Money for beneficiaries under Griha Lakshmi Yojana : Minister's important statement! ಗೃಹ ಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ ಹಣ : ಸಚಿವರ ಮಹತ್ವದ ಹೇಳಿಕೆ!
shimoga – davanagere district farmers' lifeline bhadra dam water inflow huge increase! shimoga – davanagere district farmers' lifeline bhadra dam water inflow huge increase! ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂ ಒಳಹರಿವಿನಲ್ಲಿ ಭಾರೀ ಹೆಚ್ಚಳ!
Water from Bhadra Reservoir to Tunga-Bhadra River; Public caution is advised ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ Water for Gadag Betageri Haveri Ranebennur Badagi Kudlagi Kottoor Hagaribommanahalli Hirekerur ಗದಗ ಬೆಟಗೇರಿ ಹಾವೇರಿ ರಾಣೇಬೆನ್ನೂರು ಬ್ಯಾಡಗಿ ಕೂಡ್ಲಗಿ ಕೊಟ್ಟೂರು ಹಗರಿಬೊಮ್ಮನಹಳ್ಳಿ, ಹಿರೇಕೆರೂರಿಗೆ ನೀರು

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

Water from Bhadra Reservoir to Tunga-Bhadra River; Public caution is advised
ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ
Water for Gadag, Betageri, Haveri, Ranebennur, Badagi, Kudlagi, Kottoor, Hagaribommanahalli, Hirekerur
ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ, ಹಿರೇಕೆರೂರಿಗೆ ನೀರು

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ Read More
ಭದ್ರಾ ಜಲಾಶಯ ಆವರಣದಲ್ಲಿ ಶಿವಮೊಗ್ಗ ಜಿಪಂ ಸಿಇಓ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ

ಭದ್ರಾ ಜಲಾಶಯ ಆವರಣದಲ್ಲಿ ಶಿವಮೊಗ್ಗ ಜಿಪಂ ಸಿಇಓ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ

ಭದ್ರಾವತಿ, ಸೆ. 22: ಜಿಲ್ಲೆಯ ಹಲವು ಪ್ರವಾಸಿ ತಾಣಗಳು  ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ ಆದರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕದಂತೆ ಎಚ್ಚರವಹಿಸಬೇಕು’ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿದರು.

ಭದ್ರಾ ಜಲಾಶಯ ಆವರಣದಲ್ಲಿ ಶಿವಮೊಗ್ಗ ಜಿಪಂ ಸಿಇಓ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ Read More
ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಭದ್ರಾವತಿ, ಸೆ. 19: ಭದ್ರಾ ಜಲಾಶಯದಿಂದ ನಾಲೆಗಳಿಗೆ ಹರಿಸಲಾಗುತ್ತಿರುವ ನೀರನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯು ಭದ್ರಾವತಿಯ ಮಿಲ್ಟ್ರಿ ಕ್ಯಾಂಪ್ ಬಳಿಯ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ Read More