ದುರಸ್ತಿಗೀಡಾದ ಸರ್ಕಾರಿ ಬಸ್ : ಪ್ರಯಾಣಿಕರಿಗೆ ನೆರವಾದ ಶಿವಮೊಗ್ಗ ಸಂಸದ!
Repaired government bus: Shimoga MP helped passengers!
ದುರಸ್ತಿಗೀಡಾದ ಸರ್ಕಾರಿ ಬಸ್ : ಪ್ರಯಾಣಿಕರಿಗೆ ನೆರವಾದ ಶಿವಮೊಗ್ಗ ಸಂಸದ!
News Website
Repaired government bus: Shimoga MP helped passengers!
ದುರಸ್ತಿಗೀಡಾದ ಸರ್ಕಾರಿ ಬಸ್ : ಪ್ರಯಾಣಿಕರಿಗೆ ನೆರವಾದ ಶಿವಮೊಗ್ಗ ಸಂಸದ!
State Budget: Free Bus Pass for Rural Journalists – Acknowledgment of Decades of Demand!
ರಾಜ್ಯ ಬಜೆಟ್ : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ದಶಕಗಳ ಬೇಡಿಕೆಗೆ ಮನ್ನಣೆ!
Rich in Nutrients ‘Siri Grain’ – Small in Size but Big in Role…
ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು
ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು… Read Moreಸುಳ್ಳು – ದ್ವೇಷದ ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿಎಂ ಸೂಚನೆ
ಸುಳ್ಳು – ದ್ವೇಷದ ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿಎಂ ಸೂಚನೆ Read More
ಶಿವಮೊಗ್ಗ, ಸೆ. 16: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಸರಿಸುಮಾರು 900 ಕೋಟಿ ರೂ.ಗಳಿಗೂ ಅಧಿಕ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಇತ್ತೀಚೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಳ ವಿರುದ್ದ ಗರಂ ಆಗಿದ್ದಾರೆ!
‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ Read More
ಶಿವಮೊಗ್ಗ / ಭದ್ರಾವತಿ / ಸಾಗರ, ಸೆ. 13: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಯ್ದುಕೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಇತ್ತೀಚೆಗಷ್ಟೆ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಬುಧವಾರ ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಗಿದೆ. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ! Read More
ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!
ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.
ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! Read More
ಶಿವಮೊಗ್ಗ, ಸೆ. 12: ಶಿವಮೊಗ್ಗ ಸ್ಮಾರ್ಟ್ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ಪರಿಹಾರಾತ್ಮಕ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.
ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..! Read More
ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.
ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.
ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ! Read More
ಬೆಂಗಳೂರು ಸೆ. 7: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು
‘ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತಾ?’ : ಸಿಎಂ ಸಿದ್ದರಾಮಯ್ಯ Read More