ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.
bengaluru | Bengaluru: Murder of a young woman from Bhadravati - husband arrested! ಬೆಂಗಳೂರು : ಭದ್ರಾವತಿ ಮೂಲದ ಯುವತಿ ಕೊಲೆ – ಪತಿಯ ಬಂಧನ!
ಶಿವಮೊಗ್ಗ : ಮನೆಯಲ್ಲಿ ಒಂಟಿ ಮಹಿಳೆಯ ನಿಗೂಢ ಸಾವು – ಕೊಲೆ ಶಂಕೆ?

ಶಿವಮೊಗ್ಗ : ಮನೆಯಲ್ಲಿ ಒಂಟಿ ಮಹಿಳೆಯ ನಿಗೂಢ ಸಾವು – ಕೊಲೆ ಶಂಕೆ?

ಕಮಲಮ್ಮ (54) ನಿಗೂಢವಾಗಿ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.  ವಿಜಯನಗರದ 2 ನೇ ತಿರುವಿನಲ್ಲಿರುವ ವಾಸದ ಮನೆಯಲ್ಲಿ ಅವರ ಶವ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ : ಮನೆಯಲ್ಲಿ ಒಂಟಿ ಮಹಿಳೆಯ ನಿಗೂಢ ಸಾವು – ಕೊಲೆ ಶಂಕೆ? Read More
ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..!

ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..!

ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿಯಲ್ಲಿ ನಡೆದ ಕೂಲಿ ಕಾರ್ಮಿಕರಿಬ್ಬರ ಡಬ್ಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಊಟದ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಉಂಟಾದ ಗಲಾಟೆಯೇ, ಹತ್ಯೆಗೆ ಕಾರಣವಾಗಿರುವ ಅಂಶ ಬೆಳಕಿಗೆ ಬಂದಿದೆ!

ದಾವಣಗೆರೆ ಜಿಲ್ಲೆಯ ರಾಜಣ್ಣ (58) ಹತ್ಯೆ ಆರೋಪಿಯಾಗಿದ್ದಾನೆ. ಬೀರೇಶ್ (35) ಹಾಗೂ ಮಂಜುನಾಥ್ (46) ಕೊಲೆಗೀಡಾದ ಕೂಲಿ ಕಾರ್ಮಿಕರಾಗಿದ್ದಾರೆ. ಇವರೆಲ್ಲರು ದಾವಣಗೆರೆಯವರಾಗಿದ್ದಾರೆ. ಟೈಲ್ಸ್ ಕೆಲಸ ಮಾಡುವುದಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿದ್ದರು.

ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..! Read More
ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿಕಾರ್ಮಿಕರಿಬ್ಬರ ಬರ್ಬರ ಹತ್ಯೆ!

ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ!

ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿ ಪಟ್ಟಣದಲ್ಲಿ ಕೂಲಿಕಾರ್ಮಿಕರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಗುರುವಾರ   ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲೆಯ ಮಂಜಪ್ಪ (45) ಹಾಗೂ ಬೀರಪ್ಪ (46) ಕೊಲೆಗೀಡಾದ ಕೂಲಿ ಕಾರ್ಮಿಕರೆಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ವಿಠ್ಠಲನಗರಕ್ಕೆ ಹೋಗುವ ರಸ್ತೆಯಲ್ಲಿನ ಪುತ್ತಿಗೆ ಮಠ ಸಮೀಪದ, ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದೊಳಗೆ ಕೊಲೆ ನಡೆದಿದೆ.

ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ! Read More

ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಆರೋಪಿಗಳಿಬ್ಬರ ಮೇಲೆ ದಾಳಿ : ಓರ್ವ ಸಾವು – ಮತ್ತೋರ್ವನ ಸ್ಥಿತಿ ಗಂಭೀರ..!

ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇಬ್ಬರ ಮೇಲೆ, ಗುಂಪೊಂದು ದಾಳಿ ನಡೆಸಿದೆ. ಈ ವೇಳೆ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ, ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಸಮೀಪದ ಗೋವಿನಕೋವಿ ಗ್ರಾಮದ ಹಳ್ಳದ ಬಳಿ ಮಾ. 15 ರ ಮಧ್ಯಾಹ್ನ ನಡೆದಿದೆ.

ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಆರೋಪಿಗಳಿಬ್ಬರ ಮೇಲೆ ದಾಳಿ : ಓರ್ವ ಸಾವು – ಮತ್ತೋರ್ವನ ಸ್ಥಿತಿ ಗಂಭೀರ..! Read More

ಮಹಿಳೆಯ ಕೊಲೆ : ಹಂತಕರ ವಿರುದ್ದ ಕಠಿಣ ಕ್ರಮಕ್ಕೆ ಮಣಿ ಎಸ್. ಗೌಂಡರ್ ಆಗ್ರಹ

ಬೀದಿ ಬದಿ ಹೂವು ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆ ಮುಮ್ತಾಜ್ ಬೇಗಂರವರನ್ನು ಹತ್ಯೆ ಮಾಡಿದ ಆರೋಪಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಜಿಲ್ಲಾಧ್ಯಕ್ಷ ಮಣಿ ಎಸ್ ಗೌಂಡರ್ ಆಗ್ರಹಿಸಿದ್ದಾರೆ.

ಮಹಿಳೆಯ ಕೊಲೆ : ಹಂತಕರ ವಿರುದ್ದ ಕಠಿಣ ಕ್ರಮಕ್ಕೆ ಮಣಿ ಎಸ್. ಗೌಂಡರ್ ಆಗ್ರಹ Read More

ಹೂವು ವ್ಯಾಪಾರಿ ಬಡ ಮಹಿಳೆಯ ಬರ್ಬರ ಹತ್ಯೆ ಪ್ರಕರಣ : ಬಿರುಸುಗೊಂಡ ಪೊಲೀಸ್ ತನಿಖೆ!

ಹೊಳೆಹೊನ್ನೂರು ಸಮೀಪದ ಸನ್ಯಾಸಿ ಕೊಡಮಗ್ಗೆ ಬಳಿಯ ತುಂಗಾಭದ್ರಾ ನದಿ ಸೇತುವೆ ಕೆಳಭಾಗದ ಕಸದ ಗುಡ್ಡೆಯ ರಾಶಿಯಲ್ಲಿ, ಮಹಿಳೆಯ ಕೊಲೆಗೀಡಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಚೀಲವೊಂದರಲ್ಲಿ ಮಹಿಳೆಯ ದೇಹವಿರಿಸಿ ಕಸದ ಗುಡ್ಡೆಯಲ್ಲಿ ಎಸೆದಿದ್ದು ಬೆಳಕಿಗೆ ಬಂದಿತ್ತು.

ಹೂವು ವ್ಯಾಪಾರಿ ಬಡ ಮಹಿಳೆಯ ಬರ್ಬರ ಹತ್ಯೆ ಪ್ರಕರಣ : ಬಿರುಸುಗೊಂಡ ಪೊಲೀಸ್ ತನಿಖೆ! Read More

ಕೊಲೆ ಪ್ರಕರಣ : ನಾಲ್ವರಿಗೆ ಜೀವಾವಧಿ ಶಿಕ್ಷೆ!

ಕೊಲೆ ಪ್ರಕರಣವೊಂದರಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ (ಮಾ.10) ತೀರ್ಪು ನೀಡಿದೆ.

ಕೊಲೆ ಪ್ರಕರಣ : ನಾಲ್ವರಿಗೆ ಜೀವಾವಧಿ ಶಿಕ್ಷೆ! Read More