ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.

ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ! Read More
ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಸೆ.15 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನ್ಯಾಯವಾದಿ ವೃತ್ತಿ ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ ಕಂದುರೋಗದ ವಿರುದ್ಧ ಜಾನುವಾರುಗಳಿಗೆ ಲಸಿಕೆ ಅಭಿಯಾನ

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಸೆ. 8: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಸೆ. 10 ರಂದು ಬೆಳಿಗ್ಗೆ 10 ರಿಂದ ಸಂಜೆ 6  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ, ಸೆ. 8: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್‍ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶಿವಮೊಗ್ಗ, ಸೆ. 8:  2023-24 ನೇ ಸಾಲಿನಲ್ಲಿ  ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ, ಸೆ. 8:  ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ 25 ರವರೆಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತಿದೆ. 

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ Read More
ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ!

ಬೆಂಗಳೂರು, ಸೆ. 7: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ! Read More
ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ, ಸೆ. 7: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 27 ನೇ ವಾರ್ಡ್ ಮಿಳಘಟ್ಟದ ಕೆ.ಎಸ್.ಆರ್.ಟಿ.ಸಿ ಡಿಪೋ ಸಮೀಪ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂತೆ ಮಾರುಕಟ್ಟೆ ಕಟ್ಟಡವು ಪಾಳು ಬೀಳಲಾರಂಭಿಸಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಲಾರಂಭಿಸಿದೆ.

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ? Read More
ರಾಜ್ಯದ ಗ್ರಾಮೀಣಾಭಿವೃದ್ದಿಯಲ್ಲಿ ಹೊಸ ಬದಲಾವಣೆ ತಂದ ಡಾ.ರಾಜಕುಮಾರ್ ಅಭಿನಯದ ‘ಬಂಗಾರದ ಮನುಷ್ಯ’ ಚಿತ್ರ : ಕುವೆಂಪು ವಿವಿ ಪ್ರಭಾರ ಕುಲಪತಿ ಪ್ರೊ. ವೆಂಕಟೇಶ

ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿಲ್ಲ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ
ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿಲ್ಲ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ Read More
ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಪೀಡಿತ ಘೋಷಣೆಗೆ ಹೆಚ್ಚಿದ ಒತ್ತಡ!

ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಘೋಷಣೆಗೆ ಹೆಚ್ಚಿದ ಒತ್ತಡ!

ಶಿವಮೊಗ್ಗ, ಆ. 30: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕಣ್ಣಾಮುಚ್ಚಾಲೆಯಾಟ ಮುಂದುವರಿದಿದೆ. ಜೂನ್ ತಿಂಗಳಲ್ಲಿ ದುರ್ಬಲಗೊಂಡಿದ್ದ ವರ್ಷಧಾರೆಯಿಂದ ಕವಿದಿದ್ದ ಬರ ಸ್ಥಿತಿ, ಜುಲೈ ತಿಂಗಳ ಮಳೆಯಿಂದ ಮರೆಯಾಗಿತ್ತು. ಆದರೆ ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟಿರುವುದರ ಜೊತೆಗೆ, ಬೇಸಿಗೆ ಬಿಸಿಲು ಬೀಳಲಾರಂಭಿಸಿದೆ. ಇದರಿಂದ ಬರದ ಕರಿಛಾಯೆ ಮತ್ತೇ ಆವರಿಸುವಂತಾಗಿದೆ!

ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಘೋಷಣೆಗೆ ಹೆಚ್ಚಿದ ಒತ್ತಡ! Read More
ಮುದ್ರಣ ಸ್ಥಗಿತಗೊಳಿಸಿದ ವಿಶ್ವದ ಅತ್ಯಂತ ಹಳೇಯ ದಿನ ಪತ್ರಿಕೆ!

ಮುದ್ರಣ ಸ್ಥಗಿತಗೊಳಿಸಿದ ವಿಶ್ವದ ಅತ್ಯಂತ ಹಳೇಯ ದಿನ ಪತ್ರಿಕೆ!

ವಿಶ್ವದ ಅತ್ಯಂತ ಹಳೇಯ ದಿನಪತ್ರಿಕೆಯಾದ ಆಸ್ಟ್ರೀಯಾ ದೇಶದ ವಿಯನ್ನಾ ಮೂಲದ ‘ವೀನರ್ ಜೈಟುಂಗ್’ ದಿನಪತ್ರಿಕೆಯ ಮುದ್ರಣ ಕಾರ್ಯವನ್ನು ಜೂ.30 ರ ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ.

ಮುದ್ರಣ ಸ್ಥಗಿತಗೊಳಿಸಿದ ವಿಶ್ವದ ಅತ್ಯಂತ ಹಳೇಯ ದಿನ ಪತ್ರಿಕೆ! Read More
ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯಪವೇನು?

ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ  : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯವೇನು?

ಕಾರ್ಪೋರೇಟರ್ ಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೇಳೆ, ಪಾಲಿಕೆಯಿಂದ ಚಿಕಿತ್ಸಾ ವೆಚ್ಚ ಪಡೆದುಕೊಳ್ಳುವ ವ್ಯವಸ್ಥೆಗೆ ಶಿವಮೊಗ್ಗ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರು ತಡೆ ಹಾಕಿದ್ದಾರೆ. ಆರೋಗ್ಯ ಭತ್ಯೆ ಕೋರಿ ಸಲ್ಲಿಕೆಯಾದ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.

ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ  : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯವೇನು? Read More
ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ - ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!!

ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ – ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!!

‘ಕಾರ್ಪೋರೇಟರ್ ಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೇಳೆ ಪಾಲಿಕೆ ನಿಧಿಯಿಂದ ಪಡೆಯಬಹುದಾಗಿದ್ದ ಚಿಕಿತ್ಸಾ ವೆಚ್ಚಕ್ಕೆ  ತಡೆ… ಬಹುಮಹಡಿ ಕಟ್ಟಡ ನಿರ್ಮಾಣದ ವೇಳೆ ಸೆಟ್ ಬ್ಯಾಕ್ ನಿಯಮ ಉಲ್ಲಂಘನೆಯಾದರೂ ಕ್ರಮಕೈಗೊಳ್ಳದ ಪಾಲಿಕೆ ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ..!’

ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ – ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!! Read More