್ನಕುಮಾರ್ ವಿಧ್ಯುಕ್ತವಾಗಿ ಜೆಡಿಎಸ್ ಗೆ ಪಾದರ್ಪಣೆ ಮಾಡಿದ್ದಾರೆ.

ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! Read More
: ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇವರ ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ! ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ದಶಕಗಳ  ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ! Read More