ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!

ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..! Read More

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ!

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ! Read More
ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ. ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ.

ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ Read More
ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ

ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ  ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಮತದಾರಿಗೆ ಆಮಿಷವೊಡ್ಡುವುದನ್ನು ತಡೆಗಟ್ಟಲು ಹಾಗೂ ಅಕ್ರಮಗಳ ತಡೆಗೆ ಸಿ-ವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದೆ. ಸಿ-ವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ, ಸಾರ್ವಜನಿಕರು ಚುನಾವಣಾ ಅಕ್ರಮಗಳನ್ನು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿಡುತ್ತದೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ Read More