ದೆಹಲಿಗೆ ಆಹ್ವಾನಿಸಿ ಕೆ.ಎಸ್.ಈಶ್ವರಪ್ಪ ಭೇಟಿಯಾಗದ ಅಮಿತ್ ಶಾ!
Amit Shah invited to Delhi and did not meet KS Eshwarappa!
ದೆಹಲಿಗೆ ಆಹ್ವಾನಿಸಿ ಕೆ.ಎಸ್.ಈಶ್ವರಪ್ಪ ಭೇಟಿಯಾಗದ ಅಮಿತ್ ಶಾ!
ವರದಿ : ಬಿ. ರೇಣುಕೇಶ್ reporter : b. renukesha
News Website
Amit Shah invited to Delhi and did not meet KS Eshwarappa!
ದೆಹಲಿಗೆ ಆಹ್ವಾನಿಸಿ ಕೆ.ಎಸ್.ಈಶ್ವರಪ್ಪ ಭೇಟಿಯಾಗದ ಅಮಿತ್ ಶಾ!
ವರದಿ : ಬಿ. ರೇಣುಕೇಶ್ reporter : b. renukesha
B.Y.Raghavendra criticism against K. S. Eshwarappa!
ಕೆ.ಎಸ್.ಈಶ್ವರಪ್ಪ ವಿರುದ್ದ ಬಿ.ವೈ.ರಾಘವೇಂದ್ರ ಟೀಕಾಪ್ರಹಾರ!
reporter : b. renukesha
B.S.Yediyurappa – K.S.Eshwarappa fight again: How do friends become enemies?!
ಮತ್ತೆ ಬಿ.ಎಸ್.ಯಡಿಯೂರಪ್ಪ – ಕೆ.ಎಸ್.ಈಶ್ವರಪ್ಪ ಫೈಟ್ : ದೋಸ್ತಿಗಳು ದುಷ್ಮನಿಗಳಾಗಿದ್ದು ಹೇಗೆ?!
Shimoga Lok Sabha Constituency : The platform is being prepared for the fight of another former CM’s children!
ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ್ತೇ ಮಾಜಿ ಸಿಎಂ ಮಕ್ಕಳ ಹಣಾಹಣಿಗೆ ಸಜ್ಜಾಗುತ್ತಿದೆ ವೇದಿಕೆ!
Repaired government bus: Shimoga MP helped passengers!
ದುರಸ್ತಿಗೀಡಾದ ಸರ್ಕಾರಿ ಬಸ್ : ಪ್ರಯಾಣಿಕರಿಗೆ ನೆರವಾದ ಶಿವಮೊಗ್ಗ ಸಂಸದ!
6168 crores of 7 districts. Drive by Union Land Transport Minister for cost-effective highway projects – MP B.Y. Raghavendra
7 ಜಿಲ್ಲೆಗಳ 6168 ಕೋಟಿ ರೂ. ವೆಚ್ಚದ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಭೂ ಸಾರಿಗೆ ಸಚಿವರಿಂದ ಚಾಲನೆ – ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.
‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ Read More
ಇದು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಾತುಗಳು. ಸ್ವಪಕ್ಷೀಯ ಮುಖಂಡ, ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಅವರು ನೀಡಿರುವ ಹೇಳಿಕೆಗಳ ಕುರಿತಂತೆ ಸುದ್ದಿಗಾರರ ಸಾಲುಸಾಲು ಪ್ರಶ್ನೆಗಳಿಗೆ ಕೆ.ಎಸ್.ಈಶ್ವರಪ್ಪ ನೀಡಿದ ಪ್ರತಿಕ್ರಿಯೆಗಳ ಪ್ರಮುಖಾಂಶಗಳು.
‘ನೂರಾರು ಕಾಮೆಂಟ್ ಬರ್ತವೆ, ಲೆಕ್ಕಕ್ಕೆ ಇಟ್ಕೊಳ್ಳಲ್ಲ… ಅವನದ್ದೇಕೆ ಕೇಳೋಕೆ ಹೋಗ್ತಿಯಾ..!’ Read More