ಸಾರ್ವಜನಿಕರ ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸುಲಭಗೊಳಿಸಲು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ-2 (ಸಾಫ್ಟ್’ವೇರ್) ಅಭಿವೃದ್ದಿಪಡಿಸಿದೆ. ಆನ್’ಲೈನ್ (ಗಣಕೀಕೃತ) ಮೂಲಕ ಸ್ಥಿರಾಸ್ತಿ ನೊಂದಣಿಗೆ ಅವಕಾಶ ಕಲ್ಪಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿಯೂ ಆನ್’ಲೈನ್ ಆಧಾರಿತ ನೊಂದಣಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಮೇ 15 ರ ನಂತರ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನೋಂದಾಯಿಸಲಾಗುವ ಕ್ರಯ ಪತ್ರ/ ವಿಭಾಗ ಪತ್ರ/ ದಾನ ಪತ್ರ/ ಆಧಾರ/ ಆಧಾರ ಖುಲಾಸೆ ಇನ್ನಿತರೆ ಎಲ್ಲಾ ದಸ್ತಾವೇಜುಗಳ ಮಾಹಿತಿಯನ್ನು, ಸಾರ್ವಜನಿಕರು ವೆಬ್ ಸೈಟ್ https://kaveri.karnataka.gov.in ಮತ್ತು https://igr.karnataka.gov.in ಮೂಲಕ ಆನ್‍ಲೈನ್‍ನಲ್ಲಿಯೇ ಅಪ್‍ಲೋಡ್ ಮಾಡಿ ಮುಂದಿನ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ ಜಿಲ್ಲೆಯ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಮೇ 15 ರ ನಂತರ ಆನ್‍ಲೈನ್‍ ಆಧಾರಿತ ನೊಂದಣಿ!

ಸಾರ್ವಜನಿಕರ ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸುಲಭಗೊಳಿಸಲು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ-2 (ಸಾಫ್ಟ್’ವೇರ್) ಅಭಿವೃದ್ದಿಪಡಿಸಿದೆ. ಆನ್’ಲೈನ್ (ಗಣಕೀಕೃತ) ಮೂಲಕ ಸ್ಥಿರಾಸ್ತಿ ನೊಂದಣಿಗೆ ಅವಕಾಶ ಕಲ್ಪಿಸಿದೆ.

ಅದರಂತೆ ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿಯೂ ಆನ್’ಲೈನ್ ಆಧಾರಿತ ನೊಂದಣಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಮೇ 15 ರ ನಂತರ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನೋಂದಾಯಿಸಲಾಗುವ ಕ್ರಯ ಪತ್ರ/ ವಿಭಾಗ ಪತ್ರ/ ದಾನ ಪತ್ರ/ ಆಧಾರ/ ಆಧಾರ ಖುಲಾಸೆ ಇನ್ನಿತರೆ ಎಲ್ಲಾ ದಸ್ತಾವೇಜುಗಳ ಮಾಹಿತಿಯನ್ನು, ಸಾರ್ವಜನಿಕರು ವೆಬ್ ಸೈಟ್ https://kaveri.karnataka.gov.in ಮತ್ತು https://igr.karnataka.gov.in ಮೂಲಕ ಆನ್‍ಲೈನ್‍ನಲ್ಲಿಯೇ ಅಪ್‍ಲೋಡ್ ಮಾಡಿ ಮುಂದಿನ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ ಜಿಲ್ಲೆಯ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಮೇ 15 ರ ನಂತರ ಆನ್‍ಲೈನ್‍ ಆಧಾರಿತ ನೊಂದಣಿ! Read More