Illegal dealings by Sagar Tahsildar office staff for money: FIR registered – DC’s warning ಹಣದಾಸೆಗೆ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ಅಕ್ರಮ ದಂಧೆ : ಎಫ್ಐಆರ್ ದಾಖಲು – ಡಿಸಿ ನೀಡಿದ ಎಚ್ಚರಿಕೆಯೇನು?
crime news
The accused who was involved in 23 house theft cases who was absconding without attending the court hearing was arrested! ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 23 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ!
ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ. ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು!

ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.

ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು! Read More
ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ!

ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ! Read More
ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..!

ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..! Read More
ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ ವಿವರ ಈ ಮುಂದಿನಂತಿದೆ.

ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಈ ಮುಂದಿನಂತಿದೆ.

ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ! Read More