ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು!
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು!
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು! Read MoreNews Website
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು!
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು! Read More
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಸ್ಪಿ ಸೂಚನೆ
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಸ್ಪಿ ಸೂಚನೆ Read More
ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.
ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಎಸ್ಪಿ ಮನವಿ Read More
ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.
ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ವಿವಿಧ ಅಪರಾಧ ಪ್ರಕರಣಗಳ ಸಮರ್ಪಕ ತನಿಖೆ ನಡೆಸುವ ಮೂಲಕ, ನ್ಯಾಯಾಲಯದ ವಿಚಾರಣೆಯಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.
ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ : ತನಿಖೆ ನಡೆಸಿದ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಎಸ್ಪಿ ಸನ್ಮಾನ Read More