shimoga ksrtc | Shivamogga – Bhadravati Government City Bus passengers, take note… 4 buses ply on this route! shimoga ksrtc | ಶಿವಮೊಗ್ಗ – ಭದ್ರಾವತಿ ಸರ್ಕಾರಿ ಸಿಟಿ ಬಸ್ ಪ್ರಯಾಣಿಕರೇ ಗಮನಿಸಿ… 4 ಬಸ್ ಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ!
shimoga | After the government bus travel fare hike demand for private bus fare hike! shimoga | ಸರ್ಕಾರಿ ಬಸ್ ಪ್ರಯಾಣದ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಹೆಚ್ಚಳಕ್ಕೆ ಆಗ್ರಹ!
shimoga | An anonymous person died at Shimoga KSRTC bus station! ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿ ಸಾವು!
shimoga | Unidentified woman dies in Shimoga: Police appeals to help trace the heirs ಶಿವಮೊಗ್ಗದಲ್ಲಿ ಅಪರಿಚಿತ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
Invitation to apply for the post of driver on outsourcing basis in KSRTC Shimoga Division ಶಿವಮೊಗ್ಗ ವಿಭಾಗದ ಕೆಎಸ್ಆರ್’ಟಿಸಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ
Dead body found at Shimoga KSRTC bus station! ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದಲ್ಲಿ ಶವ ಪತ್ತೆ!
Repaired government bus: Shimoga MP helped passengers! ದುರಸ್ತಿಗೀಡಾದ ಸರ್ಕಾರಿ ಬಸ್ : ಪ್ರಯಾಣಿಕರಿಗೆ ನೆರವಾದ ಶಿವಮೊಗ್ಗ ಸಂಸದ!
ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ. ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು. ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು.

ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ.

ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು.

ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ Read More

ಮಾ. 25 ರಂದು ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!

ಮಾ.25 ರಂದು ಪ್ರಧಾನ ಮಂತ್ರಿಗಳು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತೆರಳುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 90 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಮಾ. 25 ರಂದು ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ! Read More

ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!

ಮಾ.17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ! Read More