Shimoga: The 2nd phase outer ring road project fell into disrepute! ಶಿವಮೊಗ್ಗ : ನೆನೆಗುದಿಗೆ ಬಿದ್ದ 2 ನೇ ಹಂತದ ಹೊರವರ್ತುಲ ರಸ್ತೆ ಯೋಜನೆ! ಗಮನಹರಿಸುವರೆ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ, ಸಂಸದ ಬಿ.ವೈ.ರಾಘವೇಂದ್ರ?

ಶಿವಮೊಗ್ಗ : ನೆನೆಗುದಿಗೆ ಬಿದ್ದ 2 ನೇ ಹಂತದ ಹೊರವರ್ತುಲ ರಸ್ತೆ ಯೋಜನೆ!

Shimoga: The 2nd phase outer ring road project fell into disrepute!
ಶಿವಮೊಗ್ಗ : ನೆನೆಗುದಿಗೆ ಬಿದ್ದ 2 ನೇ ಹಂತದ ಹೊರವರ್ತುಲ ರಸ್ತೆ ಯೋಜನೆ!
ಗಮನಹರಿಸುವರೆ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ, ಸಂಸದ ಬಿ.ವೈ.ರಾಘವೇಂದ್ರ?

ಶಿವಮೊಗ್ಗ : ನೆನೆಗುದಿಗೆ ಬಿದ್ದ 2 ನೇ ಹಂತದ ಹೊರವರ್ತುಲ ರಸ್ತೆ ಯೋಜನೆ! Read More
‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

ಶಿವಮೊಗ್ಗ, ಸೆ. 16: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಸರಿಸುಮಾರು 900 ಕೋಟಿ ರೂ.ಗಳಿಗೂ ಅಧಿಕ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಇತ್ತೀಚೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಳ ವಿರುದ್ದ ಗರಂ ಆಗಿದ್ದಾರೆ!

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ Read More
ಶಿವಮೊಗ್ಗ ಭದ್ರಾವತಿ ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ / ಭದ್ರಾವತಿ / ಸಾಗರ, ಸೆ. 13: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಯ್ದುಕೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಇತ್ತೀಚೆಗಷ್ಟೆ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಬುಧವಾರ ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಗಿದೆ. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ! Read More
ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! ವರದಿ : ಬಿ. ರೇಣುಕೇಶ್

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ!

ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!

ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! Read More
ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ!

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..!

ಶಿವಮೊಗ್ಗ, ಸೆ. 12: ಶಿವಮೊಗ್ಗ ಸ್ಮಾರ್ಟ್‍ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ಪರಿಹಾರಾತ್ಮಕ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..! Read More
ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.

ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ! Read More
ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ - ಇಬ್ಬರ ಬಂಧನ! ಹೊರವಲಯದ ಪ್ರದೇಶಗಳಲ್ಲಿ ಮುಂದುವರಿದ ಪೊಲೀಸರ ವಿಶೇಷ ಗಸ್ತು ಕಾರ್ಯಾಚರಣೆ!

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ!

ಶಿವಮೊಗ್ಗ, ಸೆ. 9: ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.ಶಿವಮೊಗ್ಗ, ಆ. 9: ಜಿಲ್ಲೆಯ ವಿವಿಧೆಡೆ ಹೊರವಲಯ ಹಾಗೂ ನಿರ್ಜನ ಪ್ರದೇಶಗಳಲ್ಲಿ, ಕಳೆದ ಕೆಲ ದಿನಗಳಿಂದ ಪೊಲೀಸರು ನಡೆಸುತ್ತಿರುವ ವಿಶೇಷ ಗಸ್ತು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ! Read More
ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ - ಗಮನಹರಿಸುವರೆ ಆಹಾರ ಸಚಿವರು?

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ!

ಶಿವಮೊಗ್ಗ, ಸೆ. 8: ಸರಿಸುಮಾರು ಒಂದು ವರ್ಷದ ನಂತರ, ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ಪಡಿತರ ಚೀಟಿಯಲ್ಲಿ ಹೊಸದಾಗಿ ಕುಟುಂಬ ಸದಸ್ಯರ ಸೇರ್ಪಡೆ ಹಾಗೂ ಮಾಹಿತಿ ತಿದ್ದುಪಡಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿ ತಿದ್ದುಪಡಿ ಮಾಡಲು ಸಾಧ್ಯವಾಗದೆ ನಾಗರೀಕರು ಪರಿತಪಿಸುತ್ತಿದ್ದಾರೆ. ಇನ್ನಿಲ್ಲದ ಸಂಕಷ್ಟ ಪಡುತ್ತಿದ್ದಾರೆ!

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ! Read More