Holehonur Anavatti Pattana Panchayat elections are scheduled! ಹೊಳೆಹೊನ್ನೂರು ಆನವಟ್ಟಿ ಪಟ್ಟಣ ಪಂಚಾಯ್ತಿ ಚುನಾವಣೆ ನೆನೆಗುದಿಗೆ! ಸಾಗರ ನಗರಸಭೆ ಶಿಕಾರಿಪುರ ಶಿರಾಳಕೊಪ್ಪ ಸೊರಬ ಪುರಸಭೆ ಹೊಸನಗರ ಜೋಗಕಾರ್ಗಲ್ ಪಟ್ಟಣ ಪಂಚಾಯ್ತಿ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ವಿಳಂಬ!!

ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯ್ತಿ ಚುನಾವಣೆ ನೆನೆಗುದಿಗೆ!

Holehonur Anavatti Pattana Panchayat elections are scheduled!

ಹೊಳೆಹೊನ್ನೂರು ಆನವಟ್ಟಿ ಪಟ್ಟಣ ಪಂಚಾಯ್ತಿ ಚುನಾವಣೆ ನೆನೆಗುದಿಗೆ!

ಸಾಗರ ನಗರಸಭೆ ಶಿಕಾರಿಪುರ ಶಿರಾಳಕೊಪ್ಪ ಸೊರಬ ಪುರಸಭೆ ಹೊಸನಗರ ಜೋಗಕಾರ್ಗಲ್ ಪಟ್ಟಣ ಪಂಚಾಯ್ತಿ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ವಿಳಂಬ!!

ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯ್ತಿ ಚುನಾವಣೆ ನೆನೆಗುದಿಗೆ! Read More
ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಶಿಕಾರಿಪುರ, ಸೆ. 17: ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಅಳವಡಿಸಿಕೊಂಡು, ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದ್ದ, ಬೈಕ್ ಸವಾರರಿಗೆ ಶಾಕ್ ನೀಡುವ ಕಾರ್ಯಕ್ಕೆ ಜಿಲ್ಲೆಯ ಶಿಕಾರಿಪುರ ಉಪ ವಿಭಾಗ ಪೊಲೀಸರು ಚಾಲನೆ ನೀಡಿದ್ದಾರೆ!

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ! Read More
ಶಿಕಾರಿಪುರ ಪೊಲೀಸರಿಂದ 101 ರೌಡಿ ಶೀಟರ್ ಗಳ ಪರೇಡ್ : ದುಷ್ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ!

ಶಿಕಾರಿಪುರ ಪೊಲೀಸರಿಂದ 101 ರೌಡಿ ಶೀಟರ್ ಗಳ ಪರೇಡ್ : ದುಷ್ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ!

ಶಿಕಾರಿಪುರ, ಸೆ. 15: ಮುಂಬರುವ ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ, ಶಾಂತಿ-ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ಪೊಲೀಸರು ರೌಡಿ ಶೀಟರ್ ಗಳ ಪರೇಡ್ ನಡೆಸಿ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದಂತೆ ಎಚ್ಚರಿಕೆ ನೀಡುತ್ತಿದ್ದಾರೆ.

ಶಿಕಾರಿಪುರ ಪೊಲೀಸರಿಂದ 101 ರೌಡಿ ಶೀಟರ್ ಗಳ ಪರೇಡ್ : ದುಷ್ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ! Read More
ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಪೊಲೀಸರಲ್ಲಿ ದೈಹಿಕ ಸದೃಢತೆ ಹಾಗೂ ಆರೋಗ್ಯ ಕಾಯ್ದುಕೊಳ್ಳುವ ಉದ್ದೇಶದಿಂದ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ವಾಕಿಂಗ್ – ರನ್ನಿಂಗ್ ಎಂಬ ಪರಿಕಲ್ಪನೆಯನ್ನು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪರಿಚಯಿಸಿದ್ದಾರೆ.

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್! Read More
ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ! ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.

ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು!

ಶಿಕಾರಿಪುರ, ಮೇ 13: ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ!

ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.

ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು! Read More
ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ! ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ!

ಸೊರಬ, ಮೇ 13: ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ!

ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ.

ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ! Read More