India is No. 1 in the world's population until 2100 BC! 2100 ನೆ ಇಸ್ವಿವರೆಗೂ ವಿಶ್ವದ ಜನಸಂಖ್ಯೆಯಲ್ಲಿ ಭಾರತವೇ ನಂ 1!
ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು! ಶಿವಮೊಗ್ಗ, ಜು. 11: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ನದಿಗಳ ನೀರಿನ ಹರಿವಿನಲ್ಲಿ ಇಳಿಕೆಯಾಗಿದೆ. ಇದರಿಂದ ಪ್ರಮುಖ ಡ್ಯಾಂಗಳ ಒಳಹರಿವಿನಲ್ಲಿ ಕುಸಿತವಾಗಿದೆ. ಮತ್ತೊಂದೆಡೆ, ಗುರುವಾರ ತಾಪಮಾನದ ಪ್ರಮಾಣದಲ್ಲಿ ಏರಿಕೆಯಾಗಿದೆ.’ ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ ನೀರಿನ ಒಳಹರಿವು 13,128 ಕ್ಯೂಸೆಕ್ ಗೆ ಇಳಿಕೆಯಾಗಿದೆ. 3422 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1772. 1 (ಗರಿಷ್ಠ ಮಟ್ಟ : 1819) ಅಡಿಯಿದೆ. ಭದ್ರಾ ಡ್ಯಾಂ ಒಳಹರಿವು ಕೂಡ ಇಳಿಕೆಯಾಗಿದ್ದು, 6246 ಕ್ಯೂಸೆಕ್ ಇದೆ. 158 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 136 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 140. 1 ಅಡಿಯಿತ್ತು. ಉಳಿದಂತೆ ತುಂಗಾ ಡ್ಯಾಂನ ಒಳಹರಿವು 8869 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಈಗಾಗಲೇ ಡ್ಯಾಂನ ಗರಿಷ್ಠ ಮಟ್ಟವಾದ 588. 24 ಅಡಿ ತಲುಪಿರುವುದರಿಂದ, ಒಳಹರಿವಿನಷ್ಟೆ ನೀರನ್ನು ಹೊಸಪೇಟೆಯ ಟಿಬಿ ಡ್ಯಾಂಗೆ ಹರಿ ಬಿಡಲಾಗುತ್ತಿದೆ. ಮಳೆ ವಿವರ: ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗ 7. 40 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5. 10 ಮಿ.ಮೀ., ತೀರ್ಥಹಳ್ಳಿ 28. 90 ಮಿಮೀ, ಸಾಗರ 20. 60 ಮಿಮೀ, ಶಿಕಾರಿಪುರ 4. 60 ಮಿಮೀ, ಸೊರಬ 10. 80 ಮಿಮೀ ಹಾಗೂ ಹೊಸನಗರದಲ್ಲಿ 28.80 ಮಿಮೀ ವರ್ಷಧಾರೆಯಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ವರ್ಷಧಾರೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಾಣಿಯಲ್ಲಿ 61 ಮಿಮೀ, ಯಡೂರು 50 ಮಿಮೀ, ಹುಲಿಕಲ್ 41 ಮಿಮೀ, ಮಾಸ್ತಿಕಟ್ಟೆ 41 ಮಿಮೀ, ಚಕ್ರಾ 65 ಮಿಮೀ, ಸಾವೇಹಕ್ಲು 66 ಮಿಮೀ ಮಳೆಯಾಗಿದೆ.

ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು!

Reduced Monsoon rains in the mountains : Inflow of collapsed dams!
ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು!
rainfall malnad river dams shimogarain

ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು! Read More
ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! ಶಿವಮೊಗ್ಗ, ಜು. 6: ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ. ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾ ಡ್ಯಾಂನ ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು. ಉಳಿದಂತೆ ತುಂಗಾ ಜಲಾಶಯವು ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ. ಮಳೆ ವಿವರ : ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗದಲ್ಲಿ 10.20 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5.70 ಮಿ.ಮೀ., ತೀರ್ಥಹಳ್ಳಿ 45.80 ಮಿ.ಮೀ., ಸಾಗರ 29.10 ಮಿ.ಮೀ., ಶಿಕಾರಿಪುರ 5.20 ಮಿ.ಮೀ., ಸೊರಬ 8 ಮಿ.ಮೀ ಹಾಗೂ ಹೊಸನಗರದಲ್ಲಿ 42.50 ಮಿ.ಮೀ,. ಮಳೆಯಾಗಿದೆ. ಶನಿವಾರ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಮುಂದುವರಿದಿದೆ. ತಾಪಮಾನದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ತಣ್ಣನೆಯ ವಾತಾವರಣ ನೆಲೆಸಿದೆ. ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!

reduction in the inflow of linganamakki tunga bhadra reservoirs!
ಲಿಂಗನಮಕ್ಕಿ ತುಂಗಾ ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!
tungadam bhadradam linganamakkidam rainfall malnad shimogarain

