‘ಒಳ ಜಗಳವೂ ಇಲ್ಲ, ಹೊರ ಜಗಳವೂ ಇಲ್ಲ’ : ಸಿಎಂ ಸಿದ್ದರಾಮಯ್ಯ
‘There is no internal strife no external strife’ : CM Siddaramaiah’s response to opposition criticism
‘ಒಳಜಗಳವೂ ಇಲ್ಲ ಹೊರ ಜಗಳವೂ ಇಲ್ಲ’ : ವಿಪಕ್ಷಗಳ ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
News Website
‘There is no internal strife no external strife’ : CM Siddaramaiah’s response to opposition criticism
‘ಒಳಜಗಳವೂ ಇಲ್ಲ ಹೊರ ಜಗಳವೂ ಇಲ್ಲ’ : ವಿಪಕ್ಷಗಳ ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಶಿವಮೊಗ್ಗ ಲೋಕಸಭಾ ಕ್ಷೇತ್ರ
Political dice of religion, caste, language: Various strategies for getting votes – Countermeasures!
ಧರ್ಮ, ಜಾತಿ, ಭಾಷೆಯ ರಾಜಕೀಯ ದಾಳ : ಮತಗಳಿಕೆಗೆ ನಾನಾ ತಂತ್ರ – ಪ್ರತಿತಂತ್ರ!
ವರದಿ : ಬಿ. ರೇಣುಕೇಶ್
ಧರ್ಮ, ಜಾತಿ, ಭಾಷೆಯ ರಾಜಕೀಯ ದಾಳ : ಮತಗಳಿಕೆಗೆ ನಾನಾ ತಂತ್ರ – ಪ್ರತಿತಂತ್ರ! Read More
BJP complains to Election Commission against KS Eshwarappa, Geeta Sivarajkumar: What is the reason?
ಕೆ.ಎಸ್.ಈಶ್ವರಪ್ಪ, ಗೀತಾ ಶಿವರಾಜಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು : ಕಾರಣವೇನು?
ಕೆ.ಎಸ್.ಈಶ್ವರಪ್ಪ, ಗೀತಾ ಶಿವರಾಜಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು : ಕಾರಣವೇನು? Read More
NSUI attempt to lay siege to Shimoga residence of BJP state president!
ಬಿಜೆಪಿ ರಾಜ್ಯಾಧ್ಯಕ್ಷರ ಶಿವಮೊಗ್ಗ ನಿವಾಸಕ್ಕೆ ಎನ್.ಎಸ್.ಯು.ಐ ಮುತ್ತಿಗೆ ಯತ್ನ!
Former CM B S Yeddyurappa congratulated C M Siddaramaiah!
ಸಿಎಂ ಸಿದ್ದರಾಮಯ್ಯಗೆ ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ!
ಸಿಎಂ ಸಿದ್ದರಾಮಯ್ಯಗೆ ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ! Read More
ಬೆಂಗಳೂರು, ಜು 7: ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಹುರಿದುಂಬಿಸಿದರು.
‘ಬಿಜೆಪಿಯವರ ಸುಳ್ಳುಗಳಿಗೆ, ಜೆಡಿಎಸ್ ನವರ ಡ್ರಾಮಾಗಳಿಗೆ ಅರ್ಥಪೂರ್ಣವಾಗಿ ಉತ್ತರಿಸಿ’ : ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆ Read More
ಶಿವಮೊಗ್ಗ, ಮೇ 30: ‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ, ಕೆಲವೇ ದಿನಗಳಲ್ಲಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಇದರಿಂದ ಯುವ ಸಮೂಹ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.
ಕೆಲವೇ ದಿನಗಳಲ್ಲಿ ‘ನಿರುದ್ಯೋಗ ಭತ್ಯೆ’ ಘೋಷಣೆ ಜಾರಿ – ಯುವ ಕಾಂಗ್ರೆಸ್ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ Read More
ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ!
ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.
ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ! Read More
ಶಿವಮೊಗ್ಗ, ಮೇ 15: ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಗಮನ ಸೆಳೆದಿದೆ. ಕಾಂಗ್ರೆಸ್ ನ ಮೂವರು ಶಾಸಕರಲ್ಲಿ, ಯಾರಿಗೆ ‘ಮಂತ್ರಿ ಪದವಿ’ಯ ಯೋಗ ದೊರಕಲಿದೆ? ಎಂಬ ಕುತೂಹಲ ಜಿಲ್ಲೆಯ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.
ಸದ್ಯ ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ್, ಸೊರಬದಿಂದ ಮಧು ಬಂಗಾರಪ್ಪ ಹಾಗೂ ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಬಿ.ಕೆ.ಸಂಗಮೇಶ್ವರ್ ಅವರು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಮೂರು ಬಾರಿ ಕಾಂಗ್ರೆಸ್ ನಿಂದ ಹಾಗೂ ಒಮ್ಮೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಚುನಾಯಿತರಾಗಿದ್ದರು.
ಬೇಳೂರು ಗೋಪಾಲಕೃಷ್ಣ ಅವರು ಮೂರನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. ಈ ಹಿಂದೆ ಎರಡು ಬಾರಿ ಅವರು ಬಿಜೆಪಿಯಿಂದ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರು ಇದೀಗ ಆ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾಗುವಲ್ಲಿ ಸಫಲರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ? Read More
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.
ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು! Read More