Header Ad Left
Udaya Saakshi
Header Ad Right
Skip to content
June 11, 2026
Udaya Saakshi

Udaya Saakshi

News Website

advertisement

  • Home
  • About
  • News
  • Videos
Main Menu

Tag: #ಶಿವಮೊಗ್ಗ ಭದ್ರಾವತಿ ತಾಲೂಕುಗಳ ಅಂಗನವಾಡಿ ಶಾಲೆ – ಕಾಲೇಜುಗಳಿಗೆ ಜುಲೈ 4 ರಂದು ರಜೆ ಘೋಷಣೆ

Holiday declared for Anganwadi schools and colleges in Shivamogga and Bhadravati taluks on July 4 ಶಿವಮೊಗ್ಗ ಭದ್ರಾವತಿ ತಾಲೂಕುಗಳ ಅಂಗನವಾಡಿ ಶಾಲೆ – ಕಾಲೇಜುಗಳಿಗೆ ಜುಲೈ 4 ರಂದು ರಜೆ ಘೋಷಣೆ
Shivamogga / ಶಿವಮೊಗ್ಗ

rain news | ಶಿವಮೊಗ್ಗ, ಭದ್ರಾವತಿ ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ಜು. 4 ರಂದು ರಜೆ ಘೋಷಣೆ!

July 4, 2025July 4, 2025 - by B. Renukesha

Holiday declared for Anganwadi schools in Shivamogga and Bhadravati taluks on July 4

ಶಿವಮೊಗ್ಗ ಭದ್ರಾವತಿ ತಾಲೂಕುಗಳ ಅಂಗನವಾಡಿ ಶಾಲೆಗಳಿಗೆ ಜುಲೈ 4 ರಂದು ರಜೆ ಘೋಷಣೆ

rain news | ಶಿವಮೊಗ್ಗ, ಭದ್ರಾವತಿ ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ಜು. 4 ರಂದು ರಜೆ ಘೋಷಣೆ! Read More

Latest YouTube Video

shimoga news | ಶಿವಮೊಗ್ಗ | ಸ್ವಿಫ್ಟ್ ಕಾರಲ್ಲಿ ಆಕಳು ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ! |

shimoga news | ಶಿವಮೊಗ್ಗ | ಸ್ವಿಫ್ಟ್ ಕಾರಲ್ಲಿ ಆಕಳು ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ! |

June 11, 2026

Follow Us:

Join our WhatsApp group

Latest Posts

Shikaripura Town Police Station Operation : Robbery Accused Arrested! ಶಿಕಾರಿಪುರ ಪಟ್ಟಣ ಪೊಲೀಸರ ಕಾರ್ಯಾಚರಣೆ - ಕಳವು ಆರೋಪಿ ಬಂಧನ : ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ವಶ

shikaripura news | ಶಿಕಾರಿಪುರ ಪಟ್ಟಣ ಠಾಣೆ ಪೊಲೀಸರ ಕಾರ್ಯಾಚರಣೆ : ಕಳವು ಆರೋಪಿ ಬಂಧನ!

June 11, 2026June 11, 2026

Agumbe Ghat Road

thirthahalli news | ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

June 11, 2026June 11, 2026

Shivamogga: Power outage in villages around the airport on June 12 ಶಿವಮೊಗ್ಗ : ಜೂನ್ 12 ರಂದು ವಿಮಾನ ನಿಲ್ದಾಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

shimoga power outage news | ಶಿವಮೊಗ್ಗ : ಜೂನ್ 12 ರಂದು ವಿಮಾನ ನಿಲ್ದಾಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

June 11, 2026

crime news

shimoga news | ಶಿವಮೊಗ್ಗ : ಬುರ್ಖಾ ಧರಿಸಿ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರು ಯುವಕರು ಪೊಲೀಸ್ ವಶಕ್ಕೆ!

June 11, 2026June 11, 2026

Theft case in Hosanagar : Bhadravati accused arrestedಹೊಸನಗರದಲ್ಲಿ ಕಳ್ಳತನ ಪ್ರಕರಣ : ಭದ್ರಾವತಿ ಆರೋಪಿ ಬಂಧನ

hosanagara news | ಹೊಸನಗರದಲ್ಲಿ ಕಳ್ಳತನ ಪ್ರಕರಣ : ಭದ್ರಾವತಿ ಆರೋಪಿ ಬಂಧನ

June 10, 2026

ಶಿವಮೊಗ್ಗ ಪಾಲಿಕೆ ಚುನಾವಣೆ ನೆನೆಗುದಿಗೆ : ಹೈಕೋರ್ಟ್ ವಿಚಾರಣೆಯತ್ತ ಕುತೂಹಲದ ಚಿತ್ತ!

shimoga palike news | ಶಿವಮೊಗ್ಗ ಪಾಲಿಕೆ ಚುನಾವಣೆ ನೆನೆಗುದಿಗೆ : ಹೈಕೋರ್ಟ್ ವಿಚಾರಣೆಯತ್ತ ಕುತೂಹಲದ ಚಿತ್ತ!