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! Read More
ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ : ಸಿ.ಎಂ.ಸಿದ್ದರಾಮಯ್ಯ cm siddaramaiah

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ : ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು, ಜು. 1: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.  ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ …

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ : ಸಿ.ಎಂ.ಸಿದ್ದರಾಮಯ್ಯ Read More
Shimoga: Will the minister's will flow towards the implementation of important projects related to the state government? ಶಿವಮೊಗ್ಗ : ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಅನುಷ್ಠಾನದತ್ತ ಹರಿಯುವುದೆ ಸಚಿವರ ಚಿತ್ತ? ವರದಿ : ಬಿ. ರೇಣುಕೇಶ್ b.renukesha

ಶಿವಮೊಗ್ಗ : ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಅನುಷ್ಠಾನದತ್ತ ಹರಿಯುವುದೆ ಸಚಿವರ ಚಿತ್ತ?

Shimoga: Will the minister’s will flow towards the implementation of important projects related to the state government?
ಶಿವಮೊಗ್ಗ : ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಅನುಷ್ಠಾನದತ್ತ ಹರಿಯುವುದೆ ಸಚಿವರ ಚಿತ್ತ?
ವರದಿ : ಬಿ. ರೇಣುಕೇಶ್ b.renukesha

ಶಿವಮೊಗ್ಗ : ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಅನುಷ್ಠಾನದತ್ತ ಹರಿಯುವುದೆ ಸಚಿವರ ಚಿತ್ತ? Read More
Skin nodule disease in cattle: What is the advice of Shimoga Animal Husbandry Department? ಜಾನುವಾರುಗಳಲ್ಲಿ ಚರ್ಮಗಂಟು ರೋಗ : ಶಿವಮೊಗ್ಗ ಪಶುಪಾಲನಾ ಇಲಾಖೆ ಸಲಹೆಯೇನು? lumpy skin disease

ಜಾನುವಾರುಗಳಲ್ಲಿ ಚರ್ಮಗಂಟು ರೋಗ : ಶಿವಮೊಗ್ಗ ಪಶುಪಾಲನಾ ಇಲಾಖೆ ಸಲಹೆಯೇನು?

Skin nodule disease in cattle: What is the advice of Shimoga Animal Husbandry Department?
ಜಾನುವಾರುಗಳಲ್ಲಿ ಚರ್ಮಗಂಟು ರೋಗ : ಶಿವಮೊಗ್ಗ ಪಶುಪಾಲನಾ ಇಲಾಖೆ ಸಲಹೆಯೇನು?
lumpy skin disease

ಜಾನುವಾರುಗಳಲ್ಲಿ ಚರ್ಮಗಂಟು ರೋಗ : ಶಿವಮೊಗ್ಗ ಪಶುಪಾಲನಾ ಇಲಾಖೆ ಸಲಹೆಯೇನು? Read More
Dangerous circle of Shimoga city! Shivasharane Akkamahadevi Circle : Savalanga Road ಶಿವಮೊಗ್ಗ ನಗರದ ಅಪಾಯಕಾರಿ ಸರ್ಕಲ್..! ಶಿವಶರಣೆ ಅಕ್ಕಮಹಾದೇವಿ ವೃತ್ತ : ಸವಳಂಗ ರಸ್ತೆ ವರದಿ : ಬಿ. ರೇಣುಕೇಶ್ b.renukesha

ಶಿವಮೊಗ್ಗ ನಗರದ ಅಪಾಯಕಾರಿ ಸರ್ಕಲ್..!

Dangerous circle of Shimoga city! Shivasharane Akkamahadevi Circle : Savalanga Road
ಶಿವಮೊಗ್ಗ ನಗರದ ಅಪಾಯಕಾರಿ ಸರ್ಕಲ್..! ಶಿವಶರಣೆ ಅಕ್ಕಮಹಾದೇವಿ ವೃತ್ತ : ಸವಳಂಗ ರಸ್ತೆ
ವರದಿ : ಬಿ. ರೇಣುಕೇಶ್ b.renukesha

ಶಿವಮೊಗ್ಗ ನಗರದ ಅಪಾಯಕಾರಿ ಸರ್ಕಲ್..! Read More
Disruption of Smart City works in Shimoga: Sudden inspection by Lokayukta police team! ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಅವಾಂತರ : ಲೋಕಾಯುಕ್ತ ಪೊಲೀಸ್ ತಂಡದಿಂದ ದಿಢೀರ್ ಪರಿಶೀಲನೆ!
BJP leader died of heart attack while participating in the protest! ತೈಲ ಬೆಲೆ ಏರಿಕೆ ವಿರುದ್ದದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಬಿಜೆಪಿ ನಾಯಕ!

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಬಿಜೆಪಿ ನಾಯಕ!

BJP leader died of heart attack while participating in the protest!
ತೈಲ ಬೆಲೆ ಏರಿಕೆ ವಿರುದ್ದದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಬಿಜೆಪಿ ನಾಯಕ!

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಬಿಜೆಪಿ ನಾಯಕ! Read More