Anna Bhagya ration
Anna Bhagya ration
'Should BPL card be given to government officials and income tax payers?': CM Siddaramaiah's question ‘ಸರ್ಕಾರಿ ಅಧಿಕಾರಿಗಳಿಗೆ, ಆದಾಯ ತೆರಿಗೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ಕೊಡಬೇಕಾ?’ : ಸಿಎಂ ಸಿದ್ಧರಾಮಯ್ಯ ಪ್ರಶ್ನೆ
ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ - ಗಮನಹರಿಸುವರೆ ಆಹಾರ ಸಚಿವರು?

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ!

ಶಿವಮೊಗ್ಗ, ಸೆ. 8: ಸರಿಸುಮಾರು ಒಂದು ವರ್ಷದ ನಂತರ, ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ಪಡಿತರ ಚೀಟಿಯಲ್ಲಿ ಹೊಸದಾಗಿ ಕುಟುಂಬ ಸದಸ್ಯರ ಸೇರ್ಪಡೆ ಹಾಗೂ ಮಾಹಿತಿ ತಿದ್ದುಪಡಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿ ತಿದ್ದುಪಡಿ ಮಾಡಲು ಸಾಧ್ಯವಾಗದೆ ನಾಗರೀಕರು ಪರಿತಪಿಸುತ್ತಿದ್ದಾರೆ. ಇನ್ನಿಲ್ಲದ ಸಂಕಷ್ಟ ಪಡುತ್ತಿದ್ದಾರೆ!

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ! Read More