Rippon'pet | Man dies on the spot after being hit by a lorry! ರಿಪ್ಪನ್’ಪೇಟೆ | ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ವ್ಯಕ್ತಿ ಸಾವು! ಹೊಸನಗರ
ಭದ್ರಾವತಿ ನಗರದಲ್ಲಿ ಯುವತಿಯ ನಿಗೂಢ ಕಣ್ಮರೆ! ಶಿವಮೊಗ್ಗ,ಜ.09: ಮನೆಯಿಂದ ಹೊರ ತೆರಳಿದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ಈ ಕುರಿತಂತೆ ಜನವರಿ 9 ರಂದು ಹಳೇನಗರ ಪೊಲೀಸ್ ಠಾಣೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಮಾಸ್ ಪರ್ವೀನ್ ಎನ್ ಆರ್ (25) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಭದ್ರಾವತಿಯ ಸಿಗೇಬಾಗಿಯಲ್ಲಿರುವ ಬಿಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಜನವರಿ 06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಯುವತಿ ಹೊರ ಹೋಗಿದ್ದು, ನಂತರ ಮನೆಗೆ ಹಿಂದುರುಗದೆ ಕಣ್ಮರೆಯಾಗಿದ್ದಾರೆ. ಎಲ್ಲಿಯೂ ಅವರ ಸುಳಿವು ಲಭ್ಯವಾಗಿಲ್ಲ. ಚಹರೆ : ಕಾಣೆಯಾದ ಅಲ್ಮಾಸ್ ಪರ್ವೀನ್ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್, ಪಿಂಕ್ ಬಣ್ಣದ ಲೆಗಿನ್ಸ್ ಪ್ಯಾಂಟು, ಬಿಳಿ ಗೆರೆಗಳಿರುವ ಕಪ್ಪು ಬಣ್ಣದ ಬುರ್ಖಾ, ಕಾಫಿ ಬಣ್ಣದ ವೇಲ್ ಧರಿಸಿರುತ್ತಾಳೆ. ಇವರ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. Shivamogga, Jan. 09: An incident has taken place in Bhadravati city where a young woman who left home and did not return home mysteriously disappeared. This was stated in a statement issued by Halenagar Police Station on January 9.
Shivamogga: BSNL retired employees protest against the central government ಶಿವಮೊಗ್ಗ : ಕೇಂದ್ರ ಸರ್ಕಾರದ ವಿರುದ್ದ ಬಿಎಸ್ಎನ್ಎಲ್ ನಿವೃತ್ತ ನೌಕರರ ಪ್ರತಿಭಟನೆ
Lokayukta team conducts surprise inspection at Shivamogga Municipal Corporation office! ಶಿವಮೊಗ್ಗ ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತ ತಂಡದಿಂದ ದಿಡೀರ್ ತಪಾಸಣೆ!
Hosnagar: Retired Teacher Dies After Falling Off Bridge With Bike! ಹೊಸನಗರ : ಸೇತುವೆ ಮೇಲಿಂದ ಆಯತಪ್ಪಿ ಬೈಕ್ ಸಮೇತ ಬಿದ್ದು ನಿವೃತ್ತ ಶಿಕ್ಷಕ ಸಾವು!
Shivamogga : Robbers who stole a fake bangle and fled after being intimidated by an elderly woman's screams! ಶಿವಮೊಗ್ಗ : ವೃದ್ದೆಯ ನಕಲಿ ಬಳೆ ಕದ್ದು ಪರಾರಿಯಾದ ದರೋಡೆಕೋರರು!
Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ
Shimoga: Head Constable commits suicide inside the police station ಶಿವಮೊಗ್ಗ : ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್’ಟೇಬಲ್!
Stoppage at Arasalu and Kumsi Extended for Six Months ಶಿವಮೊಗ್ಗ : ಅರಸಾಳು - ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಅವಧಿ ಆರು ತಿಂಗಳು ವಿಸ್ತರಣೆ!
Shikaripura: Teacher Commits Suicide vShikaripura: Teacher Commits S*uic*ide Inside School Room shikaripura news | ಶಿಕಾರಿಪುರ : ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆಗೆ ಶರಣಾದ ಶಿಕ್ಷಕ!