ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ -20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ! ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಮೂರನೇ ಪಟ್ಟಿಯಲ್ಲಿಯೂ ಪ್ರಕಟವಾಗದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು!

ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ -20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ!

ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಮೂರನೇ ಪಟ್ಟಿಯಲ್ಲಿಯೂ ಪ್ರಕಟವಾಗದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು! Read More
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಜಾನುವಾರು ಕಳ್ಳರ ಹಾವಳಿ : ಗಮನಹರಿಸುವರೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು?!

ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಜಾನುವಾರು ಕಳ್ಳರ ಹಾವಳಿ : ಗಮನಹರಿಸುವರೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು?! Read More
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ಅವರು ಶಿಕಾರಿಪುರ ಪಟ್ಟಣದಲ್ಲಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ. ಎ. 19 ರಂದು ಮೆರವಣಿಗೆಯ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ಈ ವಿಷಯವನ್ನು ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ Read More
ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ! ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ!

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ!

ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ! Read More

ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ!

ಅಕ್ರಮ ಮರಳು ಹಾಗೂ ಜಲ್ಲಿ ಕಲ್ಲು ಸಾಗಣೆಗೆ ಕಡಿವಾಣ ಹಾಕುವಂತೆ ಡಿಸಿ ಡಾ.ಆರ್.ಸೆಲ್ವಮಣಿ ಹಾಗೂ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಖಡಕ್ ಸೂಚನೆ ರವಾನಿಸಿದ ಬೆನ್ನಲ್ಲೇ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಕಾನೂನುಬಾಹಿರವಾಗಿ ಮರಳು – ಜಲ್ಲಿಕಲ್ಲು ಸಾಗಾಣೆ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ! Read More
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ. ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ!

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ.

ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ! Read More
ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 27 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮಹಾರಾಷ್ಟ್ರದ ರಾಯಗಡ ಬಳಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ : 13 ಮಂದಿ ಸಾವು – 29 ಜನರಿಗೆ ಗಾಯ!

ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 27 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮುಂಬಯಿ – ಪುಣೆ ಹಳೇ ಹೆದ್ಧಾರಿಯ, ಖೋಪೊಲಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಂಗ್ರೋಬಾ ದೇವಾಲಯ ಸಮೀಪ ಅವಘಡ ಸಂಭವಿಸಿದೆ. ಸದರಿ ಸ್ಥಳವು ಮುಂಬೈಯಿಂದ 70 ಕಿ.ಮೀ. ದೂರದಲ್ಲಿದೆ. ಪುಣೆಯ ಪಿಂಪ್ರಿ ಚಿಂಚವಾಡದಿಂದ ಮುಂಬೈಗೆ ಬಸ್ ಆಗಮಿಸುತ್ತಿದ್ದ ವೇಳೆ ಈ ಭೀಕರ ಅವಘಡ ಸಂಭವಿಸಿದೆ.

ಮಹಾರಾಷ್ಟ್ರದ ರಾಯಗಡ ಬಳಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ : 13 ಮಂದಿ ಸಾವು – 29 ಜನರಿಗೆ ಗಾಯ! Read More
ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು. ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ

ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‍ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು.

ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‍ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ Read More
ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಚಾಲನೆ ದೊರಕಿ ಎರಡು ದಿನವಾಗಿದೆ. ಆದರೆ ಇಲ್ಲಿಯವರೆಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿಲ್ಲ. ಆದರೆ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ, ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದರಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಕುರಿತಂತೆ, ರಾಜಕೀಯ ವಲಯದಲ್ಲಿ ಮತ್ತಷ್ಟು ರೋಚಕತೆ ಮನೆ ಮಾಡುವಂತಾಗಿದೆ!

ಶಿವಮೊಗ್ಗ ನಗರ ಕ್ಷೇತ್ರ : ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್’ಗೆ ಬಿಜೆಪಿ ಟಿಕೆಟ್ ಸಾಧ್ಯತೆ..?

ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಚಾಲನೆ ದೊರಕಿ ಎರಡು ದಿನವಾಗಿದೆ. ಆದರೆ ಇಲ್ಲಿಯವರೆಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿಲ್ಲ. ಆದರೆ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ, ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದರಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಕುರಿತಂತೆ, ರಾಜಕೀಯ ವಲಯದಲ್ಲಿ ಮತ್ತಷ್ಟು ರೋಚಕತೆ ಮನೆ ಮಾಡುವಂತಾಗಿದೆ!

ಶಿವಮೊಗ್ಗ ನಗರ ಕ್ಷೇತ್ರ : ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್’ಗೆ ಬಿಜೆಪಿ ಟಿಕೆಟ್ ಸಾಧ್ಯತೆ..? Read More

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕರಾದ, ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಆ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ Read More