The body of an unknown man was found between Tarikere – Masarahalli railway stations! ತರೀಕೆರೆ – ಮಸರಹಳ್ಳಿ ರೈಲ್ವೆ ನಿಲ್ದಾಣಗಳ ನಡುವೆ ಅಪರಿಚಿತ ಪುರುಷನ ಶವ ಪತ್ತೆ!
The mysterious disappearance of a young woman who was on the Shimoga-Yeshavantpura train! ಶಿವಮೊಗ್ಗ – ಯಶವಂತಪುರ ರೈಲಿನಲ್ಲಿ ತೆರಳಿದ್ದ ಯುವತಿ ನಿಗೂಢ ಕಣ್ಮರೆ!
Bhadravati - Defect in the railway track due to lorry collision: Disruption in the movement of trains! ಭದ್ರಾವತಿ - ಲಾರಿ ಡಿಕ್ಕಿಯಿಂದ ರೈಲ್ವೆ ಹಳಿಯಲ್ಲಿ ದೋಷ : ರೈಲುಗಳ ಸಂಚಾರದಲ್ಲಿ ವ್ಯತ್ಯಯ!

ಲಾರಿ ಡಿಕ್ಕಿಯಿಂದ ರೈಲ್ವೆ ಹಳಿ ಏರುಪೇರು : ರೈಲುಗಳ ಸಂಚಾರದಲ್ಲಿ ವ್ಯತ್ಯಯ!

Bhadravati – Defect in the railway track due to lorry collision: Disruption in the movement of trains!

ಭದ್ರಾವತಿ – ಲಾರಿ ಡಿಕ್ಕಿಯಿಂದ ರೈಲ್ವೆ ಹಳಿಯಲ್ಲಿ ದೋಷ : ರೈಲುಗಳ ಸಂಚಾರದಲ್ಲಿ ವ್ಯತ್ಯಯ!

ಲಾರಿ ಡಿಕ್ಕಿಯಿಂದ ರೈಲ್ವೆ ಹಳಿ ಏರುಪೇರು : ರೈಲುಗಳ ಸಂಚಾರದಲ್ಲಿ ವ್ಯತ್ಯಯ! Read More
ಶಿವಮೊಗ್ಗ, ಮೇ 25: ರೈಲ್ವೆ ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕದ ಕೊಂಡಿ ಕಳಚಿ, ಬೋಗಿಗಳನ್ನು ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಳಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ. ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು. ಬಿಳಕಿ ಸಮೀಪ ಏಕಾಏಕಿ ರೈಲ್ವೆ ಎಂಜಿನ್ ಬೋಗಿಗಳ ಬಿಟ್ಟು ಮುಂದಕ್ಕೆ ಚಲಿಸಿದೆ. ಕೊಂಚ ದೂರ ಕ್ರಮಿಸಿದ ನಂತರ ಎಂಜಿನ್ ನನ್ನು, ಲೋಕೋ ಪೈಲೆಟ್ ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ರೈಲ್ವೆ ಎಂಜಿನ್ – ಬೋಗಿಗಳ ನಡುವೆ ತಪ್ಪಿದ ಸಂಪರ್ಕ..! ಬೋಗಿಗಳನ್ನೇ ಬಿಟ್ಟು ಮುಂದಕ್ಕೆ ಚಲಿಸಿದ ರೈಲ್ವೆ ಎಂಜಿನ್..!!

ಶಿವಮೊಗ್ಗ, ಮೇ 25: ರೈಲ್ವೆ ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕದ ಕೊಂಡಿ ಕಳಚಿ, ಬೋಗಿಗಳನ್ನು ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ತಾಳಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ.  ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು.

ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು.

ರೈಲ್ವೆ ಎಂಜಿನ್ – ಬೋಗಿಗಳ ನಡುವೆ ತಪ್ಪಿದ ಸಂಪರ್ಕ..! ಬೋಗಿಗಳನ್ನೇ ಬಿಟ್ಟು ಮುಂದಕ್ಕೆ ಚಲಿಸಿದ ರೈಲ್ವೆ ಎಂಜಿನ್..!! Read More
ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ

ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ Read More