ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಈ ಇಬ್ಬರು ನಾಯಕರು, ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ಮೇ ತಿಂಗಳಲ್ಲಿ ಬಿಜೆಪಿ ನಾಯಕರ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ, ಆ ಪಕ್ಷದ ರಾಷ್ಟ್ರಾಧ್ಯಕ್ಷ ನಡ್ಡಾ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಅಧಿಕೃತ ದಿನಾಂಕಗಳು ಇನ್ನಷ್ಟೆ ಖಚಿತವಾಗಬೇಕಾಗಿದೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು!

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು! Read More
ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ! ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ!

ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ!

ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ! Read More
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ!

‘ರಾಜಕಾರಣದಲ್ಲಿ ಯಾರೂ ಶಾಶ್ವತ ಶತೃಗಳಲ್ಲ, ಮಿತ್ರರೂ ಅಲ್ಲ..’ ಎಂಬ ಮಾತು, ಸದ್ಯ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸೂಕ್ತವಾಗಿ ಅನ್ವಯವಾಗುತ್ತದೆ..!

ಮಾಜಿ ಸಿಎಂ ಎಸ್.ಬಂಗಾರಪ್ಪ ಗರಡಿಯಲ್ಲಿ ಏಕಕಾಲಕ್ಕೆ ರಾಜಕೀಯ ಪ್ರವೇಶಿಸಿ, ಅವರ ಕೃಪಾಕಟಾಕ್ಷದಿಂದ ಏಕಕಾಲದಲ್ಲಿಯೇ ವಿಧಾನಸಭಾ ಚುನಾವಣಾ ಕಣಕ್ಕಿಳಿದು ಆಯ್ಕೆಯಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಳಸ್ಯ-ಕಂಠಸ್ಯರಾಗಿದ್ದರು. ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾಗ ಅವರನ್ನು ಬೆಂಬಲಿಸಿ, ಸಮಾಜವಾದಿ ಪಕ್ಷದ ಚಿಹ್ನೆಯಾದ ಸೈಕಲ್ ನಲ್ಲಿ ವಿಧಾನಸಭೆಗೆ ಆಗಮಿಸಿ ದೇಶದ ಗಮನ ಸೆಳೆದಿದ್ದರು!

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ! Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಎರಡನೇ ಹಂತದ ಹುರಿಯಾಳುಗಳ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕಿಮ್ಮನೆ ‘ಕೈ’ ಹಿಡಿದ ಕಾಂಗ್ರೆಸ್ ವರಿಷ್ಠರು!

ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಎರಡನೇ ಹಂತದ ಹುರಿಯಾಳುಗಳ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕಿಮ್ಮನೆ ‘ಕೈ’ ಹಿಡಿದ ಕಾಂಗ್ರೆಸ್ ವರಿಷ್ಠರು! Read More
ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ , ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಅಂತೆಕಂತೆ ವದಂತಿಗಳು ‘ಕೈ’ ಪಾಳೇಯದಲ್ಲಿ ಮನೆ ಮಾಡಿದೆ. ಇದು ಬಿರುಸಿನ ಚರ್ಚೆಗೆ ಎಡೆ ಮಾಡಿಕೊಟ್ಟಿದೆ!

ಶಿವಮೊಗ್ಗ ನಗರ ಕ್ಷೇತ್ರ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿದ  ಬಿಜೆಪಿ ಶಾಸಕ ಆಯನೂರು ಮಂಜುನಾಥ್..!

ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ , ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಅಂತೆಕಂತೆ ವದಂತಿಗಳು ‘ಕೈ’ ಪಾಳೇಯದಲ್ಲಿ ಮನೆ ಮಾಡಿದೆ. ಇದು ಬಿರುಸಿನ ಚರ್ಚೆಗೆ ಎಡೆ ಮಾಡಿಕೊಟ್ಟಿದೆ!

ಶಿವಮೊಗ್ಗ ನಗರ ಕ್ಷೇತ್ರ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿದ  ಬಿಜೆಪಿ ಶಾಸಕ ಆಯನೂರು ಮಂಜುನಾಥ್..! Read More

ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ – ಎನ್.ಎಸ್.ಯು.ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹಗೊಳಿಸಿದ ಕ್ರಮ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ, ಎನ್.ಎಸ್.ಯು.ಐ ಸಂಘಟನೆ ಕಾರ್ಯಕರ್ತರು ಮಂಗಳವಾರ ಶಿವಮೊಗ್ಗ ನಗರದ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ, ರೈಲು ತಡೆಗೆ ವಿಫಲ ಯತ್ನಿಸಿದ ಘಟನೆ ನಡೆಯಿತು.

ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ – ಎನ್.ಎಸ್.ಯು.ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ! Read More

ಕಾಂಗ್ರೆಸ್ ಪಕ್ಷದ ಮೊದಲ ಲೀಸ್ಟ್ ಪ್ರಕಟ!  

ಸೊರಬ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಮಧು ಬಂಗಾರಪ್ಪ, ಭದ್ರಾವತಿ ಕ್ಷೇತ್ರದಿಂದ ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸಾಗರ ಕ್ಷೇತ್ರದಿಂದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ಪಕ್ಷದ ಮೊದಲ ಲೀಸ್ಟ್ ಪ್ರಕಟ!   Read More

ಕಾಂಗ್ರೆಸ್ ಮುಖಂಡ ಪಿ.ವಿ.ವಿಶ್ವನಾಥ್ (ಕಾಶಿ) ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಿವಮೊಗ್ಗದ ಕಾಂಗ್ರೆಸ್ ಮುಖಂಡ, ಮಹಾನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಪಿ.ವಿ.ವಿಶ್ವನಾಥ್ (ಕಾಶಿ) ಅವರನ್ನು ನೇಮಿಸಲಾಗಿದೆ.

ಕಾಂಗ್ರೆಸ್ ಮುಖಂಡ ಪಿ.ವಿ.ವಿಶ್ವನಾಥ್ (ಕಾಶಿ) ನೇಮಕ Read More