Appointment of Corporation Board Chairmen: Congress high command has given preference to Shivamogga Youth Congress leader Chethan K Gowda! ನಿಗಮ - ಮಂಡಳಿಗಳ ಅಧ್ಯಕ್ಷರ ನೇಮಕ : ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಚೇತನ್ ಕೆ ಗೌಡಗೆ ಆದ್ಯತೆ ನೀಡಿದ ಕಾಂಗ್ರೆಸ್ ಹೈಕಮಾಂಡ್!

shimoga news | ನಿಗಮ – ಮಂಡಳಿಗಳ ಅಧ್ಯಕ್ಷರ ನೇಮಕ : ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಚೇತನ್ ಕೆ ಗೌಡಗೆ ಒಲಿದ ಅದೃಷ್ಟ!

Appointment of Corporation Board Chairmen: Congress high command has given preference to Shivamogga Youth Congress leader Chethan K Gowda!
ನಿಗಮ – ಮಂಡಳಿಗಳ ಅಧ್ಯಕ್ಷರ ನೇಮಕ : ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಚೇತನ್ ಕೆ ಗೌಡಗೆ ಆದ್ಯತೆ ನೀಡಿದ ಕಾಂಗ್ರೆಸ್ ಹೈಕಮಾಂಡ್!

shimoga news | ನಿಗಮ – ಮಂಡಳಿಗಳ ಅಧ್ಯಕ್ಷರ ನೇಮಕ : ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಚೇತನ್ ಕೆ ಗೌಡಗೆ ಒಲಿದ ಅದೃಷ್ಟ! Read More
bengaluru : bhadravati leaders joined Congress in the presence of Siddaramaiah! ಬೆಂಗಳೂರು : ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಭದ್ರಾವತಿ ಮುಖಂಡರು!
Accused of forcing names of CM, Ministers in Valmiki Corporation scam: Symbolic protest by Congress party ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಸಚಿವರ ಹೆಸರೇಳಲು ಒತ್ತಾಯ ಆರೋಪ : ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಸಚಿವರ ಹೆಸರೇಳಲು ಒತ್ತಾಯ ಆರೋಪ : ಕಾಂಗ್ರೆಸ್ ಪ್ರತಿಭಟನೆ

Accused of forcing names of CM, Ministers in Valmiki Corporation scam: Symbolic protest by Congress party
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಸಚಿವರ ಹೆಸರೇಳಲು ಒತ್ತಾಯ ಆರೋಪ : ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಸಚಿವರ ಹೆಸರೇಳಲು ಒತ್ತಾಯ ಆರೋಪ : ಕಾಂಗ್ರೆಸ್ ಪ್ರತಿಭಟನೆ Read More
‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.

ಕೆಲವೇ ದಿನಗಳಲ್ಲಿ ‘ನಿರುದ್ಯೋಗ ಭತ್ಯೆ’ ಘೋಷಣೆ ಜಾರಿ – ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್

ಶಿವಮೊಗ್ಗ, ಮೇ 30: ‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ, ಕೆಲವೇ ದಿನಗಳಲ್ಲಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಇದರಿಂದ ಯುವ ಸಮೂಹ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಕೆಲವೇ ದಿನಗಳಲ್ಲಿ ‘ನಿರುದ್ಯೋಗ ಭತ್ಯೆ’ ಘೋಷಣೆ ಜಾರಿ – ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ Read More
ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ! ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ!

ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ!

ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ! Read More
ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ! ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ!

ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ!

ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ! Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಎರಡನೇ ಹಂತದ ಹುರಿಯಾಳುಗಳ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕಿಮ್ಮನೆ ‘ಕೈ’ ಹಿಡಿದ ಕಾಂಗ್ರೆಸ್ ವರಿಷ್ಠರು!

ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಎರಡನೇ ಹಂತದ ಹುರಿಯಾಳುಗಳ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕಿಮ್ಮನೆ ‘ಕೈ’ ಹಿಡಿದ ಕಾಂಗ್ರೆಸ್ ವರಿಷ್ಠರು! Read More