Haveri Lok Sabha ticket: KS Eshwabarappa's final fight for his son! ಹಾವೇರಿ ಲೋಕಸಭಾ ಟಿಕೆಟ್ : ಪುತ್ರನ ಪರ ಕೆ.ಎಸ್.ಈಶ್ವಬರಪ್ಪ ಕೊನೆ ಹಂತದ ಹೋರಾಟ!
: ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇವರ ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ! ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ದಶಕಗಳ  ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ! Read More

‘ನೂರಾರು ಕಾಮೆಂಟ್ ಬರ್ತವೆ, ಲೆಕ್ಕಕ್ಕೆ ಇಟ್ಕೊಳ್ಳಲ್ಲ… ಅವನದ್ದೇಕೆ ಕೇಳೋಕೆ ಹೋಗ್ತಿಯಾ..!’

ಇದು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಾತುಗಳು. ಸ್ವಪಕ್ಷೀಯ ಮುಖಂಡ, ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಅವರು ನೀಡಿರುವ ಹೇಳಿಕೆಗಳ ಕುರಿತಂತೆ ಸುದ್ದಿಗಾರರ ಸಾಲುಸಾಲು ಪ್ರಶ್ನೆಗಳಿಗೆ ಕೆ.ಎಸ್.ಈಶ್ವರಪ್ಪ ನೀಡಿದ ಪ್ರತಿಕ್ರಿಯೆಗಳ ಪ್ರಮುಖಾಂಶಗಳು.

‘ನೂರಾರು ಕಾಮೆಂಟ್ ಬರ್ತವೆ, ಲೆಕ್ಕಕ್ಕೆ ಇಟ್ಕೊಳ್ಳಲ್ಲ… ಅವನದ್ದೇಕೆ ಕೇಳೋಕೆ ಹೋಗ್ತಿಯಾ..!’ Read More

ಕೆ.ಎಸ್.ಈಶ್ವರಪ್ಪ ವಿರುದ್ದ ಆಯನೂರು ಮಂಜುನಾಥ್ ಗುಡುಗು!

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಶಿವಮೊಗ್ಗ ನಗರ ಕ್ಷೇತ್ರದ ಕಮಲ ಪಾಳೇಯದಲ್ಲಿ ಭಿನ್ನಮತ ಕಾವೇರಲಾರಂಭಿಸಿದೆ. ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ವಿರುದ್ದ ಸ್ವಪಕ್ಷೀಯ ಮುಖಂಡ, ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಕಿಡಿಕಾರಿದ್ಧಾರೆ!

ಕೆ.ಎಸ್.ಈಶ್ವರಪ್ಪ ವಿರುದ್ದ ಆಯನೂರು ಮಂಜುನಾಥ್ ಗುಡುಗು! Read More