Former CM B S Yeddyurappa congratulated C M Siddaramaiah! ಸಿಎಂ ಸಿದ್ದರಾಮಯ್ಯಗೆ ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ!
Today as great patriots why did the Fojus compromise with the British without fighting : CM Siddaramaiah Question ಇಂದು ಮಹಾನ್ ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಹೋರಾಡದೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದರು : ಸಿಎಂ ಸಿದ್ದರಾಮಯ್ಯ ಪ್ರಶ್ನೆ
Youth fund scheme launched in Shimoga: 5 guarantees implemented as announced in elections - CM Siddaramaiah ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ : ಚುನಾವಣೆಯಲ್ಲಿ ಘೋಷಿಸಿದಂತೆ 5 ಗ್ಯಾರಂಟಿ ಜಾರಿ - ಸಿಎಂ ಸಿದ್ದರಾಮಯ್ಯ
‘We will visit Ayodhya after 22 nd and offer puja': Chief Minister Siddaramaiah's statement in Shimoga ‘ಜ. 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ’ : ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
‘ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ; ದಡ್ಡರನ್ನು ಜಾಣರನ್ನಾಗಿ ಮಾಡಬೇಕು’ : ಸಿಎಂ ಸಿದ್ದರಾಮಯ್ಯ ಸೂಚನೆ

‘ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ; ದಡ್ಡರನ್ನು ಜಾಣರನ್ನಾಗಿ ಮಾಡಬೇಕು’ : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಸೆ. 30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.

‘ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ; ದಡ್ಡರನ್ನು ಜಾಣರನ್ನಾಗಿ ಮಾಡಬೇಕು’ : ಸಿಎಂ ಸಿದ್ದರಾಮಯ್ಯ ಸೂಚನೆ Read More

ದೇಶಕ್ಕೆ ರಿಪಬ್ಲಿಕನ್  ಆಫ್ ಭಾರತ್ ಎಂದು  ಮರುನಾಮಕರಣ ಅಗತ್ಯವಿಲ್ಲ – ಇಂಡಿಯಾ ಒಪ್ಪಿತ ಹೆಸರು : ಸಿಎಂ ಸಿದ್ದರಾಮಯ್ಯ

ಭಾರತವನ್ನು  ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು,  ಇಂಡಿಯಾ  ಎಂಬುದು ಎಲ್ಲರೂ  ಒಪ್ಪಿರುವ  ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. 

ದೇಶಕ್ಕೆ ರಿಪಬ್ಲಿಕನ್  ಆಫ್ ಭಾರತ್ ಎಂದು  ಮರುನಾಮಕರಣ ಅಗತ್ಯವಿಲ್ಲ – ಇಂಡಿಯಾ ಒಪ್ಪಿತ ಹೆಸರು : ಸಿಎಂ ಸಿದ್ದರಾಮಯ್ಯ Read More

ಚಿತ್ರದುರ್ಗ : ಕಲುಷಿತ ನೀರು ಸೇವನೆ ಪ್ರಕರಣ – ತನಿಖೆಗೆ ಸಿಎಂ ಆದೇಶ

ಬೆಂಗಳೂರು / ಚಿತ್ರದುರ್ಗ, ಆ. 2: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.‌

ಚಿತ್ರದುರ್ಗ : ಕಲುಷಿತ ನೀರು ಸೇವನೆ ಪ್ರಕರಣ – ತನಿಖೆಗೆ ಸಿಎಂ ಆದೇಶ Read More

ಬಡ -‌ಮಧ್ಯಮ ವರ್ಗದವರ ಮೇಲೆ ತೆರಿಗೆ ಹೊರೆಯಾಗದಂತೆ ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ – ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಡ -‌ಮಧ್ಯಮ ವರ್ಗದವರ ಮೇಲೆ ತೆರಿಗೆ ಹೊರೆಯಾಗದಂತೆ ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ – ಸಿಎಂ ಸಿದ್ದರಾಮಯ್ಯ Read More
ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ! ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು.

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ!

ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ!

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ! Read More