ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ! ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.

ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು!

ಶಿಕಾರಿಪುರ, ಮೇ 13: ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ!

ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.

ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು! Read More
ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ! ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ!

ಸೊರಬ, ಮೇ 13: ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ!

ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ.

ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ! Read More
ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ. ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ.

ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ Read More
ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ

ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ  ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಮತದಾರಿಗೆ ಆಮಿಷವೊಡ್ಡುವುದನ್ನು ತಡೆಗಟ್ಟಲು ಹಾಗೂ ಅಕ್ರಮಗಳ ತಡೆಗೆ ಸಿ-ವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದೆ. ಸಿ-ವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ, ಸಾರ್ವಜನಿಕರು ಚುನಾವಣಾ ಅಕ್ರಮಗಳನ್ನು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿಡುತ್ತದೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ Read More
‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ

‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ Read More
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳಿಗೆ ಚಾಲನೆ ನೀಡಿದೆ. ಭಾನುವಾರ ರಾತ್ರಿ ತುಂಗಾ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಪೊಲೀಸರ ಕಾರ್ಯಾಚರಣೆ : ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಕೇಸ್!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳಿಗೆ ಚಾಲನೆ ನೀಡಿದೆ. ಭಾನುವಾರ ರಾತ್ರಿ ತುಂಗಾ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಪೊಲೀಸರ ಕಾರ್ಯಾಚರಣೆ : ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಕೇಸ್! Read More
#ಕರ್ನಾಟಕವಿಧಾನಸಭೆ ಚುನಾವಣೆ2023 #ಕರ್ನಾಟಕವಿಧಾನಸಭೆಎಲೆಕ್ಷನ್, #ಕರ್ನಾಟಕವಿಧಾನಸಭೆ, #ವಿಧಾನಸಭೆಚುನಾವಣೆ, #ಅಸೆಂಬ್ಲಿಎಲೆಕ್ಷನ್, #ಕರ್ನಾಟಕವಿಧಾನಸಭೆಚುನಾವಣೆಗೆವೇಳಾಪಟ್ಟಿಪ್ರಕಟ, #ಅಸೆಂಬ್ಲಿಎಲೆಕ್ಷನ್, #ವಿಧಾನಸಭೆಚುನಾವಣೆ, #ಚುನಾವಣಾವೇಳಾಪಟ್ಟಿ,

ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಡಿಸಿ ನೀಡಿದ ಸೂಚನೆಯೇನು?

ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಮಾದರಿ ನೀತಿ-ಸಂಹಿತೆ ಉಲ್ಲಂಘನೆಗೆ ಆಸ್ಪದವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಭಾನುವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ವೇಳೆ ಈ ಸೂಚನೆ ನೀಡಿದ್ದಾರೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಡಿಸಿ ನೀಡಿದ ಸೂಚನೆಯೇನು? Read More
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ, ಬುಲೆರೋ ಕಾರಿನಲ್ಲಿ 1.40 ಕೋಟಿ ರೂ. ಪತ್ತೆಯಾಗಿದೆ.

ಎರಡು ಚೆಕ್ ಪೋಸ್ಟ್ ಗಳಲ್ಲಿ 1.60 ಕೋಟಿ ರೂ. ವಶ..!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.
ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ, ಬುಲೆರೋ ಕಾರಿನಲ್ಲಿ 1.40 ಕೋಟಿ ರೂ. ಪತ್ತೆಯಾಗಿದೆ.

ಎರಡು ಚೆಕ್ ಪೋಸ್ಟ್ ಗಳಲ್ಲಿ 1.60 ಕೋಟಿ ರೂ. ವಶ..! Read More
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ, ಬುಲೆರೋ ಕಾರಿನಲ್ಲಿ 1.40 ಕೋಟಿ ರೂ. ಪತ್ತೆಯಾಗಿದೆ.

ಎರಡು ಚೆಕ್ ಪೋಸ್ಟ್ ಗಳಲ್ಲಿ 1.60 ಕೋಟಿ ರೂ. ವಶ..!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ  ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ, ಬುಲೆರೋ ಕಾರಿನಲ್ಲಿ 1.40 ಕೋಟಿ ರೂ. ಪತ್ತೆಯಾಗಿದೆ.

ಎರಡು ಚೆಕ್ ಪೋಸ್ಟ್ ಗಳಲ್ಲಿ 1.60 ಕೋಟಿ ರೂ. ವಶ..! Read More
ಈ ನಡುವೆ, ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಕೋಟ್ಯಾಂತರ ರೂ. ಮೌಲ್ಯದ ಸೀರೆಗಳ ದಾಸ್ತಾನು ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ.

4.50 ಕೋಟಿ ರೂ. ಮೌಲ್ಯದ ಸೀರೆಗಳ ದಾಸ್ತಾನು ಪತ್ತೆ..!

ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೆ, ಜಿಲ್ಲೆಯಾದ್ಯಂತ ಮಾದರಿ ನೀತಿ-ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕ್ರಮಕೈಗೊಂಡಿದೆ.

ಈ ನಡುವೆ, ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಕೋಟ್ಯಾಂತರ ರೂ. ಮೌಲ್ಯದ ಸೀರೆಗಳ ದಾಸ್ತಾನು ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ.

4.50 ಕೋಟಿ ರೂ. ಮೌಲ್ಯದ ಸೀರೆಗಳ ದಾಸ್ತಾನು ಪತ್ತೆ..! Read More