Pro-wife campaign in Shimoga: Actor Sivarajkumar demands ban on movie, advertisements ಶಿವಮೊಗ್ಗದಲ್ಲಿ ಪತ್ನಿ ಪರ ಪ್ರಚಾರ : ನಟ ಶಿವರಾಜಕುಮಾರ್ ಸಿನಿಮಾ, ಜಾಹೀರಾತುಗಳ ಪ್ರದರ್ಶನ ನಿರ್ಬಂಧಕ್ಕೆ ಆಗ್ರಹ
Shimoga Lok Sabha Constituency: Congress ticket for Geetha Shivarajkumar - Where did Kumar Bangarappa miss the 'hand'? Minister Madhu Bangarappa prevailed! Special Report: B. Renukesh ಶಿವಮೊಗ್ಗ ಲೋಕಸಭಾ ಕ್ಷೇತ್ರ : ಗೀತಾ ಶಿವರಾಜಕುಮಾರ್’ಗೆ ಕಾಂಗ್ರೆಸ್ ಟಿಕೆಟ್ – ಕುಮಾರ್ ಬಂಗಾರಪ್ಪಗೆ ‘ಕೈ’ ತಪ್ಪಿದ್ದೆಲ್ಲಿ? ಸಚಿವ ಮಧು ಬಂಗಾರಪ್ಪ ಮೇಲುಗೈ! ವಿಶೇಷ ವರದಿ : ಬಿ. ರೇಣುಕೇಶ್

ಶಿವಮೊಗ್ಗ ಲೋಕಸಭಾ ಕ್ಷೇತ್ರ : ಗೀತಾ ಶಿವರಾಜಕುಮಾರ್’ಗೆ ಕಾಂಗ್ರೆಸ್ ಟಿಕೆಟ್ – ಕುಮಾರ್ ಬಂಗಾರಪ್ಪಗೆ ‘ಕೈ’ ತಪ್ಪಿದ್ದೆಲ್ಲಿ?

Shimoga Lok Sabha Constituency: Congress ticket for Geetha Shivarajkumar – Where did Kumar Bangarappa miss the ‘hand’? Minister Madhu Bangarappa prevailed! Special Report: B. Renukesh
ಶಿವಮೊಗ್ಗ ಲೋಕಸಭಾ ಕ್ಷೇತ್ರ : ಗೀತಾ ಶಿವರಾಜಕುಮಾರ್’ಗೆ ಕಾಂಗ್ರೆಸ್ ಟಿಕೆಟ್ – ಕುಮಾರ್ ಬಂಗಾರಪ್ಪಗೆ ‘ಕೈ’ ತಪ್ಪಿದ್ದೆಲ್ಲಿ?

ಸಚಿವ ಮಧು ಬಂಗಾರಪ್ಪ ಮೇಲುಗೈ!

ವಿಶೇಷ ವರದಿ : ಬಿ. ರೇಣುಕೇಶ್

ಶಿವಮೊಗ್ಗ ಲೋಕಸಭಾ ಕ್ಷೇತ್ರ : ಗೀತಾ ಶಿವರಾಜಕುಮಾರ್’ಗೆ ಕಾಂಗ್ರೆಸ್ ಟಿಕೆಟ್ – ಕುಮಾರ್ ಬಂಗಾರಪ್ಪಗೆ ‘ಕೈ’ ತಪ್ಪಿದ್ದೆಲ್ಲಿ? Read More
Shimoga Lok Sabha Constituency : The platform is being prepared for the fight of another former CM's children! ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ್ತೇ ಮಾಜಿ ಸಿಎಂ ಮಕ್ಕಳ ಹಣಾಹಣಿಗೆ ಸಜ್ಜಾಗುತ್ತಿದೆ ವೇದಿಕೆ!
ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು. ಅವರ ಫಿಟ್ನೆಸ್ ಇಷ್ಟವಾಯಿತು. ಒಂದು ಉದ್ದೇಶಕ್ಕಾಗಿ ಇಡೀ ದೇಶವನ್ನು ನಡೆದುಕೊಂಡು ಹೋದ ಅವರ ಬಗ್ಗೆ ಅಭಿಮಾನವಿದೆ.

ತೀರ್ಥಹಳ್ಳಿ – ‘ರಾಹುಲ್ ಗಾಂಧಿ ಅಭಿಮಾನಿಯಾಗಿ ಬಂದಿದ್ದೆನೆ’ : ನಟ ಶಿವರಾಜಕುಮಾರ್

ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು.

ತೀರ್ಥಹಳ್ಳಿ – ‘ರಾಹುಲ್ ಗಾಂಧಿ ಅಭಿಮಾನಿಯಾಗಿ ಬಂದಿದ್ದೆನೆ’ : ನಟ ಶಿವರಾಜಕುಮಾರ್ Read More