June 10, 2026June 10, 2026

Shivamogga : Street lights on the state highway repaired overnight! ಶಿವಮೊಗ್ಗ : ರಾಜ್ಯ ಹೆದ್ದಾರಿಯಲ್ಲಿ ರಾತ್ರೋರಾತ್ರಿ ದುರಸ್ತಿಯಾದ ಬೀದಿ ದೀಪಗಳು!

shimoga news | ಶಿವಮೊಗ್ಗ : ರಾಜ್ಯ ಹೆದ್ದಾರಿಯಲ್ಲಿ ರಾತ್ರೋರಾತ್ರಿ ಸರಿಯಾದ ಬೀದಿ ದೀಪಗಳು!

June 9, 2026

Shivamogga Municipal Corporation launches helpline for flood emergency management ಅತಿವೃಷ್ಠಿ ತುರ್ತು ನಿರ್ವಹಣೆಗೆ ಶಿವಮೊಗ್ಗ ಪಾಲಿಕೆಯಿಂದ ಸಹಾಯವಾಣಿ

shimoga news | ಅತಿವೃಷ್ಟಿ ತುರ್ತು ನಿರ್ವಹಣೆಗೆ ಶಿವಮೊಗ್ಗ ಪಾಲಿಕೆಯಿಂದ ಸಹಾಯವಾಣಿ

June 9, 2026June 9, 2026

Dowry harassment of wife: Husband sentenced to prison

shimoga news | ಶಿವಮೊಗ್ಗ | ಪತ್ನಿಗೆ ವರದಕ್ಷಿಣೆ ಕಿರುಕುಳ : ಪತಿಗೆ ಜೈಲು ಶಿಕ್ಷೆ

June 8, 2026

ಶಿವಮೊಗ್ಗದಲ್ಲಿ ಪಾಳು ಬೀಳುತ್ತಿರುವ ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕೈಗಾರಿಕಾ ಪ್ರದೇಶ - ಗಮನಹರಿಸುವರೆ ಸಿಎಂ ಡಿ ಕೆ ಶಿವಕುಮಾರ್? ವರದಿ : ಬಿ. ರೇಣುಕೇಶ್ ಶಿವಮೊಗ್ಗ, ಜೂನ್ 08: ಶಿವಮೊಗ್ಗದ ಹೊರವಲಯ ದೇವಕಾತಿಕೊಪ್ಪದಲ್ಲಿ ನಿರ್ಮಿಸಿರುವ ಕೈಗಾರಿಕಾ ವಸಾಹತು ಪ್ರದೇಶವು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಸಂಸ್ಥೆ (ಕೆಐಎಡಿಬಿ) ಯ ದಿವ್ಯ ನಿರ್ಲಕ್ಷ್ಯದಿಂದ ಪಾಳು ಬೀಳಲಾರಂಭಿಸಿದೆ. ಕೈಗಾರಿಕೋದ್ಯಮಿಗಳು ತೊಂದರೆಗೆ ಸಿಲುಕುವಂತಾಗಿದೆ! ಸದರಿ ಕೈಗಾರಿಕಾ ಪ್ರದೇಶಕ್ಕೆ ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ‘ಪರಿಸರ ವಿಮೋನಚನಾ ಪತ್ರ’ ದೊರಕಿಲ್ಲ. ಇದರಿಂದ ಹೊಸದಾಗಿ ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ದೊರಕುತ್ತಿಲ್ಲ. ಸದರಿ ಪ್ರದೇಶದಲ್ಲಿ ನಿವೇಶನ ಹೊಂದಿರುವ ಕೈಗಾರಿಕೋದ್ಯಮಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ನೂರಾರು ಕೋಟಿ ರೂ. ವೆಚ್ಚ : ದೇವಕಾತಿಕೊಪ್ಪ ಹಾಗೂ ಸಿದ್ಲಿಪುರ ಗ್ರಾಮ ವ್ಯಾಪ್ತಿಗಳಲ್ಲಿ 2013-14 ನೇ ಸಾಲಿನಲ್ಲಿ 456 ಎಕರೆ ಭೂಮಿಯನ್ನು ಕೆಐಎಡಿಬಿ ಸಂಸ್ಥೆ ಭೂ ಸ್ವಾದೀನ ಪಡಿಸಿಕೊಂಡಿತ್ತು. ಇದರಲ್ಲಿ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಷನ್ ಸಂಸ್ಥೆಗೆ, 80 ಎಕರೆ, ಕೆಎಸ್ಎಸ್ಐಡಿ ಸಂಸ್ಥೆಗೆ 66 ಎಕರೆ, ಕಾರ್ಮಿಕ ಇಲಾಖೆಗೆ 10 ಎಕರೆ ಭೂಮಿ ನೀಡಲಾಗಿತ್ತು. ಉಳಿದಂತೆ ಕೆಐಎಡಿಬಿ ಸಂಸ್ಥೆಯು 2018-19 ರಲ್ಲಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ದೇವಕಾತಿಕೊಪ್ಪದ 250 ಎಕರೆ ವಿಸ್ತೀರ್ಣದಲ್ಲಿ ಕೈಗಾರಿಕಾ ಲೇಔಟ್ ರಚನೆ ಮಾಡಿತ್ತು. ನಿವೇಶನ ಕೂಡ ಹಂಚಿಕೆ ಮಾಡಿತ್ತು. ಅನುಮತಿ ಪಡೆಯಲಿಲ್ಲ : ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿ ಸಮೀಪದಲ್ಲಿ ಸದರಿ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶವಿರುವುದರಿಂದ, ನಿಯಮಾನುಸಾರ ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ‘ಪರಿಸರ ವಿಮೋನಚನಾ ಪತ್ರ’ವನ್ನು ಕೆಐಎಡಿಬಿ ಸಂಸ್ಥೆ ಪಡೆದುಕೊಳ್ಳಬೇಕಾಗಿತ್ತು. ಆದರೆ ಅನುಮತಿ ಪಡೆದುಕೊಂಡಿರಿಲಿಲ್ಲ. ಮತ್ತೊಂದೆಡೆ, ಸದರಿ ಸ್ಥಳದಲ್ಲಿ ಕೈಗಾರಿಕೆಗಳ ನಿರ್ಮಾಣಕ್ಕೆ ಕೆಐಎಡಿಬಿ ಸಂಸ್ಥೆಯು ಅನುಮತಿ ನೀಡಿತ್ತು. ಅದರಂತೆ ಸರಿಸುಮಾರು 20 ಕೈಗಾರಿಕೆ ಸಂಸ್ಥೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ತದನಂತರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಪರಿಸರ ವಿಮೋಚನಾ ಪತ್ರ ಪಡೆಯದೆ ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಸೂಚಿಸಿತ್ತು. ತದನಂತರ ಕೈಗಾರಿಕೆಗಳ ಸ್ಥಾಪನೆಗೆ ಕೆಐಎಡಿಬಿ ಸಂಸ್ಥೆ ಅನುಮತಿ ನೀಡುತ್ತಿಲ್ಲ. ಪರಿಹಾರವಾಗಿಲ್ಲ : ಇದರಿಂದ ಕಳೆದ ಹಲವು ವರ್ಷಗಳಿಂದ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಕೆಐಎಡಿಬಿ ಸಂಸ್ಥೆಯು ಪರಿಸರ ವಿಮೋಚನಾ ಪತ್ರ ಪಡೆದುಕೊಳ್ಳುವ ನಿಟ್ಟಿನಲ್ಲಿ ಗಂಭೀರ ಚಿತ್ತ ಹರಿಸಿಲ್ಲ. ಇದರಿಂದ ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕೈಗಾರಿಕಾ ಪ್ರದೇಶವು ಪಾಳು ಬೀಳಲಾರಂಭಿಸಿದೆ. ಸಿಎಂ ಗಮನಿಸಲಿ : ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ಪರಿಸರ ವಿಮೋಚನಾ ಪತ್ರ ಪಡೆಯುವ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ ಕುರಿತಂತೆ ಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಜೊತೆ ಸಮಾಲೋಚಿಸಬೇಕಾಗಿದೆ. ಕಾಲಮಿತಿಯೊಳಗೆ ಸಮಸ್ಯೆಗೆ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕಾಗಿದೆ ಎಂದು ಕೆಲ ಕೈಗಾರಿಕೋದ್ಯಮಿಗಳು ಆಗ್ರಹಿಸುತ್ತಾರೆ.

shimoga news | ಶಿವಮೊಗ್ಗದಲ್ಲಿ ಪಾಳು ಬೀಳುತ್ತಿರುವ ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕೈಗಾರಿಕಾ ಪ್ರದೇಶ – ಗಮನಹರಿಸುವರೆ ಸಿಎಂ ಡಿ ಕೆ ಶಿವಕುಮಾರ್?

June 8, 2026June 8, 2026

Recent Posts

  • shikaripura news | ಶಿಕಾರಿಪುರ ಪಟ್ಟಣ ಠಾಣೆ ಪೊಲೀಸರ ಕಾರ್ಯಾಚರಣೆ : ಕಳವು ಆರೋಪಿ ಬಂಧನ!
  • thirthahalli news | ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ
  • shimoga power outage news | ಶಿವಮೊಗ್ಗ : ಜೂನ್ 12 ರಂದು ವಿಮಾನ ನಿಲ್ದಾಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
  • shimoga news | ಶಿವಮೊಗ್ಗ : ಬುರ್ಖಾ ಧರಿಸಿ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರು ಯುವಕರು ಪೊಲೀಸ್ ವಶಕ್ಕೆ!
  • hosanagara news | ಹೊಸನಗರದಲ್ಲಿ ಕಳ್ಳತನ ಪ್ರಕರಣ : ಭದ್ರಾವತಿ ಆರೋಪಿ ಬಂಧನ
Copyright © 2026 Udaya Saakshi.
Powered by WordPress and HitMag.