ಅನಾಥ ಶವಗಳ ಅಂತ್ಯ ಸಂಸ್ಕಾರದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ತಂದೆ – ಮಗಳಿಗೆ ಸನ್ಮಾನ
Tribute to father and daughter who are doing selfless service of cremation of orphans
ಅನಾಥ ಶವಗಳ ಅಂತ್ಯ ಸಂಸ್ಕಾರದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ತಂದೆ – ಮಗಳಿಗೆ ಸನ್ಮಾನ
News Website
Tribute to father and daughter who are doing selfless service of cremation of orphans
ಅನಾಥ ಶವಗಳ ಅಂತ್ಯ ಸಂಸ್ಕಾರದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ತಂದೆ – ಮಗಳಿಗೆ ಸನ್ಮಾನ
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು!
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು! Read More
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಸ್ಪಿ ಸೂಚನೆ
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಸ್ಪಿ ಸೂಚನೆ Read More
ಶಿವಮೊಗ್ಗ, ಜೂ. 5: ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು! Read More
ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.
ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಎಸ್ಪಿ ಮನವಿ Read More
ಶಿವಮೊಗ್ಗ, ಜೂ. 2: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ.
ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ವಶಕ್ಕೆ ಪಡೆದವರನ್ನು ಠಾಣೆಗೆ ಕರೆತಂದು ಅವರ ಪೂರ್ವಾಪರಗಳನ್ನು ಸಂಗ್ರಹಿಸಿದ್ದಾರೆ. 22 ಲಘು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಮಾಡಿದ್ದಾರೆ.
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ Read More
ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.
ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.