ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ. ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಎಸ್ಪಿ ಮನವಿ

ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.

ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಎಸ್ಪಿ ಮನವಿ Read More
ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ತಪಾಸಣಾ ಕಾರ್ಯ ನಡೆದಿದೆ. ಕಾರಾಗೃಹದಲ್ಲಿನ ಪ್ರತಿಯೊಂದು ಬ್ಯಾರಕ್ ನ್ನು ತಂಡ ಶೋಧ ನಡೆಸಿದೆ. ಈ ವೇಳೆ ಪೊಲೀಸರಿಗೆ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ ಅವರು ತಿಳಿಸಿದ್ದಾರೆ.

ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ : ಯಾವುದೇ ನಿಷೇಧಿತ ವಸ್ತುಗಳು ಸಿಕ್ಕಿಲ್ಲ : ಜೈಲ್ ಅಧೀಕ್ಷಕರ ಮಾಹಿತಿ

ಶಿವಮೊಗ್ಗ, ಜೂ. 3: ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ.

ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ತಪಾಸಣಾ ಕಾರ್ಯ ನಡೆದಿದೆ. ಕಾರಾಗೃಹದಲ್ಲಿನ ಪ್ರತಿಯೊಂದು ಬ್ಯಾರಕ್ ನ್ನು ತಂಡ ಶೋಧ ನಡೆಸಿದೆ. ಈ ವೇಳೆ ಪೊಲೀಸರಿಗೆ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ ಅವರು ತಿಳಿಸಿದ್ದಾರೆ.

ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ : ಯಾವುದೇ ನಿಷೇಧಿತ ವಸ್ತುಗಳು ಸಿಕ್ಕಿಲ್ಲ : ಜೈಲ್ ಅಧೀಕ್ಷಕರ ಮಾಹಿತಿ Read More
5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ! 5 ಗ್ಯಾರಂಟಿಗಳ ಜಾರಿ ಉದಯ ಸಾಕ್ಷಿ ನ್ಯೂಸ್ ಬೆಂಗಳೂರು, ಜೂ. 2: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಪ್ರಸ್ತುತ ಹಣಕಾಸು ವರ್ಷದಲ್ಲಿಯೇ 5 ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತಂತೆ ಮಾಹಿತಿ ನೀಡಿದ್ದಾರೆ. ‘ಚುನಾವಣೆ ವೇಳೆ ರಾಜ್ಯದ ಜನತೆಗೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಡೆದುಕೊಂಡಿದೆ’ ಎಂದು ಸಿಎಂ ತಿಳಿಸಿದ್ದಾರೆ. ಗ್ಯಾರಂಟಿಗಳ ವಿವರ ಈ ಮುಂದಿನಂತಿದೆ.

5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ!

ಬೆಂಗಳೂರು, ಜೂ. 2: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಪ್ರಸ್ತುತ ಹಣಕಾಸು ವರ್ಷದಲ್ಲಿಯೇ 5 ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಚಿವ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತಂತೆ ಮಾಹಿತಿ ನೀಡಿದ್ದಾರೆ. ಗ್ಯಾರಂಟಿಗಳ ವಿವರ ಈ ಮುಂದಿನಂತಿದೆ.

5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ! Read More
ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ!

ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 3.25 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ 3 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್, ಸಬ್ ಇನ್ಸ್ಪೆಪೆಕ್ಟರ್ ರಾಜುರೆ್ಡಿ, ಕುಮಾರ್ ಕುರಗುಂದ,

ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಹೆಚ್.ಸಿ. ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ಸಿಪಿಸಿಗಳಾದ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ! Read More
ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ. ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ, ಜೂ. 2: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ.

ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ವಶಕ್ಕೆ ಪಡೆದವರನ್ನು ಠಾಣೆಗೆ ಕರೆತಂದು ಅವರ ಪೂರ್ವಾಪರಗಳನ್ನು ಸಂಗ್ರಹಿಸಿದ್ದಾರೆ. 22 ಲಘು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಮಾಡಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ Read More
ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ! ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು.

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ!

ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ!

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ! Read More
ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ. ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..!

ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.
ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..! Read More
ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..!

ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..!

ಶಿವಮೊಗ್ಗ, ಮೇ 31: ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ರೈಲ್ವೆ ಗೇಟ್ ಬಳಿ ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು ತೀವ್ರ ತೊಂದರೆ ಪಡುವಂತಾಗಿದೆ.  

