ಅಪ್ಪು ಹುಟ್ಟು ಹಬ್ಬದಂದು ಅನ್ನ ಸಂತರ್ಪಣೆ ಕಾರ್ಯಕ್ರಮ
ಶಿಕಾರಿಪುರದಲ್ಲಿ ಮಾ. 17ರ ಶುಕ್ರವಾರ ಬೆಳಗ್ಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಸ್ನೇಹ ಬಳಗ, ತಾ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮುಕ್ತಿದಾಮ ಅಭಿವೃದ್ಧಿ ಸಮಿತಿ ವತಿಯಿಂದ ಸಿಹಿ ವಿತರಣೆ ಮತ್ತು ಬೃಹತ್ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಸ್ನೇಹ ಬಳಗದ ವೈಭವ್ ಬಸವರಾಜ್ ತಿಳಿಸಿದರು.
ಅಪ್ಪು ಹುಟ್ಟು ಹಬ್ಬದಂದು ಅನ್ನ ಸಂತರ್ಪಣೆ ಕಾರ್ಯಕ್ರಮ Read More