ರೈಲುಗಳ ಸಂಚಾರದ ವೇಳೆ, ಗೇಟ್ ಬಂದ್ ಮಾಡಿದ ಸಮಯದಲ್ಲಿ ಟ್ರಾಫಿಕ್ ಕಿರಿಕಿರಿ ತಲೆದೋರುತ್ತಿದೆ. ಎರಡು ಕಡೆಯಿಂದ ನೂರಾರು ವಾಹನಗಳು ಏಕಕಾಲಕ್ಕೆ ನುಗ್ಗುತ್ತವೆ. ಜೊತೆಗೆ ಕೆಲ ವಾಹನ ಸವಾರರು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಾರೆ. ಈ ಎಲ್ಲ ಕಾರಣಗಳಿಂದ ಟ್ರಾಫಿಕ್ ಜಾಮ್ ಏರ್ಪಡುತ್ತಿದೆ.

ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..! Read More
ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ನಿಂತುಕೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು! ಶಿವಮೊಗ್ಗ, ಮೇ 30: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಜನ ಶತಾಬ್ದಿ ರೈಲು, ಸರಿಸುಮಾರು ಎರಡು ಗಂಟೆಗಳಿಗೂ ಅಧಿಕ ಸಮಯ ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡದ್ದ ಘಟನೆ, ಮಂಗಳವಾರ ರಾತ್ರಿ ನಡೆದಿದೆ. ಆದರೆ ರೈಲು ನಿಲುಗಡೆ ಮಾಡಿದ್ದು ಏಕೆ? ಎಂಬ ವಿಷಯದ ಕುರಿತಂತೆ, ಸಮರ್ಪಕ ಮಾಹಿತಿಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು! 'ಕಡೂರು ರೈಲ್ವೆ ನಿಲ್ದಾಣಕ್ಕೆ ಸಂಜೆ 8.30 ರ ಸುಮಾರಿಗೆ ಆಗಮಿಸಿ ನಿಲುಗಡೆಯಾದ ರೈಲು, ರಾತ್ರಿ 10.35 ರ ವೇಳೆಗೆ ಚಾಲನೆಗೊಂಡಿತು. ಗಂಟೆಗಟ್ಟೆಲೆ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲು ಕಾರಣವೇನು ಎಂಬ ವಿಷಯದ ಕುರಿತಂತೆ, ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕನಿಷ್ಠ ಮಾಹಿತಿ ನೀಡುವ ಕಾರ್ಯವೂ ಆಗಲಿಲ್ಲ. ಪ್ರಕಟಣೆಯೂ ಹೊರಡಿಸಲಿಲ್ಲ' ಎಂದು ರೈಲಿನಲ್ಲಿ ಪ್ರಯಾಣಿಸುತ್ತಿರುವ ಶಿವಮೊಗ್ಗದ ಪ್ರಯಾಣಿಕರೋರ್ವರು ‘ಉದಯ ಸಾಕ್ಷಿ’ ಗೆ ತಿಳಿಸಿದ್ದಾರೆ.

ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು!

ಶಿವಮೊಗ್ಗ, ಮೇ 30: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಜನ ಶತಾಬ್ದಿ ರೈಲು, ಸರಿಸುಮಾರು ಎರಡು ಗಂಟೆಗಳಿಗೂ ಅಧಿಕ ಸಮಯ ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡದ್ದ ಘಟನೆ, ಮಂಗಳವಾರ ರಾತ್ರಿ ನಡೆದಿದೆ. ಆದರೆ ರೈಲು ನಿಲುಗಡೆ ಮಾಡಿದ್ದು ಏಕೆ? ಎಂಬ ವಿಷಯದ ಕುರಿತಂತೆ, ಸಮರ್ಪಕ ಮಾಹಿತಿಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು!

‘ಕಡೂರು ರೈಲ್ವೆ ನಿಲ್ದಾಣಕ್ಕೆ ಸಂಜೆ 8.30 ರ ಸುಮಾರಿಗೆ ಆಗಮಿಸಿ ನಿಲುಗಡೆಯಾದ ರೈಲು, ರಾತ್ರಿ 10.35 ರ ವೇಳೆಗೆ ಚಾಲನೆಗೊಂಡಿತು. ಗಂಟೆಗಟ್ಟೆಲೆ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲು ಕಾರಣವೇನು ಎಂಬ ವಿಷಯದ ಕುರಿತಂತೆ, ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕನಿಷ್ಠ ಮಾಹಿತಿ ನೀಡುವ ಕಾರ್ಯವೂ ಆಗಲಿಲ್ಲ. ಪ್ರಕಟಣೆಯೂ ಹೊರಡಿಸಲಿಲ್ಲ’ ಎಂದು ರೈಲಿನಲ್ಲಿ ಪ್ರಯಾಣಿಸುತ್ತಿರುವ ಶಿವಮೊಗ್ಗದ ಪ್ರಯಾಣಿಕರೋರ್ವರು ‘ಉದಯ ಸಾಕ್ಷಿ’ ಗೆ ತಿಳಿಸಿದ್ದಾರೆ.

ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು! Read More
ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.

ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ Read More